AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಕ್ಯೂಟ್ ಫೋಟೋಗಳ ಮೂಲಕ ಅಭಿಮಾನಿಗಳ ಮನಗೆದ್ದ ಆಶಿಕಾ ರಂಗನಾಥ್

Ashika Ranganath Photos: ‘ಅವತಾರ ಪುರುಷ’ ಚಿತ್ರದ ಯಶಸ್ಸಿನಲ್ಲಿರುವ ನಟಿ ಆಶಿಕಾ ರಂಗನಾಥ್ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟಿಯ ಕ್ಯೂಟ್ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on: May 10, 2022 | 9:00 PM

Share
ಸ್ಯಾಂಡಲ್​ವುಡ್ ನಟಿ ಆಶಿಕಾ ರಂಗನಾಥ್ ಸದ್ಯ ‘ಅವತಾರ ಪುರುಷ’ ಯಶಸ್ಸಿನಲ್ಲಿದ್ಧಾರೆ. ಶರಣ್ ಜತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಿಕಾ ಕಾಣಿಸಿಕೊಂಡಿದ್ದು, ಸಿಂಪಲ್ ಸುನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಸ್ಯಾಂಡಲ್​ವುಡ್ ನಟಿ ಆಶಿಕಾ ರಂಗನಾಥ್ ಸದ್ಯ ‘ಅವತಾರ ಪುರುಷ’ ಯಶಸ್ಸಿನಲ್ಲಿದ್ಧಾರೆ. ಶರಣ್ ಜತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಿಕಾ ಕಾಣಿಸಿಕೊಂಡಿದ್ದು, ಸಿಂಪಲ್ ಸುನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

1 / 7
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಆಶಿಕಾ. ಇದೀಗ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಆಶಿಕಾ. ಇದೀಗ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 7
ಚುಟುಚುಟು ಬೆಡಗಿ ಹಂಚಿಕೊಂಡಿರುವ ಮುದ್ದಾದ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

ಚುಟುಚುಟು ಬೆಡಗಿ ಹಂಚಿಕೊಂಡಿರುವ ಮುದ್ದಾದ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

3 / 7
ಸದ್ಯ ಆಶಿಕಾ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

ಸದ್ಯ ಆಶಿಕಾ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

4 / 7
ಚಿತ್ರಗಳ ವಿಚಾರಕ್ಕೆ ಬಂದರೆ ಆಶಿಕಾ ಸ್ಯಾಂಡಲ್​ವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಅವರ ಬತ್ತಳಿಕೆಯಲ್ಲಿ ಅನೌನ್ಸ್ ಆದ ನಾಲ್ಕಕ್ಕೂ ಹೆಚ್ಚು ಚಿತ್ರಗಳಿವೆ.

ಚಿತ್ರಗಳ ವಿಚಾರಕ್ಕೆ ಬಂದರೆ ಆಶಿಕಾ ಸ್ಯಾಂಡಲ್​ವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಅವರ ಬತ್ತಳಿಕೆಯಲ್ಲಿ ಅನೌನ್ಸ್ ಆದ ನಾಲ್ಕಕ್ಕೂ ಹೆಚ್ಚು ಚಿತ್ರಗಳಿವೆ.

5 / 7
ಈ ಪೈಕಿ ‘ಗರುಡ’ ಹಾಗೂ ‘ರೇಮೋ’ ಚಿತ್ರದ ಶೂಟಿಂಗ್​ಗಳು ಮುಕ್ತಾಯಗೊಂಡಿವೆ.

ಈ ಪೈಕಿ ‘ಗರುಡ’ ಹಾಗೂ ‘ರೇಮೋ’ ಚಿತ್ರದ ಶೂಟಿಂಗ್​ಗಳು ಮುಕ್ತಾಯಗೊಂಡಿವೆ.

6 / 7
‘ಅವತಾರ ಪುರುಷ’ ಜನರ ಮನಗೆದ್ದಿದ್ದು, ಮುಂದಿನ ಭಾಗದ ಬಗ್ಗೆ ಕುತೂಹಲ ಮೂಡಿದೆ.

‘ಅವತಾರ ಪುರುಷ’ ಜನರ ಮನಗೆದ್ದಿದ್ದು, ಮುಂದಿನ ಭಾಗದ ಬಗ್ಗೆ ಕುತೂಹಲ ಮೂಡಿದೆ.

7 / 7
Follow Us
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ