ಮನೆ ದೇವರು ಮುತ್ತತ್ತಿ ಆಂಜನೇಯನ ದರ್ಶನ ಪಡೆದ ಅಶ್ವಿನಿ ಪುನಿತ್ ರಾಜ್ಕುಮಾರ್
ಗಂಧದಗುಡಿ ಚಿತ್ರ ಯಶಸ್ವಿ ಬಳಿಕ ಅಶ್ವಿನಿ ಪುನಿತ್ ರಾಜ್ಕುಮಾರ್ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಹನುಮನ ದರ್ಶನ ಪಡೆದರು.
Updated on: Nov 10, 2022 | 5:03 PM
Share

ಅಶ್ವಿನಿ ಪುನೀತ್ ರಾಜ್ಕುಮಾರ್ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಗ್ರಾಮಕ್ಕೆ ಭೇಟಿ ನೀಡಿ ಮುತ್ತತ್ತಿ ಹನುಮನ ದರ್ಶನ ಪಡೆದರು.

ಪುನೀತ್ ರಾಜ್ಕುಮಾರ್ ಅಭಿನಯದ ಗಂಧದಗುಡಿ ಚಿತ್ರ ಯಶಸ್ವಿ ಬಳಿಕ ಮುತ್ತತ್ತಿ ಹನುಮನ ದರ್ಶನ ಪಡೆದ ಅಶ್ವಿನಿ ಪುನಿತ್ ರಾಜ್ ಕುಮಾರ್.

ಹನುಮನ ದರ್ಶನದ ವೇಳೆ ಅಶ್ವಿನಿ ಅವರಿಗೆ ಸನ್ಮಾನಿಸಲಾಯಿತು.

ಮುತ್ತತ್ತಿ ಆಂಜನೇಯ ರಾಜ್ ಕುಟುಂಬದ ಮನೆ ದೇವರು.

ಅಶ್ವಿನಿ ಜೊತೆ ಕುಟುಂಬಸ್ಥರು, ನಟ ಯುವ ರಾಜ್ಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಾಥ್ ನೀಡಿದರು.
Related Photo Gallery
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ




