ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್ಕುಮಾರ್
ಇಂದು (ಡಿಸೆಂಬರ್ 23) ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಬೆಂಗಳೂರಿನ ಬಸವನಗುಡಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
Updated on: Dec 23, 2022 | 10:30 AM

ಪುನೀತ್ ರಾಜ್ಕುಮಾರ್ ನಿಧನದ ನಂತರ ಎಲ್ಲಾ ಜವಾಬ್ದಾರಿಗಳನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಹೊತ್ತುಕೊಂಡಿದ್ದಾರೆ. ಅವರು ಸಿನಿಮಾ ನಿರ್ಮಾಣಗಳತ್ತ ಗಮನ ಹರಿಸಿದ್ದಾರೆ.

ಇಂದು (ಡಿಸೆಂಬರ್ 23) ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಬೆಂಗಳೂರಿನ ಬಸವನಗುಡಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಪುನೀತ್ ರಾಜ್ಕುಮಾರ್ ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ಇತ್ತೀಚೆಗೆ ರಿಲೀಸ್ ಆಯಿತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಲು ಆಗಿರಲಿಲ್ಲ.

ಈ ಕಾರಣಕ್ಕೆ ಇಂದು ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದಿದ್ದಾರೆ.

ಇದರ ಜೊತೆಗೆ ಅಭಿಮಾನಿಗಳು ಮಾಡಿಸಿದ್ದ ಕ್ಯಾಲೆಂಡರ್ ಕೂಡ ರಿಲೀಸ್ ಮಾಡಿದ್ದಾರೆ ಅಶ್ವಿನಿ.
Related Photo Gallery

ಸಿಂಧೂ ನದಿಯ ಹುಟ್ಟು ಎಲ್ಲಿ? ಇದರ ಉದ್ದ ಎಷ್ಟು ಗೊತ್ತೇ?

IPL 2025: 3 ತಂಡಗಳಿಗೆ ಎರಡೆಜ್ಜೆ ದೂರ: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು, ಪಟ್ಟಿ ಇಲ್ಲಿದೆ..

IPL 2025: ಅಣ್ಣಾ ಬಿಟ್ ಬಿಡಣ್ಣ... RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

IPL 2025: CSK ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ

ವೆಡ್ಡಿಂಗ್ ವೈಬ್ಸ್ನಲ್ಲಿ ಆಶಿಕಾ ರಂಗನಾಥ್; ಕ್ಯೂಟ್ ಫೋಟೋ ವೈರಲ್

ಚಿನ್ನಸ್ವಾಮಿಯಲ್ಲಿ ಕೊನೆಗೂ ಅಬ್ಬರಿಸಿದ ವಿರಾಟ್ ಕೊಹ್ಲಿ

ಎಲ್ಲಾ ಕೆಲಸಕ್ಕೂ ಎಡಗೈ ಬಳಸುವ ಜನರಿಗೆ ಈ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ

Rohit Sharma: ಹಿಟ್ಮ್ಯಾನ್ ಧೂಮ್ ಧಮಾಕಾ: ಭರ್ಜರಿ ದಾಖಲೆ ನಿರ್ಮಾಣ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ

‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ

ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ್ಯಾಂಕ್ ಪಡೆದ ಮೇಘನಾ

ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್ಪೋ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ

ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ಬಸ್ ನಿಲ್ದಾಣ

ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
