ಮನೆ ದೇವರು ಮುತ್ತತ್ತಿ ಆಂಜನೇಯನ ದರ್ಶನ ಪಡೆದ ಅಶ್ವಿನಿ ಪುನಿತ್ ರಾಜ್ಕುಮಾರ್
ಗಂಧದಗುಡಿ ಚಿತ್ರ ಯಶಸ್ವಿ ಬಳಿಕ ಅಶ್ವಿನಿ ಪುನಿತ್ ರಾಜ್ಕುಮಾರ್ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಹನುಮನ ದರ್ಶನ ಪಡೆದರು.
Updated on: Nov 10, 2022 | 5:03 PM
Share

ಅಶ್ವಿನಿ ಪುನೀತ್ ರಾಜ್ಕುಮಾರ್ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಗ್ರಾಮಕ್ಕೆ ಭೇಟಿ ನೀಡಿ ಮುತ್ತತ್ತಿ ಹನುಮನ ದರ್ಶನ ಪಡೆದರು.

ಪುನೀತ್ ರಾಜ್ಕುಮಾರ್ ಅಭಿನಯದ ಗಂಧದಗುಡಿ ಚಿತ್ರ ಯಶಸ್ವಿ ಬಳಿಕ ಮುತ್ತತ್ತಿ ಹನುಮನ ದರ್ಶನ ಪಡೆದ ಅಶ್ವಿನಿ ಪುನಿತ್ ರಾಜ್ ಕುಮಾರ್.

ಹನುಮನ ದರ್ಶನದ ವೇಳೆ ಅಶ್ವಿನಿ ಅವರಿಗೆ ಸನ್ಮಾನಿಸಲಾಯಿತು.

ಮುತ್ತತ್ತಿ ಆಂಜನೇಯ ರಾಜ್ ಕುಟುಂಬದ ಮನೆ ದೇವರು.

ಅಶ್ವಿನಿ ಜೊತೆ ಕುಟುಂಬಸ್ಥರು, ನಟ ಯುವ ರಾಜ್ಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಾಥ್ ನೀಡಿದರು.
Related Photo Gallery
ಥೈಲ್ಯಾಂಡ್, ಕಾಂಬೋಡಿಯಾ ಗಡಿಯ ಹಿಂದೂ ದೇವಾಲಯದ ಧ್ವಂಸಕ್ಕೆ ಭಾರತ ಕಳವಳ
ಷೇರುಗಳನ್ನು ಆರಿಸುವುದು ಹೇಗೆ? ರಾಮದೇವ್ ಅಗರ್ವಾಲ್ ತಂತ್ರಗಳಿವು
ನಟಿಗೆ ಲೈಂಗಿಕ ಕಿರುಕುಳ ನೀಡಿದ 6 ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ
ಬಾಲಿವುಡ್ಗೆ ಹೋಗಿ ಬಾಲಿವುಡ್ ಸ್ಟಾರ್ಗಳನ್ನೇ ಹಿಂದಿಕ್ಕಿದ ಧನುಶ್
ಏರ್ಪೋರ್ಟ್ನಲ್ಲಿ ಕಳ್ಳತನ ಕೇಸ್: ದೇಶದಲ್ಲಿ ಬೆಂಗಳೂರೇ ನಂಬರ್ 1
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್




