AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಕ್ಯೂಟ್ ಫೋಟೋಗಳ ಮೂಲಕ ಅಭಿಮಾನಿಗಳ ಮನಗೆದ್ದ ಆಶಿಕಾ ರಂಗನಾಥ್

Ashika Ranganath Photos: ‘ಅವತಾರ ಪುರುಷ’ ಚಿತ್ರದ ಯಶಸ್ಸಿನಲ್ಲಿರುವ ನಟಿ ಆಶಿಕಾ ರಂಗನಾಥ್ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟಿಯ ಕ್ಯೂಟ್ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on: May 10, 2022 | 9:00 PM

Share
ಸ್ಯಾಂಡಲ್​ವುಡ್ ನಟಿ ಆಶಿಕಾ ರಂಗನಾಥ್ ಸದ್ಯ ‘ಅವತಾರ ಪುರುಷ’ ಯಶಸ್ಸಿನಲ್ಲಿದ್ಧಾರೆ. ಶರಣ್ ಜತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಿಕಾ ಕಾಣಿಸಿಕೊಂಡಿದ್ದು, ಸಿಂಪಲ್ ಸುನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಸ್ಯಾಂಡಲ್​ವುಡ್ ನಟಿ ಆಶಿಕಾ ರಂಗನಾಥ್ ಸದ್ಯ ‘ಅವತಾರ ಪುರುಷ’ ಯಶಸ್ಸಿನಲ್ಲಿದ್ಧಾರೆ. ಶರಣ್ ಜತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಿಕಾ ಕಾಣಿಸಿಕೊಂಡಿದ್ದು, ಸಿಂಪಲ್ ಸುನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

1 / 7
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಆಶಿಕಾ. ಇದೀಗ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಆಶಿಕಾ. ಇದೀಗ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 7
ಚುಟುಚುಟು ಬೆಡಗಿ ಹಂಚಿಕೊಂಡಿರುವ ಮುದ್ದಾದ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

ಚುಟುಚುಟು ಬೆಡಗಿ ಹಂಚಿಕೊಂಡಿರುವ ಮುದ್ದಾದ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

3 / 7
ಸದ್ಯ ಆಶಿಕಾ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

ಸದ್ಯ ಆಶಿಕಾ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

4 / 7
ಚಿತ್ರಗಳ ವಿಚಾರಕ್ಕೆ ಬಂದರೆ ಆಶಿಕಾ ಸ್ಯಾಂಡಲ್​ವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಅವರ ಬತ್ತಳಿಕೆಯಲ್ಲಿ ಅನೌನ್ಸ್ ಆದ ನಾಲ್ಕಕ್ಕೂ ಹೆಚ್ಚು ಚಿತ್ರಗಳಿವೆ.

ಚಿತ್ರಗಳ ವಿಚಾರಕ್ಕೆ ಬಂದರೆ ಆಶಿಕಾ ಸ್ಯಾಂಡಲ್​ವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಅವರ ಬತ್ತಳಿಕೆಯಲ್ಲಿ ಅನೌನ್ಸ್ ಆದ ನಾಲ್ಕಕ್ಕೂ ಹೆಚ್ಚು ಚಿತ್ರಗಳಿವೆ.

5 / 7
ಈ ಪೈಕಿ ‘ಗರುಡ’ ಹಾಗೂ ‘ರೇಮೋ’ ಚಿತ್ರದ ಶೂಟಿಂಗ್​ಗಳು ಮುಕ್ತಾಯಗೊಂಡಿವೆ.

ಈ ಪೈಕಿ ‘ಗರುಡ’ ಹಾಗೂ ‘ರೇಮೋ’ ಚಿತ್ರದ ಶೂಟಿಂಗ್​ಗಳು ಮುಕ್ತಾಯಗೊಂಡಿವೆ.

6 / 7
‘ಅವತಾರ ಪುರುಷ’ ಜನರ ಮನಗೆದ್ದಿದ್ದು, ಮುಂದಿನ ಭಾಗದ ಬಗ್ಗೆ ಕುತೂಹಲ ಮೂಡಿದೆ.

‘ಅವತಾರ ಪುರುಷ’ ಜನರ ಮನಗೆದ್ದಿದ್ದು, ಮುಂದಿನ ಭಾಗದ ಬಗ್ಗೆ ಕುತೂಹಲ ಮೂಡಿದೆ.

7 / 7
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್