AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganatha: ಕ್ಯೂಟ್​ ಫೋಟೋಶೂಟ್​ನಲ್ಲಿ ಮಿಂಚಿದ ಆಶಿಕಾ ರಂಗನಾಥ್

ಕಳೆದ ತಿಂಗಳು ಅವರ ನಟನೆಯ ‘ಅವತಾರ ಪುರುಷ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಹೇಳಿಕೊಳ್ಳುವಂತಹ ಸದ್ದು ಮಾಡಿಲ್ಲ. ಹೀಗಾಗಿ, ಅವರು ಮುಂದಿನ ಸಿನಿಮಾ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

TV9 Web
| Edited By: |

Updated on: Jun 07, 2022 | 7:00 AM

Share
ನಟಿ ಆಶಿಕಾ ರಂಗನಾಥ್ ಕನ್ನಡದ ಬೇಡಿಕೆಯ ನಟಿಯಾಗಿದ್ದಾರೆ. ಹಲವು ಸಿನಿಮಾಗಳಲ್ಲಿ ಬ್ಯುಸಿ ಇರುವ ಅವರು ತಮ್ಮ ಕ್ಯೂಟ್ ಲುಕ್ ಮೂಲಕ ಇಷ್ಟ ಆಗುತ್ತಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ನಟಿ ಆಶಿಕಾ ರಂಗನಾಥ್ ಕನ್ನಡದ ಬೇಡಿಕೆಯ ನಟಿಯಾಗಿದ್ದಾರೆ. ಹಲವು ಸಿನಿಮಾಗಳಲ್ಲಿ ಬ್ಯುಸಿ ಇರುವ ಅವರು ತಮ್ಮ ಕ್ಯೂಟ್ ಲುಕ್ ಮೂಲಕ ಇಷ್ಟ ಆಗುತ್ತಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

1 / 5
ಕಳೆದ ತಿಂಗಳು ಅವರ ನಟನೆಯ ‘ಅವತಾರ ಪುರುಷ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಹೇಳಿಕೊಳ್ಳುವಂತಹ ಸದ್ದು ಮಾಡಿಲ್ಲ. ಹೀಗಾಗಿ, ಅವರು ಮುಂದಿನ ಸಿನಿಮಾ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

ಕಳೆದ ತಿಂಗಳು ಅವರ ನಟನೆಯ ‘ಅವತಾರ ಪುರುಷ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಹೇಳಿಕೊಳ್ಳುವಂತಹ ಸದ್ದು ಮಾಡಿಲ್ಲ. ಹೀಗಾಗಿ, ಅವರು ಮುಂದಿನ ಸಿನಿಮಾ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

2 / 5
ಆಶಿಕಾ ರಂಗನಾಥ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿ ಇರಲು ಇಷ್ಟಪಡುತ್ತಾರೆ.

ಆಶಿಕಾ ರಂಗನಾಥ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿ ಇರಲು ಇಷ್ಟಪಡುತ್ತಾರೆ.

3 / 5
ಆಶಿಕಾ ರಂಗನಾಥ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಆಶಿಕಾ ರಂಗನಾಥ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

4 / 5
ಸದ್ಯ, ನಾಲ್ಕು ಸಿನಿಮಾ ಕೆಲಸಗಳಲ್ಲಿ ಆಶಿಕಾ ರಂಗನಾಥ್ ಬ್ಯುಸಿ ಆಗಿದ್ದಾರೆ. ಅವರಿಗೆ ಗೆಲ್ಲುವ ಅನಿವಾರ್ಯತೆ ಇದೆ.

ಸದ್ಯ, ನಾಲ್ಕು ಸಿನಿಮಾ ಕೆಲಸಗಳಲ್ಲಿ ಆಶಿಕಾ ರಂಗನಾಥ್ ಬ್ಯುಸಿ ಆಗಿದ್ದಾರೆ. ಅವರಿಗೆ ಗೆಲ್ಲುವ ಅನಿವಾರ್ಯತೆ ಇದೆ.

5 / 5
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ