AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೈಮಾ’ ಪ್ರಶಸ್ತಿ ಗೆದ್ದ ನಂತರ ಆಶಿಕಾ ರಂಗನಾಥ್​ ಸಂಭ್ರಮಿಸಿದ್ದು ಹೇಗೆ ನೋಡಿ

ಆಶಿಕಾ ರಂಗನಾಥ್ ಅವರಿಗೆ ಇತ್ತೀಚೆಗೆ ‘ಸೈಮಾ’ ಪ್ರಶಸ್ತಿ ಸಿಕ್ಕಿದೆ. ‘ಮದಗಜ’ ಸಿನಿಮಾದಲ್ಲಿನ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.

TV9 Web
| Edited By: |

Updated on: Sep 12, 2022 | 4:51 PM

Share
ಆಶಿಕಾ ರಂಗನಾಥ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಸ್ಟಾರ್ ನಟರ ಸಿನಿಮಾಗಳಿಗೆ ಅವರು ನಾಯಕಿ ಆಗುತ್ತಿದ್ದಾರೆ. ಅವರ ಜನಪ್ರಿಯತೆ ದಿನ ಕಳೆದಂತೆ ಹೆಚ್ಚುತ್ತಿದೆ.

ಆಶಿಕಾ ರಂಗನಾಥ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಸ್ಟಾರ್ ನಟರ ಸಿನಿಮಾಗಳಿಗೆ ಅವರು ನಾಯಕಿ ಆಗುತ್ತಿದ್ದಾರೆ. ಅವರ ಜನಪ್ರಿಯತೆ ದಿನ ಕಳೆದಂತೆ ಹೆಚ್ಚುತ್ತಿದೆ.

1 / 6
ಆಶಿಕಾ ರಂಗನಾಥ್ ಅವರಿಗೆ ಇತ್ತೀಚೆಗೆ ‘ಸೈಮಾ’ ಪ್ರಶಸ್ತಿ ಸಿಕ್ಕಿದೆ. ‘ಮದಗಜ’ ಸಿನಿಮಾದಲ್ಲಿನ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.

ಆಶಿಕಾ ರಂಗನಾಥ್ ಅವರಿಗೆ ಇತ್ತೀಚೆಗೆ ‘ಸೈಮಾ’ ಪ್ರಶಸ್ತಿ ಸಿಕ್ಕಿದೆ. ‘ಮದಗಜ’ ಸಿನಿಮಾದಲ್ಲಿನ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.

2 / 6
ಆಶಿಕಾ ರಂಗನಾಥ್ ಅವರಿಗೆ ಇತ್ತೀಚೆಗೆ ‘ಸೈಮಾ’ ಪ್ರಶಸ್ತಿ ಸಿಕ್ಕಿದೆ. ‘ಮದಗಜ’ ಸಿನಿಮಾದಲ್ಲಿನ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.

ಆಶಿಕಾ ರಂಗನಾಥ್ ಅವರಿಗೆ ಇತ್ತೀಚೆಗೆ ‘ಸೈಮಾ’ ಪ್ರಶಸ್ತಿ ಸಿಕ್ಕಿದೆ. ‘ಮದಗಜ’ ಸಿನಿಮಾದಲ್ಲಿನ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.

3 / 6
ದಕ್ಷಿಣ ಭಾರತದ ಮಟ್ಟಿಗೆ ಸೈಮಾ ತುಂಬಾನೇ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿ ಸಿಕ್ಕಿರುವುದಕ್ಕೆ ಅವರು ಸಖತ್ ಖುಷಿಪಟ್ಟಿದ್ದಾರೆ. ಅವಾರ್ಡ್​ ಹಿಡಿದುಕೊಂಡು ಆಶಿಕಾ ಸಂಭ್ರಮಿಸಿದ್ದಾರೆ. ಈ ಫೋಟೋಗಳನ್ನು ಆಶಿಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ದಕ್ಷಿಣ ಭಾರತದ ಮಟ್ಟಿಗೆ ಸೈಮಾ ತುಂಬಾನೇ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿ ಸಿಕ್ಕಿರುವುದಕ್ಕೆ ಅವರು ಸಖತ್ ಖುಷಿಪಟ್ಟಿದ್ದಾರೆ. ಅವಾರ್ಡ್​ ಹಿಡಿದುಕೊಂಡು ಆಶಿಕಾ ಸಂಭ್ರಮಿಸಿದ್ದಾರೆ. ಈ ಫೋಟೋಗಳನ್ನು ಆಶಿಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 6
ಆಶಿಕಾ ರಂಗನಾಥ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾರೆ.

ಆಶಿಕಾ ರಂಗನಾಥ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾರೆ.

5 / 6
ಆಶಿಕಾ ರಂಗನಾಥ್

ಆಶಿಕಾ ರಂಗನಾಥ್

6 / 6
TV9 Web
TV9 Web

TV9 Kannada

Read More
Follow Us
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ