AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಕ್ಯೂಟ್ ಫೋಟೋಗಳ ಮೂಲಕ ಅಭಿಮಾನಿಗಳ ಮನಗೆದ್ದ ಆಶಿಕಾ ರಂಗನಾಥ್

Ashika Ranganath Photos: ‘ಅವತಾರ ಪುರುಷ’ ಚಿತ್ರದ ಯಶಸ್ಸಿನಲ್ಲಿರುವ ನಟಿ ಆಶಿಕಾ ರಂಗನಾಥ್ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟಿಯ ಕ್ಯೂಟ್ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on: May 10, 2022 | 9:00 PM

Share
ಸ್ಯಾಂಡಲ್​ವುಡ್ ನಟಿ ಆಶಿಕಾ ರಂಗನಾಥ್ ಸದ್ಯ ‘ಅವತಾರ ಪುರುಷ’ ಯಶಸ್ಸಿನಲ್ಲಿದ್ಧಾರೆ. ಶರಣ್ ಜತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಿಕಾ ಕಾಣಿಸಿಕೊಂಡಿದ್ದು, ಸಿಂಪಲ್ ಸುನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಸ್ಯಾಂಡಲ್​ವುಡ್ ನಟಿ ಆಶಿಕಾ ರಂಗನಾಥ್ ಸದ್ಯ ‘ಅವತಾರ ಪುರುಷ’ ಯಶಸ್ಸಿನಲ್ಲಿದ್ಧಾರೆ. ಶರಣ್ ಜತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಿಕಾ ಕಾಣಿಸಿಕೊಂಡಿದ್ದು, ಸಿಂಪಲ್ ಸುನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

1 / 7
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಆಶಿಕಾ. ಇದೀಗ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಆಶಿಕಾ. ಇದೀಗ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 7
ಚುಟುಚುಟು ಬೆಡಗಿ ಹಂಚಿಕೊಂಡಿರುವ ಮುದ್ದಾದ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

ಚುಟುಚುಟು ಬೆಡಗಿ ಹಂಚಿಕೊಂಡಿರುವ ಮುದ್ದಾದ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

3 / 7
ಸದ್ಯ ಆಶಿಕಾ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

ಸದ್ಯ ಆಶಿಕಾ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

4 / 7
ಚಿತ್ರಗಳ ವಿಚಾರಕ್ಕೆ ಬಂದರೆ ಆಶಿಕಾ ಸ್ಯಾಂಡಲ್​ವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಅವರ ಬತ್ತಳಿಕೆಯಲ್ಲಿ ಅನೌನ್ಸ್ ಆದ ನಾಲ್ಕಕ್ಕೂ ಹೆಚ್ಚು ಚಿತ್ರಗಳಿವೆ.

ಚಿತ್ರಗಳ ವಿಚಾರಕ್ಕೆ ಬಂದರೆ ಆಶಿಕಾ ಸ್ಯಾಂಡಲ್​ವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಅವರ ಬತ್ತಳಿಕೆಯಲ್ಲಿ ಅನೌನ್ಸ್ ಆದ ನಾಲ್ಕಕ್ಕೂ ಹೆಚ್ಚು ಚಿತ್ರಗಳಿವೆ.

5 / 7
ಈ ಪೈಕಿ ‘ಗರುಡ’ ಹಾಗೂ ‘ರೇಮೋ’ ಚಿತ್ರದ ಶೂಟಿಂಗ್​ಗಳು ಮುಕ್ತಾಯಗೊಂಡಿವೆ.

ಈ ಪೈಕಿ ‘ಗರುಡ’ ಹಾಗೂ ‘ರೇಮೋ’ ಚಿತ್ರದ ಶೂಟಿಂಗ್​ಗಳು ಮುಕ್ತಾಯಗೊಂಡಿವೆ.

6 / 7
‘ಅವತಾರ ಪುರುಷ’ ಜನರ ಮನಗೆದ್ದಿದ್ದು, ಮುಂದಿನ ಭಾಗದ ಬಗ್ಗೆ ಕುತೂಹಲ ಮೂಡಿದೆ.

‘ಅವತಾರ ಪುರುಷ’ ಜನರ ಮನಗೆದ್ದಿದ್ದು, ಮುಂದಿನ ಭಾಗದ ಬಗ್ಗೆ ಕುತೂಹಲ ಮೂಡಿದೆ.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್