ದೇವನಹಳ್ಳಿ ಕಂಟೋನ್ಮೆಂಟ್ ರೈಲು ನಿಲ್ದಾಣ ನವೀಕರಣ ಕಾಮಗಾರಿ ಪರಿಶೀಲಿಸಿದ ಅಶ್ವಿನಿ ವೈಷ್ಣವ್: ಸಚಿವ ವಿ ಸೋಮಣ್ಣ ಸಾಥ್
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಇಂದು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ದೇವನಹಳ್ಳಿ ರೈಲ್ವೆ ನಿಲ್ದಾಣದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣದ ತನಕ ನಡೆಸಲಾಗುತ್ತಿರುವ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ ಮಾಡಲಾಗಿದೆ. ಈ ವೇಳೆ ಸಚಿವ ವಿ ಸೋಮಣ್ಣ ಸಾಥ್ ನೀಡಿದ್ದಾರೆ.

1 / 5

2 / 5

3 / 5

4 / 5

5 / 5