ಸತತ 9 ಪೆನಾಲ್ಟಿ ಕಾರ್ನರ್ ಮಿಸ್! ಜಪಾನ್ ಎದುರು ಭಾರತಕ್ಕೆ ಲಭಿಸದ ಜಯ

Asian Champions Trophy 2023: ಭಾರತದಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಜಪಾನ್ ತಂಡವನ್ನು ಎದುರಿಸಿದ್ದ ಭಾರತ ಹಾಕಿ ತಂಡ ಪಂದ್ಯವನ್ನು 1-1 ರಿಂದ ಡ್ರಾ ಮಾಡಿಕೊಂಡಿದೆ.

|

Updated on: Aug 05, 2023 | 10:54 AM

ಭಾರತದಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಜಪಾನ್ ತಂಡವನ್ನು ಎದುರಿಸಿದ್ದ ಭಾರತ ಹಾಕಿ ತಂಡ ಪಂದ್ಯವನ್ನು 1-1 ರಿಂದ ಡ್ರಾ ಮಾಡಿಕೊಂಡಿದೆ.

ಭಾರತದಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಜಪಾನ್ ತಂಡವನ್ನು ಎದುರಿಸಿದ್ದ ಭಾರತ ಹಾಕಿ ತಂಡ ಪಂದ್ಯವನ್ನು 1-1 ರಿಂದ ಡ್ರಾ ಮಾಡಿಕೊಂಡಿದೆ.

1 / 7
ಮೇಯರ್ ರಾಧಾಕೃಷ್ಣನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ತನ್ನ ಗೆಲುವಿನ ಅಭಿಯಾನವನ್ನು ಮುಂದುವರಿಸಲು ಬಯಸಿತ್ತು, ಆದರೆ ಜಪಾನ್ ತಂಡ ಇದಕ್ಕೆ ಅವಕಾಶ ನೀಡಲಿಲ್ಲ.

ಮೇಯರ್ ರಾಧಾಕೃಷ್ಣನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ತನ್ನ ಗೆಲುವಿನ ಅಭಿಯಾನವನ್ನು ಮುಂದುವರಿಸಲು ಬಯಸಿತ್ತು, ಆದರೆ ಜಪಾನ್ ತಂಡ ಇದಕ್ಕೆ ಅವಕಾಶ ನೀಡಲಿಲ್ಲ.

2 / 7
ಕ್ರೀಡಾಕೂಟದ ಮೊದಲ ಪಂದ್ಯದಲ್ಲಿ ಚೀನಾವನ್ನು 7-2 ಅಂತರದಿಂದ ಸೋಲಿಸಿದ್ದ ಭಾರತ ತಂಡ, ಈ ಪಂದ್ಯದ ಆರಂಭದಲ್ಲಿ 0-1 ರಿಂದ ಹಿನ್ನಡೆ ಅನುಭವಿಸಿತ್ತು. ಆದರೆ ಮೂರನೇ ಕ್ವಾರ್ಟರ್‌ನಲ್ಲಿ ನಾಯಕ ಹರ್ಮನ್‌ಪ್ರೀತ್ ಗೋಲು ದಾಖಲಿಸಿ, ತಂಡವನ್ನು ಸೋಲಿನ ದವಡೆಯಿಂದ ಪಾರು ಮಾಡಿದರು.

ಕ್ರೀಡಾಕೂಟದ ಮೊದಲ ಪಂದ್ಯದಲ್ಲಿ ಚೀನಾವನ್ನು 7-2 ಅಂತರದಿಂದ ಸೋಲಿಸಿದ್ದ ಭಾರತ ತಂಡ, ಈ ಪಂದ್ಯದ ಆರಂಭದಲ್ಲಿ 0-1 ರಿಂದ ಹಿನ್ನಡೆ ಅನುಭವಿಸಿತ್ತು. ಆದರೆ ಮೂರನೇ ಕ್ವಾರ್ಟರ್‌ನಲ್ಲಿ ನಾಯಕ ಹರ್ಮನ್‌ಪ್ರೀತ್ ಗೋಲು ದಾಖಲಿಸಿ, ತಂಡವನ್ನು ಸೋಲಿನ ದವಡೆಯಿಂದ ಪಾರು ಮಾಡಿದರು.

3 / 7
ಮೊದಲ ಕ್ವಾರ್ಟರ್‌ನಲ್ಲಿ ಜಪಾನ್ 1 ಗೋಲು ದಾಖಲಿಸಿದರೆ, ಎರಡನೇ ಕ್ವಾರ್ಟರ್‌ ಗೋಲು ರಹಿತವಾಗಿತ್ತು. ಹೀಗಾಗಿ ಸೋಲಿನ ಸುಳಿಗೆ ಸಿಲುಕ್ಕಿದ್ದ ಭಾರತಕ್ಕೆ ಗೋಲಿನ ಅವಶ್ಯಕತೆ ಇತ್ತು. ಬಳಿಕ ಮೂರನೇ ಕ್ವಾರ್ಟರ್‌ನಲ್ಲಿ ಸಿಕ್ಕ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಹರ್ಮನ್‌ಪ್ರೀತ್ ಸಿಂಗ್ ಗೋಲಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು.

ಮೊದಲ ಕ್ವಾರ್ಟರ್‌ನಲ್ಲಿ ಜಪಾನ್ 1 ಗೋಲು ದಾಖಲಿಸಿದರೆ, ಎರಡನೇ ಕ್ವಾರ್ಟರ್‌ ಗೋಲು ರಹಿತವಾಗಿತ್ತು. ಹೀಗಾಗಿ ಸೋಲಿನ ಸುಳಿಗೆ ಸಿಲುಕ್ಕಿದ್ದ ಭಾರತಕ್ಕೆ ಗೋಲಿನ ಅವಶ್ಯಕತೆ ಇತ್ತು. ಬಳಿಕ ಮೂರನೇ ಕ್ವಾರ್ಟರ್‌ನಲ್ಲಿ ಸಿಕ್ಕ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಹರ್ಮನ್‌ಪ್ರೀತ್ ಸಿಂಗ್ ಗೋಲಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು.

4 / 7
ಆದರೆ ಪಂದ್ಯದಲ್ಲಿ ಹಲವು ಅವಕಾಶಗಳನ್ನು ಭಾರತ ಕೈಚೆಲ್ಲಿತು. ಈ ಪಂದ್ಯದಲ್ಲಿ 15 ಪೆನಾಲ್ಟಿ ಕಾರ್ನರ್‌ಗಳನ್ನು ಗಳಿಸಿದ ಭಾರತ, ಇದರಲ್ಲಿ ಕೇವಲ ಒಂದು ಪೆನಾಲ್ಟಿ ಕಾರ್ನರ್‌ ಅನ್ನು ಮಾತ್ರ ಗೋಲಾಗಿ ಪರಿವರ್ತಿಸಿತು. ಹೀಗಾಗಿ ಪಂದ್ಯ ರೋಚಕ ಸ್ಕೋರ್‌ನೊಂದಿಗೆ ಕೊನೆಗೊಂಡಿತು.

ಆದರೆ ಪಂದ್ಯದಲ್ಲಿ ಹಲವು ಅವಕಾಶಗಳನ್ನು ಭಾರತ ಕೈಚೆಲ್ಲಿತು. ಈ ಪಂದ್ಯದಲ್ಲಿ 15 ಪೆನಾಲ್ಟಿ ಕಾರ್ನರ್‌ಗಳನ್ನು ಗಳಿಸಿದ ಭಾರತ, ಇದರಲ್ಲಿ ಕೇವಲ ಒಂದು ಪೆನಾಲ್ಟಿ ಕಾರ್ನರ್‌ ಅನ್ನು ಮಾತ್ರ ಗೋಲಾಗಿ ಪರಿವರ್ತಿಸಿತು. ಹೀಗಾಗಿ ಪಂದ್ಯ ರೋಚಕ ಸ್ಕೋರ್‌ನೊಂದಿಗೆ ಕೊನೆಗೊಂಡಿತು.

5 / 7
ಪಂದ್ಯಾವಳಿಯ ಎರಡನೇ ಸುತ್ತಿನ ನಂತರ, ಮಲೇಷ್ಯಾ ಆರು ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಪಂದ್ಯಾವಳಿಯ ಎರಡನೇ ಸುತ್ತಿನ ನಂತರ, ಮಲೇಷ್ಯಾ ಆರು ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

6 / 7
ಇನ್ನು ಭಾರತ ನಾಲ್ಕು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದು, ಗೋಲುಗಳ ವ್ಯತ್ಯಾಸದಲ್ಲಿ ಕೊರಿಯಾ (4 ಅಂಕ) ಗಿಂತ ಮುಂದಿದೆ. ಭಾರತವು ಈಗ ಭಾನುವಾರದಂದು ಟೇಬಲ್ ಟಾಪರ್ ಆಗಿರುವ ಮಲೇಷ್ಯಾ ತಂಡವನ್ನು ಎದುರಿಸಲಿದೆ.

ಇನ್ನು ಭಾರತ ನಾಲ್ಕು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದು, ಗೋಲುಗಳ ವ್ಯತ್ಯಾಸದಲ್ಲಿ ಕೊರಿಯಾ (4 ಅಂಕ) ಗಿಂತ ಮುಂದಿದೆ. ಭಾರತವು ಈಗ ಭಾನುವಾರದಂದು ಟೇಬಲ್ ಟಾಪರ್ ಆಗಿರುವ ಮಲೇಷ್ಯಾ ತಂಡವನ್ನು ಎದುರಿಸಲಿದೆ.

7 / 7
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ