AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈಲ್ಯಾಂಡ್​ನಲ್ಲಿ ಆಶಿಕಾ ರಂಗನಾಥ್ ಮೈಮಾಟ ನೋಡಿ ಹೆಚ್ಚಿತು ಫ್ಯಾನ್ಸ್​ ಟೆಂಪ್ರೇಚರ್

ಥೈಲ್ಯಾಂಡ್​ ಸಮುದ್ರದ ಮಧ್ಯೆ ಬೋಟ್​ನಲ್ಲಿ ಆಶಿಕಾ ಸಾಗಿದ್ದಾರೆ. ಈ ವೇಳೆ ಅವರು ತೆಗೆದುಕೊಂಡ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

TV9 Web
| Edited By: |

Updated on:Jun 14, 2022 | 11:28 AM

Share
ನಟಿ ಆಶಿಕಾ ರಂಗನಾಥ್ ಸ್ಯಾಂಡಲ್​​ವುಡ್​ನ ಕ್ಯೂಟ್​ ನಟಿಯರಲ್ಲಿ ಒಬ್ಬರು. ಅವರು ಆಗಾಗ ಟೆಂಪ್ರೇಚರ್ ಹೆಚ್ಚಿಸುವ ಅವತಾರದಲ್ಲಿ ಕಾಣಿಸಿಕೊಳ್ಳುತ್ತಾರೆ. ಸದ್ಯ, ಥೈಲ್ಯಾಂಡ್ ಟ್ರಿಪ್​ನಲ್ಲಿರುವ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ನಟಿ ಆಶಿಕಾ ರಂಗನಾಥ್ ಸ್ಯಾಂಡಲ್​​ವುಡ್​ನ ಕ್ಯೂಟ್​ ನಟಿಯರಲ್ಲಿ ಒಬ್ಬರು. ಅವರು ಆಗಾಗ ಟೆಂಪ್ರೇಚರ್ ಹೆಚ್ಚಿಸುವ ಅವತಾರದಲ್ಲಿ ಕಾಣಿಸಿಕೊಳ್ಳುತ್ತಾರೆ. ಸದ್ಯ, ಥೈಲ್ಯಾಂಡ್ ಟ್ರಿಪ್​ನಲ್ಲಿರುವ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ಥೈಲ್ಯಾಂಡ್​ ಸಮುದ್ರದ ಮಧ್ಯೆ ಬೋಟ್​ನಲ್ಲಿ ಆಶಿಕಾ ಸಾಗಿದ್ದಾರೆ. ಈ ವೇಳೆ ಅವರು ತೆಗೆದುಕೊಂಡ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ಥೈಲ್ಯಾಂಡ್​ ಸಮುದ್ರದ ಮಧ್ಯೆ ಬೋಟ್​ನಲ್ಲಿ ಆಶಿಕಾ ಸಾಗಿದ್ದಾರೆ. ಈ ವೇಳೆ ಅವರು ತೆಗೆದುಕೊಂಡ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

2 / 5
ಆಶಿಕಾಗೆ ಸ್ಯಾಂಡಲ್​ವುಡ್​ನಲ್ಲಿ ಸಖತ್ ಬೇಡಿಕೆ ಇದೆ. ಹಲವು ನಟರ ಜತೆ ಅವರು ತೆರೆ ಹಂಚಿಕೊಂಡಿದ್ದಾರೆ. ಸ್ಪೆಷಲ್ ಸಾಂಗ್ ಮಾಡುವ ಮೂಲಕವೂ ಆಶಿಕಾ ಗಮನ ಸೆಳೆಯುತ್ತಾರೆ.

ಆಶಿಕಾಗೆ ಸ್ಯಾಂಡಲ್​ವುಡ್​ನಲ್ಲಿ ಸಖತ್ ಬೇಡಿಕೆ ಇದೆ. ಹಲವು ನಟರ ಜತೆ ಅವರು ತೆರೆ ಹಂಚಿಕೊಂಡಿದ್ದಾರೆ. ಸ್ಪೆಷಲ್ ಸಾಂಗ್ ಮಾಡುವ ಮೂಲಕವೂ ಆಶಿಕಾ ಗಮನ ಸೆಳೆಯುತ್ತಾರೆ.

3 / 5
ಇತ್ತೀಚೆಗೆ ಆಶಿಕಾ ಹುಲಿಯ ಸಮೀಪ ನಿಂತಿರುವ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದರು. ಈ ಫೋಟೋಗಳು ಫ್ಯಾನ್ಸ್ ವಲಯದಲ್ಲಿ ವೈರಲ್ ಆಗಿತ್ತು.

ಇತ್ತೀಚೆಗೆ ಆಶಿಕಾ ಹುಲಿಯ ಸಮೀಪ ನಿಂತಿರುವ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದರು. ಈ ಫೋಟೋಗಳು ಫ್ಯಾನ್ಸ್ ವಲಯದಲ್ಲಿ ವೈರಲ್ ಆಗಿತ್ತು.

4 / 5
ಆಶಿಕಾ ರಂಗನಾಥ್

ಆಶಿಕಾ ರಂಗನಾಥ್

5 / 5

Published On - 10:57 am, Tue, 14 June 22

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!