AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಹಾಡಿನಲ್ಲಿ ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡ ಆಶಿಕಾ ರಂಗನಾಥ್

‘ಹೀರೋ ಹೊಂಡ’ ಹೆಸರಿನ ಸಾಂಗ್​ ‘ಅವತಾರ ಪುರುಷ’ ಸಿನಿಮಾದಲ್ಲಿದೆ. ಈ ಹಾಡಿಗಾಗಿ ಕಲರ್​​​ಫುಲ್ ಸೆಟ್​ ಹಾಕಲಾಗಿದ್ದು, ಶರಣ್​ ಹಾಗೂ ಆಶಿಕಾ ರಂಗನಾಥ್​ ಸಖತ್​ ಆಗಿ ಸ್ಟೆಪ್​ ಹಾಕಿದ್ದಾರೆ.

TV9 Web
| Edited By: |

Updated on: Apr 02, 2022 | 3:23 PM

Share
ಇಂದು (ಏಪ್ರಿಲ್ 2) ಯುಗಾದಿ ಹಬ್ಬ. ಈ ವಿಶೇಷ ದಿನದಂದು ‘ಅವತಾರ ಪುರುಷ’ ಸಿನಿಮಾದ ‘ಹೀರೋ ಹೊಂಡಾ..’ ವಿಡಿಯೋ ಸಾಂಗ್ ರಿಲೀಸ್ ಆಗಿದೆ. ಕಲರ್​ಫುಲ್​ ಸೆಟ್​ನಲ್ಲಿ, ಶರಣ್-ಆಶಿಕಾ​ ಮಸ್ತ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ.

ಇಂದು (ಏಪ್ರಿಲ್ 2) ಯುಗಾದಿ ಹಬ್ಬ. ಈ ವಿಶೇಷ ದಿನದಂದು ‘ಅವತಾರ ಪುರುಷ’ ಸಿನಿಮಾದ ‘ಹೀರೋ ಹೊಂಡಾ..’ ವಿಡಿಯೋ ಸಾಂಗ್ ರಿಲೀಸ್ ಆಗಿದೆ. ಕಲರ್​ಫುಲ್​ ಸೆಟ್​ನಲ್ಲಿ, ಶರಣ್-ಆಶಿಕಾ​ ಮಸ್ತ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ.

1 / 5
‘ರ‍್ಯಾಂಬೊ 2’ ಸಿನಿಮಾದಲ್ಲಿ ಶರಣ್​ ಹಾಗೂ ಆಶಿಕಾ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದಲ್ಲಿ ಇವರ ಕಾಂಬಿನೇಷನ್ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಅದೇ ರೀತಿ, ಈ ಸಿನಿಮಾದಲ್ಲಿದ್ದ ಉತ್ತರ ಕರ್ನಾಟಕದ ಸಾಂಗ್​ ‘ಚುಟು ಚುಟು..’ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.

‘ರ‍್ಯಾಂಬೊ 2’ ಸಿನಿಮಾದಲ್ಲಿ ಶರಣ್​ ಹಾಗೂ ಆಶಿಕಾ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದಲ್ಲಿ ಇವರ ಕಾಂಬಿನೇಷನ್ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಅದೇ ರೀತಿ, ಈ ಸಿನಿಮಾದಲ್ಲಿದ್ದ ಉತ್ತರ ಕರ್ನಾಟಕದ ಸಾಂಗ್​ ‘ಚುಟು ಚುಟು..’ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.

2 / 5
ಈಗ ‘ಅವತಾರ ಪುರುಷ’ ಸಿನಿಮಾದಲ್ಲೂ ಉತ್ತರ ಕರ್ನಾಟಕ ಸಾಂಗ್​ ಬಳಕೆ ಮಾಡಿಕೊಳ್ಳಲಾಗಿದೆ.  ‘ಹೀರೋ ಹೊಂಡ’ ಹೆಸರಿನ ಸಾಂಗ್​ ‘ಅವತಾರ ಪುರುಷ’ ಸಿನಿಮಾದಲ್ಲಿದೆ. ಈ ಹಾಡಿಗಾಗಿ ಕಲರ್​​​ಫುಲ್ ಸೆಟ್​ ಹಾಕಲಾಗಿದ್ದು, ಶರಣ್​ ಹಾಗೂ ಆಶಿಕಾ ರಂಗನಾಥ್​ ಸಖತ್​ ಆಗಿ ಸ್ಟೆಪ್​ ಹಾಕಿದ್ದಾರೆ.

ಈಗ ‘ಅವತಾರ ಪುರುಷ’ ಸಿನಿಮಾದಲ್ಲೂ ಉತ್ತರ ಕರ್ನಾಟಕ ಸಾಂಗ್​ ಬಳಕೆ ಮಾಡಿಕೊಳ್ಳಲಾಗಿದೆ. ‘ಹೀರೋ ಹೊಂಡ’ ಹೆಸರಿನ ಸಾಂಗ್​ ‘ಅವತಾರ ಪುರುಷ’ ಸಿನಿಮಾದಲ್ಲಿದೆ. ಈ ಹಾಡಿಗಾಗಿ ಕಲರ್​​​ಫುಲ್ ಸೆಟ್​ ಹಾಕಲಾಗಿದ್ದು, ಶರಣ್​ ಹಾಗೂ ಆಶಿಕಾ ರಂಗನಾಥ್​ ಸಖತ್​ ಆಗಿ ಸ್ಟೆಪ್​ ಹಾಕಿದ್ದಾರೆ.

3 / 5
ಆಶಿಕಾ ರಂಗನಾಥ್​ ಅವರ ಗ್ಲಾಮರಸ್ ಲುಕ್ ಪ್ರೇಕ್ಷಕರಿಗೆ ಇಷ್ಟವಾಗಿದೆ. ‘ಚುಟು ಚುಟು..’ ಹಾಡಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದರು. ವಿಶೇಷ ಎಂದರೆ, ‘ಹೀರೋ ಹೊಂಡ..’ ಹಾಡಿಗೂ ಅವರದ್ದೇ ಸಂಗೀತ ಸಂಯೋಜನೆ ಇದೆ.

ಆಶಿಕಾ ರಂಗನಾಥ್​ ಅವರ ಗ್ಲಾಮರಸ್ ಲುಕ್ ಪ್ರೇಕ್ಷಕರಿಗೆ ಇಷ್ಟವಾಗಿದೆ. ‘ಚುಟು ಚುಟು..’ ಹಾಡಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದರು. ವಿಶೇಷ ಎಂದರೆ, ‘ಹೀರೋ ಹೊಂಡ..’ ಹಾಡಿಗೂ ಅವರದ್ದೇ ಸಂಗೀತ ಸಂಯೋಜನೆ ಇದೆ.

4 / 5
ಸದ್ಯ, ಈ ವಿಡಿಯೋಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸದ್ಯ, ಈ ವಿಡಿಯೋಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ