AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಕ್ಯೂಟ್ ಫೋಟೋಗಳ ಮೂಲಕ ಅಭಿಮಾನಿಗಳ ಮನಗೆದ್ದ ಆಶಿಕಾ ರಂಗನಾಥ್

Ashika Ranganath Photos: ‘ಅವತಾರ ಪುರುಷ’ ಚಿತ್ರದ ಯಶಸ್ಸಿನಲ್ಲಿರುವ ನಟಿ ಆಶಿಕಾ ರಂಗನಾಥ್ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟಿಯ ಕ್ಯೂಟ್ ಫೋಟೋಗಳು ವೈರಲ್ ಆಗಿವೆ.

TV9 Web
| Updated By: shivaprasad.hs|

Updated on: May 10, 2022 | 9:00 PM

Share
ಸ್ಯಾಂಡಲ್​ವುಡ್ ನಟಿ ಆಶಿಕಾ ರಂಗನಾಥ್ ಸದ್ಯ ‘ಅವತಾರ ಪುರುಷ’ ಯಶಸ್ಸಿನಲ್ಲಿದ್ಧಾರೆ. ಶರಣ್ ಜತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಿಕಾ ಕಾಣಿಸಿಕೊಂಡಿದ್ದು, ಸಿಂಪಲ್ ಸುನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಸ್ಯಾಂಡಲ್​ವುಡ್ ನಟಿ ಆಶಿಕಾ ರಂಗನಾಥ್ ಸದ್ಯ ‘ಅವತಾರ ಪುರುಷ’ ಯಶಸ್ಸಿನಲ್ಲಿದ್ಧಾರೆ. ಶರಣ್ ಜತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಿಕಾ ಕಾಣಿಸಿಕೊಂಡಿದ್ದು, ಸಿಂಪಲ್ ಸುನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

1 / 7
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಆಶಿಕಾ. ಇದೀಗ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಆಶಿಕಾ. ಇದೀಗ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 7
ಚುಟುಚುಟು ಬೆಡಗಿ ಹಂಚಿಕೊಂಡಿರುವ ಮುದ್ದಾದ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

ಚುಟುಚುಟು ಬೆಡಗಿ ಹಂಚಿಕೊಂಡಿರುವ ಮುದ್ದಾದ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

3 / 7
ಸದ್ಯ ಆಶಿಕಾ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

ಸದ್ಯ ಆಶಿಕಾ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

4 / 7
ಚಿತ್ರಗಳ ವಿಚಾರಕ್ಕೆ ಬಂದರೆ ಆಶಿಕಾ ಸ್ಯಾಂಡಲ್​ವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಅವರ ಬತ್ತಳಿಕೆಯಲ್ಲಿ ಅನೌನ್ಸ್ ಆದ ನಾಲ್ಕಕ್ಕೂ ಹೆಚ್ಚು ಚಿತ್ರಗಳಿವೆ.

ಚಿತ್ರಗಳ ವಿಚಾರಕ್ಕೆ ಬಂದರೆ ಆಶಿಕಾ ಸ್ಯಾಂಡಲ್​ವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಅವರ ಬತ್ತಳಿಕೆಯಲ್ಲಿ ಅನೌನ್ಸ್ ಆದ ನಾಲ್ಕಕ್ಕೂ ಹೆಚ್ಚು ಚಿತ್ರಗಳಿವೆ.

5 / 7
ಈ ಪೈಕಿ ‘ಗರುಡ’ ಹಾಗೂ ‘ರೇಮೋ’ ಚಿತ್ರದ ಶೂಟಿಂಗ್​ಗಳು ಮುಕ್ತಾಯಗೊಂಡಿವೆ.

ಈ ಪೈಕಿ ‘ಗರುಡ’ ಹಾಗೂ ‘ರೇಮೋ’ ಚಿತ್ರದ ಶೂಟಿಂಗ್​ಗಳು ಮುಕ್ತಾಯಗೊಂಡಿವೆ.

6 / 7
‘ಅವತಾರ ಪುರುಷ’ ಜನರ ಮನಗೆದ್ದಿದ್ದು, ಮುಂದಿನ ಭಾಗದ ಬಗ್ಗೆ ಕುತೂಹಲ ಮೂಡಿದೆ.

‘ಅವತಾರ ಪುರುಷ’ ಜನರ ಮನಗೆದ್ದಿದ್ದು, ಮುಂದಿನ ಭಾಗದ ಬಗ್ಗೆ ಕುತೂಹಲ ಮೂಡಿದೆ.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!