AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಕ್ಯೂಟ್ ಫೋಟೋಗಳ ಮೂಲಕ ಅಭಿಮಾನಿಗಳ ಮನಗೆದ್ದ ಆಶಿಕಾ ರಂಗನಾಥ್

Ashika Ranganath Photos: ‘ಅವತಾರ ಪುರುಷ’ ಚಿತ್ರದ ಯಶಸ್ಸಿನಲ್ಲಿರುವ ನಟಿ ಆಶಿಕಾ ರಂಗನಾಥ್ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟಿಯ ಕ್ಯೂಟ್ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on: May 10, 2022 | 9:00 PM

Share
ಸ್ಯಾಂಡಲ್​ವುಡ್ ನಟಿ ಆಶಿಕಾ ರಂಗನಾಥ್ ಸದ್ಯ ‘ಅವತಾರ ಪುರುಷ’ ಯಶಸ್ಸಿನಲ್ಲಿದ್ಧಾರೆ. ಶರಣ್ ಜತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಿಕಾ ಕಾಣಿಸಿಕೊಂಡಿದ್ದು, ಸಿಂಪಲ್ ಸುನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಸ್ಯಾಂಡಲ್​ವುಡ್ ನಟಿ ಆಶಿಕಾ ರಂಗನಾಥ್ ಸದ್ಯ ‘ಅವತಾರ ಪುರುಷ’ ಯಶಸ್ಸಿನಲ್ಲಿದ್ಧಾರೆ. ಶರಣ್ ಜತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಿಕಾ ಕಾಣಿಸಿಕೊಂಡಿದ್ದು, ಸಿಂಪಲ್ ಸುನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

1 / 7
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಆಶಿಕಾ. ಇದೀಗ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಆಶಿಕಾ. ಇದೀಗ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 7
ಚುಟುಚುಟು ಬೆಡಗಿ ಹಂಚಿಕೊಂಡಿರುವ ಮುದ್ದಾದ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

ಚುಟುಚುಟು ಬೆಡಗಿ ಹಂಚಿಕೊಂಡಿರುವ ಮುದ್ದಾದ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

3 / 7
ಸದ್ಯ ಆಶಿಕಾ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

ಸದ್ಯ ಆಶಿಕಾ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

4 / 7
ಚಿತ್ರಗಳ ವಿಚಾರಕ್ಕೆ ಬಂದರೆ ಆಶಿಕಾ ಸ್ಯಾಂಡಲ್​ವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಅವರ ಬತ್ತಳಿಕೆಯಲ್ಲಿ ಅನೌನ್ಸ್ ಆದ ನಾಲ್ಕಕ್ಕೂ ಹೆಚ್ಚು ಚಿತ್ರಗಳಿವೆ.

ಚಿತ್ರಗಳ ವಿಚಾರಕ್ಕೆ ಬಂದರೆ ಆಶಿಕಾ ಸ್ಯಾಂಡಲ್​ವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಅವರ ಬತ್ತಳಿಕೆಯಲ್ಲಿ ಅನೌನ್ಸ್ ಆದ ನಾಲ್ಕಕ್ಕೂ ಹೆಚ್ಚು ಚಿತ್ರಗಳಿವೆ.

5 / 7
ಈ ಪೈಕಿ ‘ಗರುಡ’ ಹಾಗೂ ‘ರೇಮೋ’ ಚಿತ್ರದ ಶೂಟಿಂಗ್​ಗಳು ಮುಕ್ತಾಯಗೊಂಡಿವೆ.

ಈ ಪೈಕಿ ‘ಗರುಡ’ ಹಾಗೂ ‘ರೇಮೋ’ ಚಿತ್ರದ ಶೂಟಿಂಗ್​ಗಳು ಮುಕ್ತಾಯಗೊಂಡಿವೆ.

6 / 7
‘ಅವತಾರ ಪುರುಷ’ ಜನರ ಮನಗೆದ್ದಿದ್ದು, ಮುಂದಿನ ಭಾಗದ ಬಗ್ಗೆ ಕುತೂಹಲ ಮೂಡಿದೆ.

‘ಅವತಾರ ಪುರುಷ’ ಜನರ ಮನಗೆದ್ದಿದ್ದು, ಮುಂದಿನ ಭಾಗದ ಬಗ್ಗೆ ಕುತೂಹಲ ಮೂಡಿದೆ.

7 / 7
Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ