AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ ಕಂಟೋನ್ಮೆಂಟ್ ರೈಲು ನಿಲ್ದಾಣ ನವೀಕರಣ ಕಾಮಗಾರಿ ಪರಿಶೀಲಿಸಿದ ಅಶ್ವಿನಿ ವೈಷ್ಣವ್: ಸಚಿವ ವಿ ಸೋಮಣ್ಣ ಸಾಥ್

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಇಂದು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ದೇವನಹಳ್ಳಿ ರೈಲ್ವೆ ನಿಲ್ದಾಣದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣದ ತನಕ ನಡೆಸಲಾಗುತ್ತಿರುವ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ ಮಾಡಲಾಗಿದೆ. ಈ ವೇಳೆ ಸಚಿವ ವಿ ಸೋಮಣ್ಣ ಸಾಥ್ ನೀಡಿದ್ದಾರೆ.

Vinayak Hanamant Gurav
| Edited By: |

Updated on: Oct 05, 2024 | 7:35 PM

Share
ಇಂದು ಬೆಂಗಳೂರಿಗೆ ಭೇಟಿ ನೀಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​​ ದೇವನಹಳ್ಳಿ ರೈಲ್ವೆ ನಿಲ್ದಾಣದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣದ ತನಕ ನಡೆಸಲಾಗುತ್ತಿರುವ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ ಮಾಡಿದ್ದಾರೆ.

ಇಂದು ಬೆಂಗಳೂರಿಗೆ ಭೇಟಿ ನೀಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​​ ದೇವನಹಳ್ಳಿ ರೈಲ್ವೆ ನಿಲ್ದಾಣದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣದ ತನಕ ನಡೆಸಲಾಗುತ್ತಿರುವ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ ಮಾಡಿದ್ದಾರೆ.

1 / 5
ಈ ವೇಳೆ ಸಚಿವ ಅಶ್ವಿನಿ ವೈಷ್ಣವ್​ಗೆ ಕೇಂದ್ರ ರಾಜ್ಯ ಖಾತೆ ಸಚಿವ ವಿ ಸೋಮಣ್ಣ, ಸಂಸದ ಪಿಸಿ ಮೋಹನ್​ ಮತ್ತು ರೈಲ್ವೆ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಈ ವೇಳೆ ಸಚಿವ ಅಶ್ವಿನಿ ವೈಷ್ಣವ್​ಗೆ ಕೇಂದ್ರ ರಾಜ್ಯ ಖಾತೆ ಸಚಿವ ವಿ ಸೋಮಣ್ಣ, ಸಂಸದ ಪಿಸಿ ಮೋಹನ್​ ಮತ್ತು ರೈಲ್ವೆ ಅಧಿಕಾರಿಗಳು ಸಾಥ್ ನೀಡಿದ್ದಾರೆ.

2 / 5
ಕಾಮಗಾರಿ ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಶ್ವಿನಿ ವೈಷ್ಣವ್, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯಲಹಂಕವರೆಗೆ ರೈಲ್ವೆ ಲೈನ್ ಮಾಡಲಾಗುವುದು ಎಂದು ಹೇಳಿದ್ದಾರೆ.

ಕಾಮಗಾರಿ ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಶ್ವಿನಿ ವೈಷ್ಣವ್, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯಲಹಂಕವರೆಗೆ ರೈಲ್ವೆ ಲೈನ್ ಮಾಡಲಾಗುವುದು ಎಂದು ಹೇಳಿದ್ದಾರೆ.

3 / 5
ಬೆಂಗಳೂರು ಕಂಟೊನ್ಮೆಂಟ್ ಬಹಳ ಮಹತ್ವದ ನಿಲ್ದಾಣ. ಎಸ್​ಎಂವಿ ಬಳಿಕ ಕಂಟೋನ್ಮೆಂಟ್, ಯಶವಂತಪುರ ರೈಲ್ವೆ ನಿಲ್ದಾಣ ಮರು ನಿರ್ಮಾಣ ಕಾಮಗಾರಿ ನಡೆಯುತ್ತಿದೆ. 18 ಸಾವಿರ ಸ್ಕ್ವೇರ್ ಮೀಟರ್ ಅಗಲೀಕರಣ ಮಾಡಲಾಗಿದೆ. ಅಂಡರ್ ಗ್ರೌಂಡ್ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಡಿಸೆಂಬರ್ ಕೊನೆಗೆ ಕಾಮಗಾರಿ ಸಂಪೂರ್ಣ ಆಗಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಕಂಟೊನ್ಮೆಂಟ್ ಬಹಳ ಮಹತ್ವದ ನಿಲ್ದಾಣ. ಎಸ್​ಎಂವಿ ಬಳಿಕ ಕಂಟೋನ್ಮೆಂಟ್, ಯಶವಂತಪುರ ರೈಲ್ವೆ ನಿಲ್ದಾಣ ಮರು ನಿರ್ಮಾಣ ಕಾಮಗಾರಿ ನಡೆಯುತ್ತಿದೆ. 18 ಸಾವಿರ ಸ್ಕ್ವೇರ್ ಮೀಟರ್ ಅಗಲೀಕರಣ ಮಾಡಲಾಗಿದೆ. ಅಂಡರ್ ಗ್ರೌಂಡ್ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಡಿಸೆಂಬರ್ ಕೊನೆಗೆ ಕಾಮಗಾರಿ ಸಂಪೂರ್ಣ ಆಗಲಿದೆ ಎಂದು ತಿಳಿಸಿದ್ದಾರೆ.

4 / 5
ಇನ್ನು ಮೈಸೂರು ಟು ಬೆಂಗಳೂರು ನಡುವೆ ನಮೋ ರ‍್ಯಾಪಿಡ್ ರೈಲು ಓಡಾಟ ಮಾಡುತ್ತಿದೆ. ಇದೀಗ ತುಮಕೂರು ಟು ಬೆಂಗಳೂರು ನಮೋ ರ‍್ಯಾಪಿಡ್ ರೈಲು ಆರಂಭ ಮಾಡುತ್ತೇವೆ. ಬೆಂಗಳೂರು ಸಿಟಿಗೆ 200ಕಿಮೀ ಇರುವ ಪ್ರಮುಖವಾದ ನಗರಗಳಿಗೆ ನಮೋ ರ‍್ಯಾಪಿಡ್ ರೈಲು ಸದ್ಯದಲ್ಲಿ ಆರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಮೈಸೂರು ಟು ಬೆಂಗಳೂರು ನಡುವೆ ನಮೋ ರ‍್ಯಾಪಿಡ್ ರೈಲು ಓಡಾಟ ಮಾಡುತ್ತಿದೆ. ಇದೀಗ ತುಮಕೂರು ಟು ಬೆಂಗಳೂರು ನಮೋ ರ‍್ಯಾಪಿಡ್ ರೈಲು ಆರಂಭ ಮಾಡುತ್ತೇವೆ. ಬೆಂಗಳೂರು ಸಿಟಿಗೆ 200ಕಿಮೀ ಇರುವ ಪ್ರಮುಖವಾದ ನಗರಗಳಿಗೆ ನಮೋ ರ‍್ಯಾಪಿಡ್ ರೈಲು ಸದ್ಯದಲ್ಲಿ ಆರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ