Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ ಕಂಟೋನ್ಮೆಂಟ್ ರೈಲು ನಿಲ್ದಾಣ ನವೀಕರಣ ಕಾಮಗಾರಿ ಪರಿಶೀಲಿಸಿದ ಅಶ್ವಿನಿ ವೈಷ್ಣವ್: ಸಚಿವ ವಿ ಸೋಮಣ್ಣ ಸಾಥ್

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಇಂದು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ದೇವನಹಳ್ಳಿ ರೈಲ್ವೆ ನಿಲ್ದಾಣದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣದ ತನಕ ನಡೆಸಲಾಗುತ್ತಿರುವ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ ಮಾಡಲಾಗಿದೆ. ಈ ವೇಳೆ ಸಚಿವ ವಿ ಸೋಮಣ್ಣ ಸಾಥ್ ನೀಡಿದ್ದಾರೆ.

Vinayak Hanamant Gurav
| Updated By: ಗಂಗಾಧರ​ ಬ. ಸಾಬೋಜಿ

Updated on: Oct 05, 2024 | 7:35 PM

ಇಂದು ಬೆಂಗಳೂರಿಗೆ ಭೇಟಿ ನೀಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​​ ದೇವನಹಳ್ಳಿ ರೈಲ್ವೆ ನಿಲ್ದಾಣದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣದ ತನಕ ನಡೆಸಲಾಗುತ್ತಿರುವ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ ಮಾಡಿದ್ದಾರೆ.

ಇಂದು ಬೆಂಗಳೂರಿಗೆ ಭೇಟಿ ನೀಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​​ ದೇವನಹಳ್ಳಿ ರೈಲ್ವೆ ನಿಲ್ದಾಣದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣದ ತನಕ ನಡೆಸಲಾಗುತ್ತಿರುವ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ ಮಾಡಿದ್ದಾರೆ.

1 / 5
ಈ ವೇಳೆ ಸಚಿವ ಅಶ್ವಿನಿ ವೈಷ್ಣವ್​ಗೆ ಕೇಂದ್ರ ರಾಜ್ಯ ಖಾತೆ ಸಚಿವ ವಿ ಸೋಮಣ್ಣ, ಸಂಸದ ಪಿಸಿ ಮೋಹನ್​ ಮತ್ತು ರೈಲ್ವೆ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಈ ವೇಳೆ ಸಚಿವ ಅಶ್ವಿನಿ ವೈಷ್ಣವ್​ಗೆ ಕೇಂದ್ರ ರಾಜ್ಯ ಖಾತೆ ಸಚಿವ ವಿ ಸೋಮಣ್ಣ, ಸಂಸದ ಪಿಸಿ ಮೋಹನ್​ ಮತ್ತು ರೈಲ್ವೆ ಅಧಿಕಾರಿಗಳು ಸಾಥ್ ನೀಡಿದ್ದಾರೆ.

2 / 5
ಕಾಮಗಾರಿ ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಶ್ವಿನಿ ವೈಷ್ಣವ್, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯಲಹಂಕವರೆಗೆ ರೈಲ್ವೆ ಲೈನ್ ಮಾಡಲಾಗುವುದು ಎಂದು ಹೇಳಿದ್ದಾರೆ.

ಕಾಮಗಾರಿ ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಶ್ವಿನಿ ವೈಷ್ಣವ್, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯಲಹಂಕವರೆಗೆ ರೈಲ್ವೆ ಲೈನ್ ಮಾಡಲಾಗುವುದು ಎಂದು ಹೇಳಿದ್ದಾರೆ.

3 / 5
ಬೆಂಗಳೂರು ಕಂಟೊನ್ಮೆಂಟ್ ಬಹಳ ಮಹತ್ವದ ನಿಲ್ದಾಣ. ಎಸ್​ಎಂವಿ ಬಳಿಕ ಕಂಟೋನ್ಮೆಂಟ್, ಯಶವಂತಪುರ ರೈಲ್ವೆ ನಿಲ್ದಾಣ ಮರು ನಿರ್ಮಾಣ ಕಾಮಗಾರಿ ನಡೆಯುತ್ತಿದೆ. 18 ಸಾವಿರ ಸ್ಕ್ವೇರ್ ಮೀಟರ್ ಅಗಲೀಕರಣ ಮಾಡಲಾಗಿದೆ. ಅಂಡರ್ ಗ್ರೌಂಡ್ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಡಿಸೆಂಬರ್ ಕೊನೆಗೆ ಕಾಮಗಾರಿ ಸಂಪೂರ್ಣ ಆಗಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಕಂಟೊನ್ಮೆಂಟ್ ಬಹಳ ಮಹತ್ವದ ನಿಲ್ದಾಣ. ಎಸ್​ಎಂವಿ ಬಳಿಕ ಕಂಟೋನ್ಮೆಂಟ್, ಯಶವಂತಪುರ ರೈಲ್ವೆ ನಿಲ್ದಾಣ ಮರು ನಿರ್ಮಾಣ ಕಾಮಗಾರಿ ನಡೆಯುತ್ತಿದೆ. 18 ಸಾವಿರ ಸ್ಕ್ವೇರ್ ಮೀಟರ್ ಅಗಲೀಕರಣ ಮಾಡಲಾಗಿದೆ. ಅಂಡರ್ ಗ್ರೌಂಡ್ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಡಿಸೆಂಬರ್ ಕೊನೆಗೆ ಕಾಮಗಾರಿ ಸಂಪೂರ್ಣ ಆಗಲಿದೆ ಎಂದು ತಿಳಿಸಿದ್ದಾರೆ.

4 / 5
ಇನ್ನು ಮೈಸೂರು ಟು ಬೆಂಗಳೂರು ನಡುವೆ ನಮೋ ರ‍್ಯಾಪಿಡ್ ರೈಲು ಓಡಾಟ ಮಾಡುತ್ತಿದೆ. ಇದೀಗ ತುಮಕೂರು ಟು ಬೆಂಗಳೂರು ನಮೋ ರ‍್ಯಾಪಿಡ್ ರೈಲು ಆರಂಭ ಮಾಡುತ್ತೇವೆ. ಬೆಂಗಳೂರು ಸಿಟಿಗೆ 200ಕಿಮೀ ಇರುವ ಪ್ರಮುಖವಾದ ನಗರಗಳಿಗೆ ನಮೋ ರ‍್ಯಾಪಿಡ್ ರೈಲು ಸದ್ಯದಲ್ಲಿ ಆರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಮೈಸೂರು ಟು ಬೆಂಗಳೂರು ನಡುವೆ ನಮೋ ರ‍್ಯಾಪಿಡ್ ರೈಲು ಓಡಾಟ ಮಾಡುತ್ತಿದೆ. ಇದೀಗ ತುಮಕೂರು ಟು ಬೆಂಗಳೂರು ನಮೋ ರ‍್ಯಾಪಿಡ್ ರೈಲು ಆರಂಭ ಮಾಡುತ್ತೇವೆ. ಬೆಂಗಳೂರು ಸಿಟಿಗೆ 200ಕಿಮೀ ಇರುವ ಪ್ರಮುಖವಾದ ನಗರಗಳಿಗೆ ನಮೋ ರ‍್ಯಾಪಿಡ್ ರೈಲು ಸದ್ಯದಲ್ಲಿ ಆರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.

5 / 5
Follow us
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ