AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​-ಅಶ್ವಿನಿ ವಿವಾಹ ವಾರ್ಷಿಕೋತ್ಸವ; ಮದುವೆ ಫೋಟೋ ವೈರಲ್​

ಈ ವಿಶೇಷ ದಿನವನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ನೆನಪು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ನಮ್ಮ ಜತೆ ಇರಬೇಕಿತ್ತು ಎಂದು ಪರಿತಪಿಸುತ್ತಿದ್ದಾರೆ.

TV9 Web
| Edited By: |

Updated on: Dec 01, 2021 | 3:45 PM

Share
ಪುನೀತ್​ ರಾಜ್​ಕುಮಾರ್​ ಹಾಗೂ ಅಶ್ವಿನಿ ಅವರದ್ದು ಪ್ರೇಮ ವಿವಾಹ. ಪುನೀತ್​ಗೆ ಪತ್ನಿ ಮೇಲೆ ಅಪಾರ ಪ್ರೀತಿ ಇತ್ತು. ಅಶ್ವಿನಿ ಅವರಿಗೂ ಅಷ್ಟೇ ಪತಿಯನ್ನು ಕಂಡರೆ ಅತಿಯಾದ ಪ್ರೀತಿ. ಆದರೆ, ಈಗ ಪತ್ನಿಯನ್ನು ಬಿಟ್ಟು ಅವರು ಬಾರದ ಲೋಕಕ್ಕೆ ತೆರಳಿದ್ದಾರೆ.

ಪುನೀತ್​ ರಾಜ್​ಕುಮಾರ್​ ಹಾಗೂ ಅಶ್ವಿನಿ ಅವರದ್ದು ಪ್ರೇಮ ವಿವಾಹ. ಪುನೀತ್​ಗೆ ಪತ್ನಿ ಮೇಲೆ ಅಪಾರ ಪ್ರೀತಿ ಇತ್ತು. ಅಶ್ವಿನಿ ಅವರಿಗೂ ಅಷ್ಟೇ ಪತಿಯನ್ನು ಕಂಡರೆ ಅತಿಯಾದ ಪ್ರೀತಿ. ಆದರೆ, ಈಗ ಪತ್ನಿಯನ್ನು ಬಿಟ್ಟು ಅವರು ಬಾರದ ಲೋಕಕ್ಕೆ ತೆರಳಿದ್ದಾರೆ.

1 / 6
ಇಡೀ ಕುಟುಂಬಕ್ಕೆ ಈ ದುಃಖವನ್ನು ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ಪುನೀತ್​ ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳ ಮಧ್ಯೆಯೂ ಕುಟುಂಬಕ್ಕೆ ಸಮಯ ನೀಡುತ್ತಿದ್ದರು.

ಇಡೀ ಕುಟುಂಬಕ್ಕೆ ಈ ದುಃಖವನ್ನು ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ಪುನೀತ್​ ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳ ಮಧ್ಯೆಯೂ ಕುಟುಂಬಕ್ಕೆ ಸಮಯ ನೀಡುತ್ತಿದ್ದರು.

2 / 6
ಅಶ್ವಿನಿ ಬಗ್ಗೆ ಅವರು ಎಷ್ಟು ಪ್ರೀತಿ ಇಟ್ಟುಕೊಂಡಿದ್ದರು ಎಂಬುದು ಸಾಕಷ್ಟು ಬಾರಿ ಸಾಬೀತಾಗಿತ್ತು. ಇಂದು (ಡಿಸೆಂಬರ್​ 1) ಪುನೀತ್​ ಹಾಗೂ ಅಶ್ವಿನಿ ಅವರ ವಿವಾಹ ವಾರ್ಷಿಕೋತ್ಸವ.

ಅಶ್ವಿನಿ ಬಗ್ಗೆ ಅವರು ಎಷ್ಟು ಪ್ರೀತಿ ಇಟ್ಟುಕೊಂಡಿದ್ದರು ಎಂಬುದು ಸಾಕಷ್ಟು ಬಾರಿ ಸಾಬೀತಾಗಿತ್ತು. ಇಂದು (ಡಿಸೆಂಬರ್​ 1) ಪುನೀತ್​ ಹಾಗೂ ಅಶ್ವಿನಿ ಅವರ ವಿವಾಹ ವಾರ್ಷಿಕೋತ್ಸವ.

3 / 6
ಪುನೀತ್​ ರಾಜ್​ಕುಮಾರ್​ ಅವರು 1999 ಡಿಸೆಂಬರ್​ ಒಂದರಂದು ಮದುವೆ ಆದರು. ಚಿಕ್ಕಮಗಳೂರಿನ ಅಶ್ವಿನಿ ರೇವಂತ್​ ಅವರನ್ನು ವರಿಸಿದರು.

ಪುನೀತ್​ ರಾಜ್​ಕುಮಾರ್​ ಅವರು 1999 ಡಿಸೆಂಬರ್​ ಒಂದರಂದು ಮದುವೆ ಆದರು. ಚಿಕ್ಕಮಗಳೂರಿನ ಅಶ್ವಿನಿ ರೇವಂತ್​ ಅವರನ್ನು ವರಿಸಿದರು.

4 / 6
ಗೆಳೆಯರ ಮೂಲಕ ಒಬ್ಬರಿಗೊಬ್ಬರು ಪರಿಚಯವಾಗಿದ್ದರು. ನಂತರ ಗೆಳೆತನ ಪ್ರೀತಿಗೆ ತಿರುಗಿತ್ತು. ಇಬ್ಬರೂ ಹಿರಿಯರ ಸಮ್ಮುಖದಲ್ಲಿ ಮದುವೆ ಆದರು. ಈ ದಂಪತಿಗೆ ಧೃತಿ ಹಾಗೂ ವಂದಿತಾ ಹೆಸರಿನ ಮಕ್ಕಳಿದ್ದಾರೆ.

ಗೆಳೆಯರ ಮೂಲಕ ಒಬ್ಬರಿಗೊಬ್ಬರು ಪರಿಚಯವಾಗಿದ್ದರು. ನಂತರ ಗೆಳೆತನ ಪ್ರೀತಿಗೆ ತಿರುಗಿತ್ತು. ಇಬ್ಬರೂ ಹಿರಿಯರ ಸಮ್ಮುಖದಲ್ಲಿ ಮದುವೆ ಆದರು. ಈ ದಂಪತಿಗೆ ಧೃತಿ ಹಾಗೂ ವಂದಿತಾ ಹೆಸರಿನ ಮಕ್ಕಳಿದ್ದಾರೆ.

5 / 6
ಈ ವಿಶೇಷ ದಿನವನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ನೆನಪು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ನಮ್ಮ ಜತೆ ಇರಬೇಕಿತ್ತು ಎಂದು ಪರಿತಪಿಸುತ್ತಿದ್ದಾರೆ.

ಈ ವಿಶೇಷ ದಿನವನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ನೆನಪು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ನಮ್ಮ ಜತೆ ಇರಬೇಕಿತ್ತು ಎಂದು ಪರಿತಪಿಸುತ್ತಿದ್ದಾರೆ.

6 / 6
Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್