AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅಶ್ವಿನಿ ಪುನೀತ್​ ರಾಜ್​ಕುಮಾರ್

ಇಂದು (ಡಿಸೆಂಬರ್ 23) ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಬೆಂಗಳೂರಿನ ಬಸವನಗುಡಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 23, 2022 | 10:30 AM

Share
ಪುನೀತ್ ರಾಜ್​ಕುಮಾರ್ ನಿಧನದ ನಂತರ ಎಲ್ಲಾ ಜವಾಬ್ದಾರಿಗಳನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಹೊತ್ತುಕೊಂಡಿದ್ದಾರೆ. ಅವರು ಸಿನಿಮಾ ನಿರ್ಮಾಣಗಳತ್ತ ಗಮನ ಹರಿಸಿದ್ದಾರೆ.

ಪುನೀತ್ ರಾಜ್​ಕುಮಾರ್ ನಿಧನದ ನಂತರ ಎಲ್ಲಾ ಜವಾಬ್ದಾರಿಗಳನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಹೊತ್ತುಕೊಂಡಿದ್ದಾರೆ. ಅವರು ಸಿನಿಮಾ ನಿರ್ಮಾಣಗಳತ್ತ ಗಮನ ಹರಿಸಿದ್ದಾರೆ.

1 / 5
ಇಂದು (ಡಿಸೆಂಬರ್ 23) ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಬೆಂಗಳೂರಿನ ಬಸವನಗುಡಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಇಂದು (ಡಿಸೆಂಬರ್ 23) ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಬೆಂಗಳೂರಿನ ಬಸವನಗುಡಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

2 / 5
ಪುನೀತ್ ರಾಜ್​ಕುಮಾರ್ ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ಇತ್ತೀಚೆಗೆ ರಿಲೀಸ್ ಆಯಿತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಲು ಆಗಿರಲಿಲ್ಲ.

ಪುನೀತ್ ರಾಜ್​ಕುಮಾರ್ ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ಇತ್ತೀಚೆಗೆ ರಿಲೀಸ್ ಆಯಿತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಲು ಆಗಿರಲಿಲ್ಲ.

3 / 5
ಈ ಕಾರಣಕ್ಕೆ ಇಂದು ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದಿದ್ದಾರೆ.

ಈ ಕಾರಣಕ್ಕೆ ಇಂದು ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದಿದ್ದಾರೆ.

4 / 5
ಇದರ ಜೊತೆಗೆ ಅಭಿಮಾನಿಗಳು ಮಾಡಿಸಿದ್ದ ಕ್ಯಾಲೆಂಡರ್ ಕೂಡ ರಿಲೀಸ್ ಮಾಡಿದ್ದಾರೆ ಅಶ್ವಿನಿ.

ಇದರ ಜೊತೆಗೆ ಅಭಿಮಾನಿಗಳು ಮಾಡಿಸಿದ್ದ ಕ್ಯಾಲೆಂಡರ್ ಕೂಡ ರಿಲೀಸ್ ಮಾಡಿದ್ದಾರೆ ಅಶ್ವಿನಿ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ