AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಕ್ಯೂಟ್ ಫೋಟೋಗಳ ಮೂಲಕ ಅಭಿಮಾನಿಗಳ ಮನಗೆದ್ದ ಆಶಿಕಾ ರಂಗನಾಥ್

Ashika Ranganath Photos: ‘ಅವತಾರ ಪುರುಷ’ ಚಿತ್ರದ ಯಶಸ್ಸಿನಲ್ಲಿರುವ ನಟಿ ಆಶಿಕಾ ರಂಗನಾಥ್ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟಿಯ ಕ್ಯೂಟ್ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on: May 10, 2022 | 9:00 PM

Share
ಸ್ಯಾಂಡಲ್​ವುಡ್ ನಟಿ ಆಶಿಕಾ ರಂಗನಾಥ್ ಸದ್ಯ ‘ಅವತಾರ ಪುರುಷ’ ಯಶಸ್ಸಿನಲ್ಲಿದ್ಧಾರೆ. ಶರಣ್ ಜತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಿಕಾ ಕಾಣಿಸಿಕೊಂಡಿದ್ದು, ಸಿಂಪಲ್ ಸುನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಸ್ಯಾಂಡಲ್​ವುಡ್ ನಟಿ ಆಶಿಕಾ ರಂಗನಾಥ್ ಸದ್ಯ ‘ಅವತಾರ ಪುರುಷ’ ಯಶಸ್ಸಿನಲ್ಲಿದ್ಧಾರೆ. ಶರಣ್ ಜತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಿಕಾ ಕಾಣಿಸಿಕೊಂಡಿದ್ದು, ಸಿಂಪಲ್ ಸುನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

1 / 7
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಆಶಿಕಾ. ಇದೀಗ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಆಶಿಕಾ. ಇದೀಗ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 7
ಚುಟುಚುಟು ಬೆಡಗಿ ಹಂಚಿಕೊಂಡಿರುವ ಮುದ್ದಾದ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

ಚುಟುಚುಟು ಬೆಡಗಿ ಹಂಚಿಕೊಂಡಿರುವ ಮುದ್ದಾದ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

3 / 7
ಸದ್ಯ ಆಶಿಕಾ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

ಸದ್ಯ ಆಶಿಕಾ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

4 / 7
ಚಿತ್ರಗಳ ವಿಚಾರಕ್ಕೆ ಬಂದರೆ ಆಶಿಕಾ ಸ್ಯಾಂಡಲ್​ವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಅವರ ಬತ್ತಳಿಕೆಯಲ್ಲಿ ಅನೌನ್ಸ್ ಆದ ನಾಲ್ಕಕ್ಕೂ ಹೆಚ್ಚು ಚಿತ್ರಗಳಿವೆ.

ಚಿತ್ರಗಳ ವಿಚಾರಕ್ಕೆ ಬಂದರೆ ಆಶಿಕಾ ಸ್ಯಾಂಡಲ್​ವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಅವರ ಬತ್ತಳಿಕೆಯಲ್ಲಿ ಅನೌನ್ಸ್ ಆದ ನಾಲ್ಕಕ್ಕೂ ಹೆಚ್ಚು ಚಿತ್ರಗಳಿವೆ.

5 / 7
ಈ ಪೈಕಿ ‘ಗರುಡ’ ಹಾಗೂ ‘ರೇಮೋ’ ಚಿತ್ರದ ಶೂಟಿಂಗ್​ಗಳು ಮುಕ್ತಾಯಗೊಂಡಿವೆ.

ಈ ಪೈಕಿ ‘ಗರುಡ’ ಹಾಗೂ ‘ರೇಮೋ’ ಚಿತ್ರದ ಶೂಟಿಂಗ್​ಗಳು ಮುಕ್ತಾಯಗೊಂಡಿವೆ.

6 / 7
‘ಅವತಾರ ಪುರುಷ’ ಜನರ ಮನಗೆದ್ದಿದ್ದು, ಮುಂದಿನ ಭಾಗದ ಬಗ್ಗೆ ಕುತೂಹಲ ಮೂಡಿದೆ.

‘ಅವತಾರ ಪುರುಷ’ ಜನರ ಮನಗೆದ್ದಿದ್ದು, ಮುಂದಿನ ಭಾಗದ ಬಗ್ಗೆ ಕುತೂಹಲ ಮೂಡಿದೆ.

7 / 7
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು