AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈಲ್ಯಾಂಡ್​ನಲ್ಲಿ ಆಶಿಕಾ ರಂಗನಾಥ್ ಮೈಮಾಟ ನೋಡಿ ಹೆಚ್ಚಿತು ಫ್ಯಾನ್ಸ್​ ಟೆಂಪ್ರೇಚರ್

ಥೈಲ್ಯಾಂಡ್​ ಸಮುದ್ರದ ಮಧ್ಯೆ ಬೋಟ್​ನಲ್ಲಿ ಆಶಿಕಾ ಸಾಗಿದ್ದಾರೆ. ಈ ವೇಳೆ ಅವರು ತೆಗೆದುಕೊಂಡ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 14, 2022 | 11:28 AM

ನಟಿ ಆಶಿಕಾ ರಂಗನಾಥ್ ಸ್ಯಾಂಡಲ್​​ವುಡ್​ನ ಕ್ಯೂಟ್​ ನಟಿಯರಲ್ಲಿ ಒಬ್ಬರು. ಅವರು ಆಗಾಗ ಟೆಂಪ್ರೇಚರ್ ಹೆಚ್ಚಿಸುವ ಅವತಾರದಲ್ಲಿ ಕಾಣಿಸಿಕೊಳ್ಳುತ್ತಾರೆ. ಸದ್ಯ, ಥೈಲ್ಯಾಂಡ್ ಟ್ರಿಪ್​ನಲ್ಲಿರುವ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ನಟಿ ಆಶಿಕಾ ರಂಗನಾಥ್ ಸ್ಯಾಂಡಲ್​​ವುಡ್​ನ ಕ್ಯೂಟ್​ ನಟಿಯರಲ್ಲಿ ಒಬ್ಬರು. ಅವರು ಆಗಾಗ ಟೆಂಪ್ರೇಚರ್ ಹೆಚ್ಚಿಸುವ ಅವತಾರದಲ್ಲಿ ಕಾಣಿಸಿಕೊಳ್ಳುತ್ತಾರೆ. ಸದ್ಯ, ಥೈಲ್ಯಾಂಡ್ ಟ್ರಿಪ್​ನಲ್ಲಿರುವ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ಥೈಲ್ಯಾಂಡ್​ ಸಮುದ್ರದ ಮಧ್ಯೆ ಬೋಟ್​ನಲ್ಲಿ ಆಶಿಕಾ ಸಾಗಿದ್ದಾರೆ. ಈ ವೇಳೆ ಅವರು ತೆಗೆದುಕೊಂಡ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ಥೈಲ್ಯಾಂಡ್​ ಸಮುದ್ರದ ಮಧ್ಯೆ ಬೋಟ್​ನಲ್ಲಿ ಆಶಿಕಾ ಸಾಗಿದ್ದಾರೆ. ಈ ವೇಳೆ ಅವರು ತೆಗೆದುಕೊಂಡ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

2 / 5
ಆಶಿಕಾಗೆ ಸ್ಯಾಂಡಲ್​ವುಡ್​ನಲ್ಲಿ ಸಖತ್ ಬೇಡಿಕೆ ಇದೆ. ಹಲವು ನಟರ ಜತೆ ಅವರು ತೆರೆ ಹಂಚಿಕೊಂಡಿದ್ದಾರೆ. ಸ್ಪೆಷಲ್ ಸಾಂಗ್ ಮಾಡುವ ಮೂಲಕವೂ ಆಶಿಕಾ ಗಮನ ಸೆಳೆಯುತ್ತಾರೆ.

ಆಶಿಕಾಗೆ ಸ್ಯಾಂಡಲ್​ವುಡ್​ನಲ್ಲಿ ಸಖತ್ ಬೇಡಿಕೆ ಇದೆ. ಹಲವು ನಟರ ಜತೆ ಅವರು ತೆರೆ ಹಂಚಿಕೊಂಡಿದ್ದಾರೆ. ಸ್ಪೆಷಲ್ ಸಾಂಗ್ ಮಾಡುವ ಮೂಲಕವೂ ಆಶಿಕಾ ಗಮನ ಸೆಳೆಯುತ್ತಾರೆ.

3 / 5
ಇತ್ತೀಚೆಗೆ ಆಶಿಕಾ ಹುಲಿಯ ಸಮೀಪ ನಿಂತಿರುವ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದರು. ಈ ಫೋಟೋಗಳು ಫ್ಯಾನ್ಸ್ ವಲಯದಲ್ಲಿ ವೈರಲ್ ಆಗಿತ್ತು.

ಇತ್ತೀಚೆಗೆ ಆಶಿಕಾ ಹುಲಿಯ ಸಮೀಪ ನಿಂತಿರುವ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದರು. ಈ ಫೋಟೋಗಳು ಫ್ಯಾನ್ಸ್ ವಲಯದಲ್ಲಿ ವೈರಲ್ ಆಗಿತ್ತು.

4 / 5
ಆಶಿಕಾ ರಂಗನಾಥ್

ಆಶಿಕಾ ರಂಗನಾಥ್

5 / 5

Published On - 10:57 am, Tue, 14 June 22

Follow us
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?