AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಕ್ಯೂಟ್ ಫೋಟೋಗಳ ಮೂಲಕ ಅಭಿಮಾನಿಗಳ ಮನಗೆದ್ದ ಆಶಿಕಾ ರಂಗನಾಥ್

Ashika Ranganath Photos: ‘ಅವತಾರ ಪುರುಷ’ ಚಿತ್ರದ ಯಶಸ್ಸಿನಲ್ಲಿರುವ ನಟಿ ಆಶಿಕಾ ರಂಗನಾಥ್ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟಿಯ ಕ್ಯೂಟ್ ಫೋಟೋಗಳು ವೈರಲ್ ಆಗಿವೆ.

TV9 Web
| Updated By: shivaprasad.hs

Updated on: May 10, 2022 | 9:00 PM

ಸ್ಯಾಂಡಲ್​ವುಡ್ ನಟಿ ಆಶಿಕಾ ರಂಗನಾಥ್ ಸದ್ಯ ‘ಅವತಾರ ಪುರುಷ’ ಯಶಸ್ಸಿನಲ್ಲಿದ್ಧಾರೆ. ಶರಣ್ ಜತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಿಕಾ ಕಾಣಿಸಿಕೊಂಡಿದ್ದು, ಸಿಂಪಲ್ ಸುನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಸ್ಯಾಂಡಲ್​ವುಡ್ ನಟಿ ಆಶಿಕಾ ರಂಗನಾಥ್ ಸದ್ಯ ‘ಅವತಾರ ಪುರುಷ’ ಯಶಸ್ಸಿನಲ್ಲಿದ್ಧಾರೆ. ಶರಣ್ ಜತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಿಕಾ ಕಾಣಿಸಿಕೊಂಡಿದ್ದು, ಸಿಂಪಲ್ ಸುನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

1 / 7
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಆಶಿಕಾ. ಇದೀಗ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಆಶಿಕಾ. ಇದೀಗ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 7
ಚುಟುಚುಟು ಬೆಡಗಿ ಹಂಚಿಕೊಂಡಿರುವ ಮುದ್ದಾದ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

ಚುಟುಚುಟು ಬೆಡಗಿ ಹಂಚಿಕೊಂಡಿರುವ ಮುದ್ದಾದ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

3 / 7
ಸದ್ಯ ಆಶಿಕಾ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

ಸದ್ಯ ಆಶಿಕಾ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

4 / 7
ಚಿತ್ರಗಳ ವಿಚಾರಕ್ಕೆ ಬಂದರೆ ಆಶಿಕಾ ಸ್ಯಾಂಡಲ್​ವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಅವರ ಬತ್ತಳಿಕೆಯಲ್ಲಿ ಅನೌನ್ಸ್ ಆದ ನಾಲ್ಕಕ್ಕೂ ಹೆಚ್ಚು ಚಿತ್ರಗಳಿವೆ.

ಚಿತ್ರಗಳ ವಿಚಾರಕ್ಕೆ ಬಂದರೆ ಆಶಿಕಾ ಸ್ಯಾಂಡಲ್​ವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಅವರ ಬತ್ತಳಿಕೆಯಲ್ಲಿ ಅನೌನ್ಸ್ ಆದ ನಾಲ್ಕಕ್ಕೂ ಹೆಚ್ಚು ಚಿತ್ರಗಳಿವೆ.

5 / 7
ಈ ಪೈಕಿ ‘ಗರುಡ’ ಹಾಗೂ ‘ರೇಮೋ’ ಚಿತ್ರದ ಶೂಟಿಂಗ್​ಗಳು ಮುಕ್ತಾಯಗೊಂಡಿವೆ.

ಈ ಪೈಕಿ ‘ಗರುಡ’ ಹಾಗೂ ‘ರೇಮೋ’ ಚಿತ್ರದ ಶೂಟಿಂಗ್​ಗಳು ಮುಕ್ತಾಯಗೊಂಡಿವೆ.

6 / 7
‘ಅವತಾರ ಪುರುಷ’ ಜನರ ಮನಗೆದ್ದಿದ್ದು, ಮುಂದಿನ ಭಾಗದ ಬಗ್ಗೆ ಕುತೂಹಲ ಮೂಡಿದೆ.

‘ಅವತಾರ ಪುರುಷ’ ಜನರ ಮನಗೆದ್ದಿದ್ದು, ಮುಂದಿನ ಭಾಗದ ಬಗ್ಗೆ ಕುತೂಹಲ ಮೂಡಿದೆ.

7 / 7
Follow us
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್