AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ-ವಿಜಯ್ ಆರತಕ್ಷತೆಯಲ್ಲಿ ಭಾಗಿಯಾದ ಕನ್ನಡದ ಸೆಲೆಬ್ರಿಟಿಗಳು

Rashmika And Vijay Reception: ರಶ್ಮಿಕಾ ಮಂದಣ್ಣ ಅವರು ಕೊಡಗಿನವರು. ಅವರು ಮೊದಲು ಕೆಲಸ ಮಾಡಿದ್ದು ಕನ್ನದಲ್ಲಿ. ಹೀಗಾಗಿ, ಕರ್ನಾಟಕದ ಅನೇಕ ಸೆಲೆಬ್ರಿಟಿಗಳ ಪರಿಚಯ ಅವರಿಗೆ ಇದೆ. ಕರ್ನಾಟಕದಲ್ಲಿ ಆಪ್ತರು ಎನಿಸಿಕೊಂಡವರನ್ನು ರಶ್ಮಿಕಾ ಮಂದಣ್ಣ ಅವರು ಮದುವೆ ಆರತಕ್ಷತೆಗೆ ಆಹ್ವಾನಿಸಿದ್ದರು. ಆ ಸಂದರ್ಭದ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on: Mar 05, 2026 | 1:09 PM

Share
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆರತಕ್ಷತೆ ಹೈದರಾಬಾದ್​​ನಲ್ಲಿ ಮಾರ್ಚ್ 4ರಂದು ನಡೆಯಿತು. ಈ ವೇಳೆ ಅನೇಕ ಸೆಲೆಬ್ರಿಟಿಗಳು ಆಗಮಿಸಿ ನವ ದಂಪತಿಗೆ ಶುಭಾಶಯ ಕೋರಿದರು. ಈ ಪೈಕಿ ಕನ್ನಡದವರೂ ಇದ್ದರು.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆರತಕ್ಷತೆ ಹೈದರಾಬಾದ್​​ನಲ್ಲಿ ಮಾರ್ಚ್ 4ರಂದು ನಡೆಯಿತು. ಈ ವೇಳೆ ಅನೇಕ ಸೆಲೆಬ್ರಿಟಿಗಳು ಆಗಮಿಸಿ ನವ ದಂಪತಿಗೆ ಶುಭಾಶಯ ಕೋರಿದರು. ಈ ಪೈಕಿ ಕನ್ನಡದವರೂ ಇದ್ದರು.

1 / 5
ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರಿಗೆ ರಶ್ಮಿಕಾ ಮಂದಣ್ಣ ಆಹ್ವಾನ ನೀಡಿದ್ದರು. ಅವರು ಆಮಂತ್ರಣ ಸ್ವೀಕರಿಸಿ ಹೈದರಾಬಾದ್​​ಗೆ ತೆರಳಿದ್ದರು. ದಂಪತಿಗೆ ವಿಶ್ ಮಾಡಿ ಅವರು ಮರಳಿದ್ದಾರೆ.

ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರಿಗೆ ರಶ್ಮಿಕಾ ಮಂದಣ್ಣ ಆಹ್ವಾನ ನೀಡಿದ್ದರು. ಅವರು ಆಮಂತ್ರಣ ಸ್ವೀಕರಿಸಿ ಹೈದರಾಬಾದ್​​ಗೆ ತೆರಳಿದ್ದರು. ದಂಪತಿಗೆ ವಿಶ್ ಮಾಡಿ ಅವರು ಮರಳಿದ್ದಾರೆ.

2 / 5
ರಶ್ಮಿಕಾ ಮಂದಣ್ಣ ಹಾಗೂ ಆಶಿಕಾ ರಂಗನಾಥ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಈ ಫ್ರೆಂಡ್​​ಶಿಪ್​​ನ ಇಬ್ಬರೂ ಉಳಿಸಿಕೊಂಡು ಬಂದಿದ್ದಾರೆ. ರಶ್ಮಿಕಾ ಆರತಕ್ಷತೆಯಲ್ಲಿ ಆಶಿಕಾ ಭಾಗಿ ಆಗಿದ್ದರು.

ರಶ್ಮಿಕಾ ಮಂದಣ್ಣ ಹಾಗೂ ಆಶಿಕಾ ರಂಗನಾಥ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಈ ಫ್ರೆಂಡ್​​ಶಿಪ್​​ನ ಇಬ್ಬರೂ ಉಳಿಸಿಕೊಂಡು ಬಂದಿದ್ದಾರೆ. ರಶ್ಮಿಕಾ ಆರತಕ್ಷತೆಯಲ್ಲಿ ಆಶಿಕಾ ಭಾಗಿ ಆಗಿದ್ದರು.

3 / 5
ಶ್ರೀಲೀಲಾ ಹಾಗೂ ರಶ್ಮಿಕಾ ‘ಪುಷ್ಪ 2’ ಚಿತ್ರದಲ್ಲಿ ನಟಿಸಿದ್ದರು. ಇಬ್ಬರೂ ಕನ್ನಡದವರು. ಈ ಕಾರಣದಿಂದ ರಶ್ಮಿಕಾ ಅವರು ಶ್ರೀಲೀಲಾ ಅವರನ್ನು ರಿಸೆಪ್ಶನ್​​ಗೆ ಆಹ್ವಾನಿಸಿದ್ದರು. ಅವರು ತಾಯಿ ಜೊತೆ ತೆರಳಿ ದಂಪತಿಗೆ ವಿಶ್ ಮಾಡಿದ್ದಾರೆ.

ಶ್ರೀಲೀಲಾ ಹಾಗೂ ರಶ್ಮಿಕಾ ‘ಪುಷ್ಪ 2’ ಚಿತ್ರದಲ್ಲಿ ನಟಿಸಿದ್ದರು. ಇಬ್ಬರೂ ಕನ್ನಡದವರು. ಈ ಕಾರಣದಿಂದ ರಶ್ಮಿಕಾ ಅವರು ಶ್ರೀಲೀಲಾ ಅವರನ್ನು ರಿಸೆಪ್ಶನ್​​ಗೆ ಆಹ್ವಾನಿಸಿದ್ದರು. ಅವರು ತಾಯಿ ಜೊತೆ ತೆರಳಿ ದಂಪತಿಗೆ ವಿಶ್ ಮಾಡಿದ್ದಾರೆ.

4 / 5
ಕನ್ನಡ ಚಿತ್ರರಂಗದಿಂದ ಮಾತ್ರವಲ್ಲದೆ, ಬಾಲಿವುಡ್​​ನಿಂದಲೂ ಅನೇಕರು ಭಾಗಿ ಆಗಿದ್ದರು. ಕರಣ್ ಜೋಹರ್, ಕೃತಿ ಸನೋನ್, ಮೃಣಾಲ್ ಠಾಕೂರ್ ಮೊದಲಾದವರು ಆಗಮಿಸಿ ವಿಶ್ ಮಾಡಿದ್ದಾರೆ.

ಕನ್ನಡ ಚಿತ್ರರಂಗದಿಂದ ಮಾತ್ರವಲ್ಲದೆ, ಬಾಲಿವುಡ್​​ನಿಂದಲೂ ಅನೇಕರು ಭಾಗಿ ಆಗಿದ್ದರು. ಕರಣ್ ಜೋಹರ್, ಕೃತಿ ಸನೋನ್, ಮೃಣಾಲ್ ಠಾಕೂರ್ ಮೊದಲಾದವರು ಆಗಮಿಸಿ ವಿಶ್ ಮಾಡಿದ್ದಾರೆ.

5 / 5
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!