AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಹಾಡಿನಲ್ಲಿ ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡ ಆಶಿಕಾ ರಂಗನಾಥ್

‘ಹೀರೋ ಹೊಂಡ’ ಹೆಸರಿನ ಸಾಂಗ್​ ‘ಅವತಾರ ಪುರುಷ’ ಸಿನಿಮಾದಲ್ಲಿದೆ. ಈ ಹಾಡಿಗಾಗಿ ಕಲರ್​​​ಫುಲ್ ಸೆಟ್​ ಹಾಕಲಾಗಿದ್ದು, ಶರಣ್​ ಹಾಗೂ ಆಶಿಕಾ ರಂಗನಾಥ್​ ಸಖತ್​ ಆಗಿ ಸ್ಟೆಪ್​ ಹಾಕಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Apr 02, 2022 | 3:23 PM

Share
ಇಂದು (ಏಪ್ರಿಲ್ 2) ಯುಗಾದಿ ಹಬ್ಬ. ಈ ವಿಶೇಷ ದಿನದಂದು ‘ಅವತಾರ ಪುರುಷ’ ಸಿನಿಮಾದ ‘ಹೀರೋ ಹೊಂಡಾ..’ ವಿಡಿಯೋ ಸಾಂಗ್ ರಿಲೀಸ್ ಆಗಿದೆ. ಕಲರ್​ಫುಲ್​ ಸೆಟ್​ನಲ್ಲಿ, ಶರಣ್-ಆಶಿಕಾ​ ಮಸ್ತ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ.

ಇಂದು (ಏಪ್ರಿಲ್ 2) ಯುಗಾದಿ ಹಬ್ಬ. ಈ ವಿಶೇಷ ದಿನದಂದು ‘ಅವತಾರ ಪುರುಷ’ ಸಿನಿಮಾದ ‘ಹೀರೋ ಹೊಂಡಾ..’ ವಿಡಿಯೋ ಸಾಂಗ್ ರಿಲೀಸ್ ಆಗಿದೆ. ಕಲರ್​ಫುಲ್​ ಸೆಟ್​ನಲ್ಲಿ, ಶರಣ್-ಆಶಿಕಾ​ ಮಸ್ತ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ.

1 / 5
‘ರ‍್ಯಾಂಬೊ 2’ ಸಿನಿಮಾದಲ್ಲಿ ಶರಣ್​ ಹಾಗೂ ಆಶಿಕಾ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದಲ್ಲಿ ಇವರ ಕಾಂಬಿನೇಷನ್ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಅದೇ ರೀತಿ, ಈ ಸಿನಿಮಾದಲ್ಲಿದ್ದ ಉತ್ತರ ಕರ್ನಾಟಕದ ಸಾಂಗ್​ ‘ಚುಟು ಚುಟು..’ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.

‘ರ‍್ಯಾಂಬೊ 2’ ಸಿನಿಮಾದಲ್ಲಿ ಶರಣ್​ ಹಾಗೂ ಆಶಿಕಾ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದಲ್ಲಿ ಇವರ ಕಾಂಬಿನೇಷನ್ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಅದೇ ರೀತಿ, ಈ ಸಿನಿಮಾದಲ್ಲಿದ್ದ ಉತ್ತರ ಕರ್ನಾಟಕದ ಸಾಂಗ್​ ‘ಚುಟು ಚುಟು..’ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.

2 / 5
ಈಗ ‘ಅವತಾರ ಪುರುಷ’ ಸಿನಿಮಾದಲ್ಲೂ ಉತ್ತರ ಕರ್ನಾಟಕ ಸಾಂಗ್​ ಬಳಕೆ ಮಾಡಿಕೊಳ್ಳಲಾಗಿದೆ.  ‘ಹೀರೋ ಹೊಂಡ’ ಹೆಸರಿನ ಸಾಂಗ್​ ‘ಅವತಾರ ಪುರುಷ’ ಸಿನಿಮಾದಲ್ಲಿದೆ. ಈ ಹಾಡಿಗಾಗಿ ಕಲರ್​​​ಫುಲ್ ಸೆಟ್​ ಹಾಕಲಾಗಿದ್ದು, ಶರಣ್​ ಹಾಗೂ ಆಶಿಕಾ ರಂಗನಾಥ್​ ಸಖತ್​ ಆಗಿ ಸ್ಟೆಪ್​ ಹಾಕಿದ್ದಾರೆ.

ಈಗ ‘ಅವತಾರ ಪುರುಷ’ ಸಿನಿಮಾದಲ್ಲೂ ಉತ್ತರ ಕರ್ನಾಟಕ ಸಾಂಗ್​ ಬಳಕೆ ಮಾಡಿಕೊಳ್ಳಲಾಗಿದೆ. ‘ಹೀರೋ ಹೊಂಡ’ ಹೆಸರಿನ ಸಾಂಗ್​ ‘ಅವತಾರ ಪುರುಷ’ ಸಿನಿಮಾದಲ್ಲಿದೆ. ಈ ಹಾಡಿಗಾಗಿ ಕಲರ್​​​ಫುಲ್ ಸೆಟ್​ ಹಾಕಲಾಗಿದ್ದು, ಶರಣ್​ ಹಾಗೂ ಆಶಿಕಾ ರಂಗನಾಥ್​ ಸಖತ್​ ಆಗಿ ಸ್ಟೆಪ್​ ಹಾಕಿದ್ದಾರೆ.

3 / 5
ಆಶಿಕಾ ರಂಗನಾಥ್​ ಅವರ ಗ್ಲಾಮರಸ್ ಲುಕ್ ಪ್ರೇಕ್ಷಕರಿಗೆ ಇಷ್ಟವಾಗಿದೆ. ‘ಚುಟು ಚುಟು..’ ಹಾಡಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದರು. ವಿಶೇಷ ಎಂದರೆ, ‘ಹೀರೋ ಹೊಂಡ..’ ಹಾಡಿಗೂ ಅವರದ್ದೇ ಸಂಗೀತ ಸಂಯೋಜನೆ ಇದೆ.

ಆಶಿಕಾ ರಂಗನಾಥ್​ ಅವರ ಗ್ಲಾಮರಸ್ ಲುಕ್ ಪ್ರೇಕ್ಷಕರಿಗೆ ಇಷ್ಟವಾಗಿದೆ. ‘ಚುಟು ಚುಟು..’ ಹಾಡಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದರು. ವಿಶೇಷ ಎಂದರೆ, ‘ಹೀರೋ ಹೊಂಡ..’ ಹಾಡಿಗೂ ಅವರದ್ದೇ ಸಂಗೀತ ಸಂಯೋಜನೆ ಇದೆ.

4 / 5
ಸದ್ಯ, ಈ ವಿಡಿಯೋಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸದ್ಯ, ಈ ವಿಡಿಯೋಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ