AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ-ವಿಜಯ್ ಆರತಕ್ಷತೆಯಲ್ಲಿ ಭಾಗಿಯಾದ ಕನ್ನಡದ ಸೆಲೆಬ್ರಿಟಿಗಳು

Rashmika And Vijay Reception: ರಶ್ಮಿಕಾ ಮಂದಣ್ಣ ಅವರು ಕೊಡಗಿನವರು. ಅವರು ಮೊದಲು ಕೆಲಸ ಮಾಡಿದ್ದು ಕನ್ನದಲ್ಲಿ. ಹೀಗಾಗಿ, ಕರ್ನಾಟಕದ ಅನೇಕ ಸೆಲೆಬ್ರಿಟಿಗಳ ಪರಿಚಯ ಅವರಿಗೆ ಇದೆ. ಕರ್ನಾಟಕದಲ್ಲಿ ಆಪ್ತರು ಎನಿಸಿಕೊಂಡವರನ್ನು ರಶ್ಮಿಕಾ ಮಂದಣ್ಣ ಅವರು ಮದುವೆ ಆರತಕ್ಷತೆಗೆ ಆಹ್ವಾನಿಸಿದ್ದರು. ಆ ಸಂದರ್ಭದ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on: Mar 05, 2026 | 1:09 PM

Share
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆರತಕ್ಷತೆ ಹೈದರಾಬಾದ್​​ನಲ್ಲಿ ಮಾರ್ಚ್ 4ರಂದು ನಡೆಯಿತು. ಈ ವೇಳೆ ಅನೇಕ ಸೆಲೆಬ್ರಿಟಿಗಳು ಆಗಮಿಸಿ ನವ ದಂಪತಿಗೆ ಶುಭಾಶಯ ಕೋರಿದರು. ಈ ಪೈಕಿ ಕನ್ನಡದವರೂ ಇದ್ದರು.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆರತಕ್ಷತೆ ಹೈದರಾಬಾದ್​​ನಲ್ಲಿ ಮಾರ್ಚ್ 4ರಂದು ನಡೆಯಿತು. ಈ ವೇಳೆ ಅನೇಕ ಸೆಲೆಬ್ರಿಟಿಗಳು ಆಗಮಿಸಿ ನವ ದಂಪತಿಗೆ ಶುಭಾಶಯ ಕೋರಿದರು. ಈ ಪೈಕಿ ಕನ್ನಡದವರೂ ಇದ್ದರು.

1 / 5
ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರಿಗೆ ರಶ್ಮಿಕಾ ಮಂದಣ್ಣ ಆಹ್ವಾನ ನೀಡಿದ್ದರು. ಅವರು ಆಮಂತ್ರಣ ಸ್ವೀಕರಿಸಿ ಹೈದರಾಬಾದ್​​ಗೆ ತೆರಳಿದ್ದರು. ದಂಪತಿಗೆ ವಿಶ್ ಮಾಡಿ ಅವರು ಮರಳಿದ್ದಾರೆ.

ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರಿಗೆ ರಶ್ಮಿಕಾ ಮಂದಣ್ಣ ಆಹ್ವಾನ ನೀಡಿದ್ದರು. ಅವರು ಆಮಂತ್ರಣ ಸ್ವೀಕರಿಸಿ ಹೈದರಾಬಾದ್​​ಗೆ ತೆರಳಿದ್ದರು. ದಂಪತಿಗೆ ವಿಶ್ ಮಾಡಿ ಅವರು ಮರಳಿದ್ದಾರೆ.

2 / 5
ರಶ್ಮಿಕಾ ಮಂದಣ್ಣ ಹಾಗೂ ಆಶಿಕಾ ರಂಗನಾಥ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಈ ಫ್ರೆಂಡ್​​ಶಿಪ್​​ನ ಇಬ್ಬರೂ ಉಳಿಸಿಕೊಂಡು ಬಂದಿದ್ದಾರೆ. ರಶ್ಮಿಕಾ ಆರತಕ್ಷತೆಯಲ್ಲಿ ಆಶಿಕಾ ಭಾಗಿ ಆಗಿದ್ದರು.

ರಶ್ಮಿಕಾ ಮಂದಣ್ಣ ಹಾಗೂ ಆಶಿಕಾ ರಂಗನಾಥ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಈ ಫ್ರೆಂಡ್​​ಶಿಪ್​​ನ ಇಬ್ಬರೂ ಉಳಿಸಿಕೊಂಡು ಬಂದಿದ್ದಾರೆ. ರಶ್ಮಿಕಾ ಆರತಕ್ಷತೆಯಲ್ಲಿ ಆಶಿಕಾ ಭಾಗಿ ಆಗಿದ್ದರು.

3 / 5
ಶ್ರೀಲೀಲಾ ಹಾಗೂ ರಶ್ಮಿಕಾ ‘ಪುಷ್ಪ 2’ ಚಿತ್ರದಲ್ಲಿ ನಟಿಸಿದ್ದರು. ಇಬ್ಬರೂ ಕನ್ನಡದವರು. ಈ ಕಾರಣದಿಂದ ರಶ್ಮಿಕಾ ಅವರು ಶ್ರೀಲೀಲಾ ಅವರನ್ನು ರಿಸೆಪ್ಶನ್​​ಗೆ ಆಹ್ವಾನಿಸಿದ್ದರು. ಅವರು ತಾಯಿ ಜೊತೆ ತೆರಳಿ ದಂಪತಿಗೆ ವಿಶ್ ಮಾಡಿದ್ದಾರೆ.

ಶ್ರೀಲೀಲಾ ಹಾಗೂ ರಶ್ಮಿಕಾ ‘ಪುಷ್ಪ 2’ ಚಿತ್ರದಲ್ಲಿ ನಟಿಸಿದ್ದರು. ಇಬ್ಬರೂ ಕನ್ನಡದವರು. ಈ ಕಾರಣದಿಂದ ರಶ್ಮಿಕಾ ಅವರು ಶ್ರೀಲೀಲಾ ಅವರನ್ನು ರಿಸೆಪ್ಶನ್​​ಗೆ ಆಹ್ವಾನಿಸಿದ್ದರು. ಅವರು ತಾಯಿ ಜೊತೆ ತೆರಳಿ ದಂಪತಿಗೆ ವಿಶ್ ಮಾಡಿದ್ದಾರೆ.

4 / 5
ಕನ್ನಡ ಚಿತ್ರರಂಗದಿಂದ ಮಾತ್ರವಲ್ಲದೆ, ಬಾಲಿವುಡ್​​ನಿಂದಲೂ ಅನೇಕರು ಭಾಗಿ ಆಗಿದ್ದರು. ಕರಣ್ ಜೋಹರ್, ಕೃತಿ ಸನೋನ್, ಮೃಣಾಲ್ ಠಾಕೂರ್ ಮೊದಲಾದವರು ಆಗಮಿಸಿ ವಿಶ್ ಮಾಡಿದ್ದಾರೆ.

ಕನ್ನಡ ಚಿತ್ರರಂಗದಿಂದ ಮಾತ್ರವಲ್ಲದೆ, ಬಾಲಿವುಡ್​​ನಿಂದಲೂ ಅನೇಕರು ಭಾಗಿ ಆಗಿದ್ದರು. ಕರಣ್ ಜೋಹರ್, ಕೃತಿ ಸನೋನ್, ಮೃಣಾಲ್ ಠಾಕೂರ್ ಮೊದಲಾದವರು ಆಗಮಿಸಿ ವಿಶ್ ಮಾಡಿದ್ದಾರೆ.

5 / 5
Follow Us
ಶಾಸಕರ ಫೋಟೋಶೂಟ್ ಬಗ್ಗೆ ಭಾರೀ ಚರ್ಚೆ: ಕಾಶಪ್ಪನವರ್ ಏನಂದ್ರು ನೋಡಿ
ಶಾಸಕರ ಫೋಟೋಶೂಟ್ ಬಗ್ಗೆ ಭಾರೀ ಚರ್ಚೆ: ಕಾಶಪ್ಪನವರ್ ಏನಂದ್ರು ನೋಡಿ
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ