AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅಶ್ವಿನಿ ಪುನೀತ್​ ರಾಜ್​ಕುಮಾರ್

ಇಂದು (ಡಿಸೆಂಬರ್ 23) ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಬೆಂಗಳೂರಿನ ಬಸವನಗುಡಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

TV9 Web
| Edited By: |

Updated on: Dec 23, 2022 | 10:30 AM

Share
ಪುನೀತ್ ರಾಜ್​ಕುಮಾರ್ ನಿಧನದ ನಂತರ ಎಲ್ಲಾ ಜವಾಬ್ದಾರಿಗಳನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಹೊತ್ತುಕೊಂಡಿದ್ದಾರೆ. ಅವರು ಸಿನಿಮಾ ನಿರ್ಮಾಣಗಳತ್ತ ಗಮನ ಹರಿಸಿದ್ದಾರೆ.

ಪುನೀತ್ ರಾಜ್​ಕುಮಾರ್ ನಿಧನದ ನಂತರ ಎಲ್ಲಾ ಜವಾಬ್ದಾರಿಗಳನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಹೊತ್ತುಕೊಂಡಿದ್ದಾರೆ. ಅವರು ಸಿನಿಮಾ ನಿರ್ಮಾಣಗಳತ್ತ ಗಮನ ಹರಿಸಿದ್ದಾರೆ.

1 / 5
ಇಂದು (ಡಿಸೆಂಬರ್ 23) ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಬೆಂಗಳೂರಿನ ಬಸವನಗುಡಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಇಂದು (ಡಿಸೆಂಬರ್ 23) ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಬೆಂಗಳೂರಿನ ಬಸವನಗುಡಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

2 / 5
ಪುನೀತ್ ರಾಜ್​ಕುಮಾರ್ ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ಇತ್ತೀಚೆಗೆ ರಿಲೀಸ್ ಆಯಿತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಲು ಆಗಿರಲಿಲ್ಲ.

ಪುನೀತ್ ರಾಜ್​ಕುಮಾರ್ ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ಇತ್ತೀಚೆಗೆ ರಿಲೀಸ್ ಆಯಿತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಲು ಆಗಿರಲಿಲ್ಲ.

3 / 5
ಈ ಕಾರಣಕ್ಕೆ ಇಂದು ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದಿದ್ದಾರೆ.

ಈ ಕಾರಣಕ್ಕೆ ಇಂದು ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದಿದ್ದಾರೆ.

4 / 5
ಇದರ ಜೊತೆಗೆ ಅಭಿಮಾನಿಗಳು ಮಾಡಿಸಿದ್ದ ಕ್ಯಾಲೆಂಡರ್ ಕೂಡ ರಿಲೀಸ್ ಮಾಡಿದ್ದಾರೆ ಅಶ್ವಿನಿ.

ಇದರ ಜೊತೆಗೆ ಅಭಿಮಾನಿಗಳು ಮಾಡಿಸಿದ್ದ ಕ್ಯಾಲೆಂಡರ್ ಕೂಡ ರಿಲೀಸ್ ಮಾಡಿದ್ದಾರೆ ಅಶ್ವಿನಿ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ