Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೇಷ್ಯಾ ವಿರುದ್ಧ ಭಾರತ ಹಾಕಿ ತಂಡಕ್ಕೆ ಬೃಹತ್ ಜಯ; ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ

Asian Champions Trophy 2023: ಪಂದ್ಯಾವಳಿಯ ತನ್ನ ಮೂರನೇ ಪಂದ್ಯದಲ್ಲಿ ಬಲಿಷ್ಠ ಎದುರಾಳಿ ಮಲೇಷ್ಯಾ ತಂಡವನ್ನು ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ 5-0 ಗೋಲುಗಳಿಂದ ಮಣಿಸಿದೆ.

ಪೃಥ್ವಿಶಂಕರ
|

Updated on: Aug 07, 2023 | 11:04 AM

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿಯಲ್ಲಿ ಟೀಂ ಇಂಡಿತಾ ಮತ್ತೆ ತನ್ನ ಗೆಲುವಿನ ಹಾದಿಗೆ ಮರಳಿದೆ. ಪಂದ್ಯಾವಳಿಯ ತನ್ನ ಮೂರನೇ ಪಂದ್ಯದಲ್ಲಿ  ಬಲಿಷ್ಠ ಎದುರಾಳಿ ಮಲೇಷ್ಯಾ ತಂಡವನ್ನು ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ 5-0 ಗೋಲುಗಳಿಂದ ಮಣಿಸಿದೆ.

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿಯಲ್ಲಿ ಟೀಂ ಇಂಡಿತಾ ಮತ್ತೆ ತನ್ನ ಗೆಲುವಿನ ಹಾದಿಗೆ ಮರಳಿದೆ. ಪಂದ್ಯಾವಳಿಯ ತನ್ನ ಮೂರನೇ ಪಂದ್ಯದಲ್ಲಿ ಬಲಿಷ್ಠ ಎದುರಾಳಿ ಮಲೇಷ್ಯಾ ತಂಡವನ್ನು ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ 5-0 ಗೋಲುಗಳಿಂದ ಮಣಿಸಿದೆ.

1 / 9
ಪಂದ್ಯಾವಳಿಯ ಮಲೇಷ್ಯಾ ಬಲಿಷ್ಠ ತಂಡ ಎನಿಸಿಕೊಂಡಿದ್ದರಿಂದ ಈ ಪಂದ್ಯದಲ್ಲಿ ಪ್ರಬಲ ಸ್ಪರ್ಧೆಯನ್ನು ನಿರೀಕ್ಷಿಸಲಾಗಿತ್ತು. ಆದರೆ ಹರ್ಮನ್‌ಪ್ರೀತ್ ಸಿಂಗ್ ತಂಡದ ಎದುರು ಮಲೇಷ್ಯಾ ತಂಡ ಮಂಕಾಯಿತು.

ಪಂದ್ಯಾವಳಿಯ ಮಲೇಷ್ಯಾ ಬಲಿಷ್ಠ ತಂಡ ಎನಿಸಿಕೊಂಡಿದ್ದರಿಂದ ಈ ಪಂದ್ಯದಲ್ಲಿ ಪ್ರಬಲ ಸ್ಪರ್ಧೆಯನ್ನು ನಿರೀಕ್ಷಿಸಲಾಗಿತ್ತು. ಆದರೆ ಹರ್ಮನ್‌ಪ್ರೀತ್ ಸಿಂಗ್ ತಂಡದ ಎದುರು ಮಲೇಷ್ಯಾ ತಂಡ ಮಂಕಾಯಿತು.

2 / 9
ಇನ್ನು ಈ ಪಂದ್ಯಾವಳಿಯ ತನ್ನ ಮೊದಲ ಪಂದ್ಯದಲ್ಲಿ ಚೀನಾ ವಿರುದ್ಧ 7-2 ಅಂತರದಿಂದ ಜಯ ಸಾಧಿಸಿದ್ದ ಭಾರತ ಆ ಬಳಿಕ ನಡೆದ ಎರಡನೇ ಪಂದ್ಯದಲ್ಲಿ ಜಪಾನ್ ವಿರುದ್ಧ 1-1 ಗೋಲುಗಳಿಂದ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು.

ಇನ್ನು ಈ ಪಂದ್ಯಾವಳಿಯ ತನ್ನ ಮೊದಲ ಪಂದ್ಯದಲ್ಲಿ ಚೀನಾ ವಿರುದ್ಧ 7-2 ಅಂತರದಿಂದ ಜಯ ಸಾಧಿಸಿದ್ದ ಭಾರತ ಆ ಬಳಿಕ ನಡೆದ ಎರಡನೇ ಪಂದ್ಯದಲ್ಲಿ ಜಪಾನ್ ವಿರುದ್ಧ 1-1 ಗೋಲುಗಳಿಂದ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು.

3 / 9
ಇತ್ತ ಮಲೇಷ್ಯಾ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು 3-1 ಗೋಲುಗಳಿಂದ ಸೋಲಿಸಿದರೆ, ಎರಡನೇ ಪಂದ್ಯದಲ್ಲಿ ಚೀನಾ ವಿರುದ್ಧ 5-1 ಅಂತರದ ಜಯ ಸಾಧಿಸಿತ್ತು. ಹೀಗಾಗಿ ಹೈವೋಲ್ಟೆಜ್ ಪಂದ್ಯವನ್ನು ನಿರೀಕ್ಷಿಸಲಾಗಿತ್ತು. ಆದರೆ ಭಾರತ ಎದುರಾಳಿ ತಂಡವನ್ನು 5-0 ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ.

ಇತ್ತ ಮಲೇಷ್ಯಾ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು 3-1 ಗೋಲುಗಳಿಂದ ಸೋಲಿಸಿದರೆ, ಎರಡನೇ ಪಂದ್ಯದಲ್ಲಿ ಚೀನಾ ವಿರುದ್ಧ 5-1 ಅಂತರದ ಜಯ ಸಾಧಿಸಿತ್ತು. ಹೀಗಾಗಿ ಹೈವೋಲ್ಟೆಜ್ ಪಂದ್ಯವನ್ನು ನಿರೀಕ್ಷಿಸಲಾಗಿತ್ತು. ಆದರೆ ಭಾರತ ಎದುರಾಳಿ ತಂಡವನ್ನು 5-0 ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ.

4 / 9
ಪಂದ್ಯದ 15ನೇ ನಿಮಿಷದಲ್ಲಿ ಕಾರ್ತಿ ಸೆಲ್ವಂ ಭಾರತದ ಪರ ಮೊದಲು ಗೋಲು ದಾಖಲಿಸಿದರು. ಆ ಬಳಿಕ ಹಾರ್ದಿಕ್ ಸಿಂಗ್ 32ನೇ ನಿಮಿಷದಲ್ಲಿ 2ನೇ ಗೋಲು ದಾಖಲಿಸಿ, 2-0 ಅಂತರದ ಮುನ್ನಡೆ ಸಾಧಿಸಿದರು.

ಪಂದ್ಯದ 15ನೇ ನಿಮಿಷದಲ್ಲಿ ಕಾರ್ತಿ ಸೆಲ್ವಂ ಭಾರತದ ಪರ ಮೊದಲು ಗೋಲು ದಾಖಲಿಸಿದರು. ಆ ಬಳಿಕ ಹಾರ್ದಿಕ್ ಸಿಂಗ್ 32ನೇ ನಿಮಿಷದಲ್ಲಿ 2ನೇ ಗೋಲು ದಾಖಲಿಸಿ, 2-0 ಅಂತರದ ಮುನ್ನಡೆ ಸಾಧಿಸಿದರು.

5 / 9
ಇನ್ನು ಚೀನಾ ವಿರುದ್ಧದ ಪಂದ್ಯದಲ್ಲಿ ಜೋಡಿ ಗೋಲು ದಾಖಲಿಸಿದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಕೂಡ ಒಂದು ಗೋಲು ದಾಖಲಿಸಿ ಅಂತರವನ್ನು 3-0 ಗೆ ಏರಿಸಿದರು.

ಇನ್ನು ಚೀನಾ ವಿರುದ್ಧದ ಪಂದ್ಯದಲ್ಲಿ ಜೋಡಿ ಗೋಲು ದಾಖಲಿಸಿದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಕೂಡ ಒಂದು ಗೋಲು ದಾಖಲಿಸಿ ಅಂತರವನ್ನು 3-0 ಗೆ ಏರಿಸಿದರು.

6 / 9
ಭಾರತದ ಗೋಲು ಭೇಟೆ ಇಲ್ಲಿಗೆ ನಿಲ್ಲದೆ, ಗುರ್ಜಂತ್ ಸಿಂಗ್ ಮತ್ತು ಯುಗರಾಜ್ ಸಿಂಗ್ ಒಂದು ನಿಮಿಷದ ಅಂತರದಲ್ಲಿ ತಲಾ ಒಂದೊಂದು ಗೋಲು ದಾಖಲಿಸಿ ಭಾರತದ ಗೋಲುಗಳ ಸಂಖ್ಯೆಯನ್ನು 5-0 ಗೆ ಏರಿಸಿದರು.

ಭಾರತದ ಗೋಲು ಭೇಟೆ ಇಲ್ಲಿಗೆ ನಿಲ್ಲದೆ, ಗುರ್ಜಂತ್ ಸಿಂಗ್ ಮತ್ತು ಯುಗರಾಜ್ ಸಿಂಗ್ ಒಂದು ನಿಮಿಷದ ಅಂತರದಲ್ಲಿ ತಲಾ ಒಂದೊಂದು ಗೋಲು ದಾಖಲಿಸಿ ಭಾರತದ ಗೋಲುಗಳ ಸಂಖ್ಯೆಯನ್ನು 5-0 ಗೆ ಏರಿಸಿದರು.

7 / 9
ಭಾರತ ಆಡಿರುವ ಮೂರು ಪಂದ್ಯಗಳಲ್ಲಿ 7 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಹಾಗೆಯೇ ಮಲೇಷ್ಯಾ ಆಡಿರುವ 3 ಪಂದ್ಯಗಳಲ್ಲಿ 6 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಭಾರತ ಆಡಿರುವ ಮೂರು ಪಂದ್ಯಗಳಲ್ಲಿ 7 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಹಾಗೆಯೇ ಮಲೇಷ್ಯಾ ಆಡಿರುವ 3 ಪಂದ್ಯಗಳಲ್ಲಿ 6 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

8 / 9
ಇದೀಗ ಪಾಕಿಸ್ತಾನ ವಿರುದ್ಧ ಗುಂಪು ಹಂತದ ಕೊನೆಯ ಪಂದ್ಯವನ್ನು ಇದೇ ಬುಧವಾರ ಆಡುವುದಕ್ಕೂ ಮುನ್ನ ಭಾರತ ಹಾಕಿ ತಂಡ ಇಂದು ಸಂಜೆ 8:30 ಕ್ಕೆ ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾವನ್ನು ಎದುರಿಸಲಿದೆ. ಪ್ರಸ್ತುತ ದಕ್ಷಿಣ ಕೊರಿಯಾ ನಾಲ್ಕು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇದೀಗ ಪಾಕಿಸ್ತಾನ ವಿರುದ್ಧ ಗುಂಪು ಹಂತದ ಕೊನೆಯ ಪಂದ್ಯವನ್ನು ಇದೇ ಬುಧವಾರ ಆಡುವುದಕ್ಕೂ ಮುನ್ನ ಭಾರತ ಹಾಕಿ ತಂಡ ಇಂದು ಸಂಜೆ 8:30 ಕ್ಕೆ ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾವನ್ನು ಎದುರಿಸಲಿದೆ. ಪ್ರಸ್ತುತ ದಕ್ಷಿಣ ಕೊರಿಯಾ ನಾಲ್ಕು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

9 / 9
Follow us
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ