AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​-ಅಶ್ವಿನಿ ವಿವಾಹ ವಾರ್ಷಿಕೋತ್ಸವ; ಮದುವೆ ಫೋಟೋ ವೈರಲ್​

ಈ ವಿಶೇಷ ದಿನವನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ನೆನಪು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ನಮ್ಮ ಜತೆ ಇರಬೇಕಿತ್ತು ಎಂದು ಪರಿತಪಿಸುತ್ತಿದ್ದಾರೆ.

TV9 Web
| Edited By: |

Updated on: Dec 01, 2021 | 3:45 PM

Share
ಪುನೀತ್​ ರಾಜ್​ಕುಮಾರ್​ ಹಾಗೂ ಅಶ್ವಿನಿ ಅವರದ್ದು ಪ್ರೇಮ ವಿವಾಹ. ಪುನೀತ್​ಗೆ ಪತ್ನಿ ಮೇಲೆ ಅಪಾರ ಪ್ರೀತಿ ಇತ್ತು. ಅಶ್ವಿನಿ ಅವರಿಗೂ ಅಷ್ಟೇ ಪತಿಯನ್ನು ಕಂಡರೆ ಅತಿಯಾದ ಪ್ರೀತಿ. ಆದರೆ, ಈಗ ಪತ್ನಿಯನ್ನು ಬಿಟ್ಟು ಅವರು ಬಾರದ ಲೋಕಕ್ಕೆ ತೆರಳಿದ್ದಾರೆ.

ಪುನೀತ್​ ರಾಜ್​ಕುಮಾರ್​ ಹಾಗೂ ಅಶ್ವಿನಿ ಅವರದ್ದು ಪ್ರೇಮ ವಿವಾಹ. ಪುನೀತ್​ಗೆ ಪತ್ನಿ ಮೇಲೆ ಅಪಾರ ಪ್ರೀತಿ ಇತ್ತು. ಅಶ್ವಿನಿ ಅವರಿಗೂ ಅಷ್ಟೇ ಪತಿಯನ್ನು ಕಂಡರೆ ಅತಿಯಾದ ಪ್ರೀತಿ. ಆದರೆ, ಈಗ ಪತ್ನಿಯನ್ನು ಬಿಟ್ಟು ಅವರು ಬಾರದ ಲೋಕಕ್ಕೆ ತೆರಳಿದ್ದಾರೆ.

1 / 6
ಇಡೀ ಕುಟುಂಬಕ್ಕೆ ಈ ದುಃಖವನ್ನು ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ಪುನೀತ್​ ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳ ಮಧ್ಯೆಯೂ ಕುಟುಂಬಕ್ಕೆ ಸಮಯ ನೀಡುತ್ತಿದ್ದರು.

ಇಡೀ ಕುಟುಂಬಕ್ಕೆ ಈ ದುಃಖವನ್ನು ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ಪುನೀತ್​ ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳ ಮಧ್ಯೆಯೂ ಕುಟುಂಬಕ್ಕೆ ಸಮಯ ನೀಡುತ್ತಿದ್ದರು.

2 / 6
ಅಶ್ವಿನಿ ಬಗ್ಗೆ ಅವರು ಎಷ್ಟು ಪ್ರೀತಿ ಇಟ್ಟುಕೊಂಡಿದ್ದರು ಎಂಬುದು ಸಾಕಷ್ಟು ಬಾರಿ ಸಾಬೀತಾಗಿತ್ತು. ಇಂದು (ಡಿಸೆಂಬರ್​ 1) ಪುನೀತ್​ ಹಾಗೂ ಅಶ್ವಿನಿ ಅವರ ವಿವಾಹ ವಾರ್ಷಿಕೋತ್ಸವ.

ಅಶ್ವಿನಿ ಬಗ್ಗೆ ಅವರು ಎಷ್ಟು ಪ್ರೀತಿ ಇಟ್ಟುಕೊಂಡಿದ್ದರು ಎಂಬುದು ಸಾಕಷ್ಟು ಬಾರಿ ಸಾಬೀತಾಗಿತ್ತು. ಇಂದು (ಡಿಸೆಂಬರ್​ 1) ಪುನೀತ್​ ಹಾಗೂ ಅಶ್ವಿನಿ ಅವರ ವಿವಾಹ ವಾರ್ಷಿಕೋತ್ಸವ.

3 / 6
ಪುನೀತ್​ ರಾಜ್​ಕುಮಾರ್​ ಅವರು 1999 ಡಿಸೆಂಬರ್​ ಒಂದರಂದು ಮದುವೆ ಆದರು. ಚಿಕ್ಕಮಗಳೂರಿನ ಅಶ್ವಿನಿ ರೇವಂತ್​ ಅವರನ್ನು ವರಿಸಿದರು.

ಪುನೀತ್​ ರಾಜ್​ಕುಮಾರ್​ ಅವರು 1999 ಡಿಸೆಂಬರ್​ ಒಂದರಂದು ಮದುವೆ ಆದರು. ಚಿಕ್ಕಮಗಳೂರಿನ ಅಶ್ವಿನಿ ರೇವಂತ್​ ಅವರನ್ನು ವರಿಸಿದರು.

4 / 6
ಗೆಳೆಯರ ಮೂಲಕ ಒಬ್ಬರಿಗೊಬ್ಬರು ಪರಿಚಯವಾಗಿದ್ದರು. ನಂತರ ಗೆಳೆತನ ಪ್ರೀತಿಗೆ ತಿರುಗಿತ್ತು. ಇಬ್ಬರೂ ಹಿರಿಯರ ಸಮ್ಮುಖದಲ್ಲಿ ಮದುವೆ ಆದರು. ಈ ದಂಪತಿಗೆ ಧೃತಿ ಹಾಗೂ ವಂದಿತಾ ಹೆಸರಿನ ಮಕ್ಕಳಿದ್ದಾರೆ.

ಗೆಳೆಯರ ಮೂಲಕ ಒಬ್ಬರಿಗೊಬ್ಬರು ಪರಿಚಯವಾಗಿದ್ದರು. ನಂತರ ಗೆಳೆತನ ಪ್ರೀತಿಗೆ ತಿರುಗಿತ್ತು. ಇಬ್ಬರೂ ಹಿರಿಯರ ಸಮ್ಮುಖದಲ್ಲಿ ಮದುವೆ ಆದರು. ಈ ದಂಪತಿಗೆ ಧೃತಿ ಹಾಗೂ ವಂದಿತಾ ಹೆಸರಿನ ಮಕ್ಕಳಿದ್ದಾರೆ.

5 / 6
ಈ ವಿಶೇಷ ದಿನವನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ನೆನಪು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ನಮ್ಮ ಜತೆ ಇರಬೇಕಿತ್ತು ಎಂದು ಪರಿತಪಿಸುತ್ತಿದ್ದಾರೆ.

ಈ ವಿಶೇಷ ದಿನವನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ನೆನಪು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ನಮ್ಮ ಜತೆ ಇರಬೇಕಿತ್ತು ಎಂದು ಪರಿತಪಿಸುತ್ತಿದ್ದಾರೆ.

6 / 6
Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ