AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ದೇವರು ಮುತ್ತತ್ತಿ ಆಂಜನೇಯನ ದರ್ಶನ ಪಡೆದ ಅಶ್ವಿನಿ ಪುನಿತ್ ರಾಜ್​​ಕುಮಾರ್

ಗಂಧದಗುಡಿ ಚಿತ್ರ ಯಶಸ್ವಿ ಬಳಿಕ ಅಶ್ವಿನಿ ಪುನಿತ್ ರಾಜ್​ಕುಮಾರ್ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಹನುಮನ ದರ್ಶನ ಪಡೆದರು.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 10, 2022 | 5:03 PM

Share
ಅಶ್ವಿನಿ ಪುನೀತ್ ರಾಜ್​ಕುಮಾರ್ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಗ್ರಾಮಕ್ಕೆ ಭೇಟಿ ನೀಡಿ ಮುತ್ತತ್ತಿ ಹನುಮನ ದರ್ಶನ ಪಡೆದರು.

ಅಶ್ವಿನಿ ಪುನೀತ್ ರಾಜ್​ಕುಮಾರ್ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಗ್ರಾಮಕ್ಕೆ ಭೇಟಿ ನೀಡಿ ಮುತ್ತತ್ತಿ ಹನುಮನ ದರ್ಶನ ಪಡೆದರು.

1 / 5
ಪುನೀತ್​ ರಾಜ್​ಕುಮಾರ್ ಅಭಿನಯದ ಗಂಧದಗುಡಿ ಚಿತ್ರ ಯಶಸ್ವಿ ಬಳಿಕ ಮುತ್ತತ್ತಿ ಹನುಮನ ದರ್ಶನ ಪಡೆದ ಅಶ್ವಿನಿ ಪುನಿತ್ ರಾಜ್ ಕುಮಾರ್.

ಪುನೀತ್​ ರಾಜ್​ಕುಮಾರ್ ಅಭಿನಯದ ಗಂಧದಗುಡಿ ಚಿತ್ರ ಯಶಸ್ವಿ ಬಳಿಕ ಮುತ್ತತ್ತಿ ಹನುಮನ ದರ್ಶನ ಪಡೆದ ಅಶ್ವಿನಿ ಪುನಿತ್ ರಾಜ್ ಕುಮಾರ್.

2 / 5
ಹನುಮನ ದರ್ಶನದ ವೇಳೆ ಅಶ್ವಿನಿ ಅವರಿಗೆ ಸನ್ಮಾನಿಸಲಾಯಿತು.

ಹನುಮನ ದರ್ಶನದ ವೇಳೆ ಅಶ್ವಿನಿ ಅವರಿಗೆ ಸನ್ಮಾನಿಸಲಾಯಿತು.

3 / 5
ಮುತ್ತತ್ತಿ ಆಂಜನೇಯ ರಾಜ್ ಕುಟುಂಬದ ಮನೆ ದೇವರು.

ಮುತ್ತತ್ತಿ ಆಂಜನೇಯ ರಾಜ್ ಕುಟುಂಬದ ಮನೆ ದೇವರು.

4 / 5
ಅಶ್ವಿನಿ ಜೊತೆ ಕುಟುಂಬಸ್ಥರು, ನಟ ಯುವ ರಾಜ್​ಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಾಥ್ ನೀಡಿದರು.

ಅಶ್ವಿನಿ ಜೊತೆ ಕುಟುಂಬಸ್ಥರು, ನಟ ಯುವ ರಾಜ್​ಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಾಥ್ ನೀಡಿದರು.

5 / 5
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್