ಮನೆ ದೇವರು ಮುತ್ತತ್ತಿ ಆಂಜನೇಯನ ದರ್ಶನ ಪಡೆದ ಅಶ್ವಿನಿ ಪುನಿತ್ ರಾಜ್ಕುಮಾರ್
ಗಂಧದಗುಡಿ ಚಿತ್ರ ಯಶಸ್ವಿ ಬಳಿಕ ಅಶ್ವಿನಿ ಪುನಿತ್ ರಾಜ್ಕುಮಾರ್ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಹನುಮನ ದರ್ಶನ ಪಡೆದರು.
Updated on: Nov 10, 2022 | 5:03 PM
Share

ಅಶ್ವಿನಿ ಪುನೀತ್ ರಾಜ್ಕುಮಾರ್ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಗ್ರಾಮಕ್ಕೆ ಭೇಟಿ ನೀಡಿ ಮುತ್ತತ್ತಿ ಹನುಮನ ದರ್ಶನ ಪಡೆದರು.

ಪುನೀತ್ ರಾಜ್ಕುಮಾರ್ ಅಭಿನಯದ ಗಂಧದಗುಡಿ ಚಿತ್ರ ಯಶಸ್ವಿ ಬಳಿಕ ಮುತ್ತತ್ತಿ ಹನುಮನ ದರ್ಶನ ಪಡೆದ ಅಶ್ವಿನಿ ಪುನಿತ್ ರಾಜ್ ಕುಮಾರ್.

ಹನುಮನ ದರ್ಶನದ ವೇಳೆ ಅಶ್ವಿನಿ ಅವರಿಗೆ ಸನ್ಮಾನಿಸಲಾಯಿತು.

ಮುತ್ತತ್ತಿ ಆಂಜನೇಯ ರಾಜ್ ಕುಟುಂಬದ ಮನೆ ದೇವರು.

ಅಶ್ವಿನಿ ಜೊತೆ ಕುಟುಂಬಸ್ಥರು, ನಟ ಯುವ ರಾಜ್ಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಾಥ್ ನೀಡಿದರು.
Related Photo Gallery
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್: ಒಂದೇ ಸೈಟ್ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ತಾಯಿ-ಮಕ್ಕಳ ಆಸ್ಪತ್ರೆಗೆ ಡಿಸಿಎಂ ದಿಢೀರ್ ಭೇಟಿ
ರಸ್ತೆಬದಿಯ ಶಿವನ ಪೇಂಟಿಂಗ್ ಮೇಲೆ ಮೂತ್ರ ವಿಸರ್ಜನೆ; ವಿಡಿಯೋಗೆ ಭಾರೀ ಆಕ್ರೋಶ
ವೀಲ್ಚೇರ್ನಲ್ಲಿದ್ದ ತಂಗಿಗೆ ಸಮುದ್ರದ ಅಲೆಗಳನ್ನು ಸ್ಪರ್ಶಿಸುವ ಆಸೆ
ಬ್ರ್ಯಾಂಡ್ ಡಿಕೆ ಶಿವಕುಮಾರ್ ಎಲ್ಲೋದ್ರು ಅಂತ ಕಾಲೆಳೆದ R ಅಶೋಕ್
ವಿದ್ಯಾರ್ಥಿನಿಯರ ಜತೆ ಸಖತ್ತಾಗಿ ವಾಲಿಬಾಲ್ ಆಡಿದ ಡಿಕೆಶಿ
ಹಳೆಯ ನ್ಯಾನೋ ಐಷಾರಾಮಿ ಓಪನ್-ಟಾಪ್ ಕಾರನ್ನಾಗಿ ಮಾಡಿದ ವ್ಯಕ್ತಿ




