AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈಲ್ಯಾಂಡ್​ನಲ್ಲಿ ಆಶಿಕಾ ರಂಗನಾಥ್ ಮೈಮಾಟ ನೋಡಿ ಹೆಚ್ಚಿತು ಫ್ಯಾನ್ಸ್​ ಟೆಂಪ್ರೇಚರ್

ಥೈಲ್ಯಾಂಡ್​ ಸಮುದ್ರದ ಮಧ್ಯೆ ಬೋಟ್​ನಲ್ಲಿ ಆಶಿಕಾ ಸಾಗಿದ್ದಾರೆ. ಈ ವೇಳೆ ಅವರು ತೆಗೆದುಕೊಂಡ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

TV9 Web
| Edited By: |

Updated on:Jun 14, 2022 | 11:28 AM

Share
ನಟಿ ಆಶಿಕಾ ರಂಗನಾಥ್ ಸ್ಯಾಂಡಲ್​​ವುಡ್​ನ ಕ್ಯೂಟ್​ ನಟಿಯರಲ್ಲಿ ಒಬ್ಬರು. ಅವರು ಆಗಾಗ ಟೆಂಪ್ರೇಚರ್ ಹೆಚ್ಚಿಸುವ ಅವತಾರದಲ್ಲಿ ಕಾಣಿಸಿಕೊಳ್ಳುತ್ತಾರೆ. ಸದ್ಯ, ಥೈಲ್ಯಾಂಡ್ ಟ್ರಿಪ್​ನಲ್ಲಿರುವ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ನಟಿ ಆಶಿಕಾ ರಂಗನಾಥ್ ಸ್ಯಾಂಡಲ್​​ವುಡ್​ನ ಕ್ಯೂಟ್​ ನಟಿಯರಲ್ಲಿ ಒಬ್ಬರು. ಅವರು ಆಗಾಗ ಟೆಂಪ್ರೇಚರ್ ಹೆಚ್ಚಿಸುವ ಅವತಾರದಲ್ಲಿ ಕಾಣಿಸಿಕೊಳ್ಳುತ್ತಾರೆ. ಸದ್ಯ, ಥೈಲ್ಯಾಂಡ್ ಟ್ರಿಪ್​ನಲ್ಲಿರುವ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ಥೈಲ್ಯಾಂಡ್​ ಸಮುದ್ರದ ಮಧ್ಯೆ ಬೋಟ್​ನಲ್ಲಿ ಆಶಿಕಾ ಸಾಗಿದ್ದಾರೆ. ಈ ವೇಳೆ ಅವರು ತೆಗೆದುಕೊಂಡ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ಥೈಲ್ಯಾಂಡ್​ ಸಮುದ್ರದ ಮಧ್ಯೆ ಬೋಟ್​ನಲ್ಲಿ ಆಶಿಕಾ ಸಾಗಿದ್ದಾರೆ. ಈ ವೇಳೆ ಅವರು ತೆಗೆದುಕೊಂಡ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

2 / 5
ಆಶಿಕಾಗೆ ಸ್ಯಾಂಡಲ್​ವುಡ್​ನಲ್ಲಿ ಸಖತ್ ಬೇಡಿಕೆ ಇದೆ. ಹಲವು ನಟರ ಜತೆ ಅವರು ತೆರೆ ಹಂಚಿಕೊಂಡಿದ್ದಾರೆ. ಸ್ಪೆಷಲ್ ಸಾಂಗ್ ಮಾಡುವ ಮೂಲಕವೂ ಆಶಿಕಾ ಗಮನ ಸೆಳೆಯುತ್ತಾರೆ.

ಆಶಿಕಾಗೆ ಸ್ಯಾಂಡಲ್​ವುಡ್​ನಲ್ಲಿ ಸಖತ್ ಬೇಡಿಕೆ ಇದೆ. ಹಲವು ನಟರ ಜತೆ ಅವರು ತೆರೆ ಹಂಚಿಕೊಂಡಿದ್ದಾರೆ. ಸ್ಪೆಷಲ್ ಸಾಂಗ್ ಮಾಡುವ ಮೂಲಕವೂ ಆಶಿಕಾ ಗಮನ ಸೆಳೆಯುತ್ತಾರೆ.

3 / 5
ಇತ್ತೀಚೆಗೆ ಆಶಿಕಾ ಹುಲಿಯ ಸಮೀಪ ನಿಂತಿರುವ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದರು. ಈ ಫೋಟೋಗಳು ಫ್ಯಾನ್ಸ್ ವಲಯದಲ್ಲಿ ವೈರಲ್ ಆಗಿತ್ತು.

ಇತ್ತೀಚೆಗೆ ಆಶಿಕಾ ಹುಲಿಯ ಸಮೀಪ ನಿಂತಿರುವ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದರು. ಈ ಫೋಟೋಗಳು ಫ್ಯಾನ್ಸ್ ವಲಯದಲ್ಲಿ ವೈರಲ್ ಆಗಿತ್ತು.

4 / 5
ಆಶಿಕಾ ರಂಗನಾಥ್

ಆಶಿಕಾ ರಂಗನಾಥ್

5 / 5

Published On - 10:57 am, Tue, 14 June 22

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!