ಮನೆ ದೇವರು ಮುತ್ತತ್ತಿ ಆಂಜನೇಯನ ದರ್ಶನ ಪಡೆದ ಅಶ್ವಿನಿ ಪುನಿತ್ ರಾಜ್ಕುಮಾರ್
ಗಂಧದಗುಡಿ ಚಿತ್ರ ಯಶಸ್ವಿ ಬಳಿಕ ಅಶ್ವಿನಿ ಪುನಿತ್ ರಾಜ್ಕುಮಾರ್ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಹನುಮನ ದರ್ಶನ ಪಡೆದರು.
Updated on: Nov 10, 2022 | 5:03 PM
Share

ಅಶ್ವಿನಿ ಪುನೀತ್ ರಾಜ್ಕುಮಾರ್ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಗ್ರಾಮಕ್ಕೆ ಭೇಟಿ ನೀಡಿ ಮುತ್ತತ್ತಿ ಹನುಮನ ದರ್ಶನ ಪಡೆದರು.

ಪುನೀತ್ ರಾಜ್ಕುಮಾರ್ ಅಭಿನಯದ ಗಂಧದಗುಡಿ ಚಿತ್ರ ಯಶಸ್ವಿ ಬಳಿಕ ಮುತ್ತತ್ತಿ ಹನುಮನ ದರ್ಶನ ಪಡೆದ ಅಶ್ವಿನಿ ಪುನಿತ್ ರಾಜ್ ಕುಮಾರ್.

ಹನುಮನ ದರ್ಶನದ ವೇಳೆ ಅಶ್ವಿನಿ ಅವರಿಗೆ ಸನ್ಮಾನಿಸಲಾಯಿತು.

ಮುತ್ತತ್ತಿ ಆಂಜನೇಯ ರಾಜ್ ಕುಟುಂಬದ ಮನೆ ದೇವರು.

ಅಶ್ವಿನಿ ಜೊತೆ ಕುಟುಂಬಸ್ಥರು, ನಟ ಯುವ ರಾಜ್ಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಾಥ್ ನೀಡಿದರು.
Related Photo Gallery
ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್ ಮಾತು
ರಾಜಶೇಖರ್ ತಾಯಿಗೆ ಡಿಕೆ ಶಿವಕುಮಾರ್ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ




