AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಚೀನಾ ವಿರುದ್ಧ 2-7 ಅಂತರದ ಜಯ ಸಾಧಿಸಿದ ಭಾರತ ಹಾಕಿ ತಂಡ

Asian Champions Trophy 2023: ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ತನ್ನ ಆರಂಭಿಕ ಪಂದ್ಯದಲ್ಲಿ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ವರುಣ್ ಕುಮಾರ್ ಅವರ ತಲಾ 2 ಗೋಲುಗಳ ನೆರವಿನಿಂದ ಭಾರತ ಹಾಕಿ ತಂಡ ಚೀನಾ ತಂಡವನ್ನು 7-2 ಗೋಲುಗಳಿಂದ ಮಣಿಸಿದೆ.

ಪೃಥ್ವಿಶಂಕರ
|

Updated on: Aug 04, 2023 | 10:15 AM

Share
ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ತನ್ನ ಆರಂಭಿಕ ಪಂದ್ಯದಲ್ಲಿ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ವರುಣ್ ಕುಮಾರ್ ಅವರ ತಲಾ 2 ಗೋಲುಗಳ ನೆರವಿನಿಂದ ಭಾರತ ಹಾಕಿ ತಂಡ ಚೀನಾ ತಂಡವನ್ನು 7-2 ಗೋಲುಗಳಿಂದ ಮಣಿಸಿದೆ.

ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ತನ್ನ ಆರಂಭಿಕ ಪಂದ್ಯದಲ್ಲಿ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ವರುಣ್ ಕುಮಾರ್ ಅವರ ತಲಾ 2 ಗೋಲುಗಳ ನೆರವಿನಿಂದ ಭಾರತ ಹಾಕಿ ತಂಡ ಚೀನಾ ತಂಡವನ್ನು 7-2 ಗೋಲುಗಳಿಂದ ಮಣಿಸಿದೆ.

1 / 5
ಭಾರತದ ಪರ ಹರ್ಮನ್‌ಪ್ರೀತ್ 5 ಮತ್ತು 8ನೇ ನಿಮಿಷದಲ್ಲಿ ಗೋಲು ದಾಖಲಿಸಿದರೆ, ವರುಣ್ ಕುಮಾರ್ 19 ಮತ್ತು 30ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಲ್ಲಿ ಗೋಲು ದಾಖಸಿದರು. ಹೀಗಾಗಿ ವಿರಾಮದ ವೇಳೆಗೆ ಭಾರತ ತಂಡ 6 ಗೋಲುಗಳಿಂದ ಮುನ್ನಡೆ ಸಾಧಿಸಿತು.

ಭಾರತದ ಪರ ಹರ್ಮನ್‌ಪ್ರೀತ್ 5 ಮತ್ತು 8ನೇ ನಿಮಿಷದಲ್ಲಿ ಗೋಲು ದಾಖಲಿಸಿದರೆ, ವರುಣ್ ಕುಮಾರ್ 19 ಮತ್ತು 30ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಲ್ಲಿ ಗೋಲು ದಾಖಸಿದರು. ಹೀಗಾಗಿ ವಿರಾಮದ ವೇಳೆಗೆ ಭಾರತ ತಂಡ 6 ಗೋಲುಗಳಿಂದ ಮುನ್ನಡೆ ಸಾಧಿಸಿತು.

2 / 5
ಭಾರತ ತಂಡದ ಪರ ಸುಖಜಿತ್ ಸಿಂಗ್ 15ನೇ ನಿಮಿಷದಲ್ಲಿ, ಆಕಾಶದೀಪ್ ಸಿಂಗ್ 16ನೇ ನಿಮಿಷದಲ್ಲಿ ಮತ್ತು ಮನ್​ದೀಪ್ ಸಿಂಗ್ 40ನೇ ನಿಮಿಷದಲ್ಲಿ ಗೋಲು ದಾಖಲಿಸಿದರು.  ಆಕಾಶದೀಪ್ ಅವರ ಫೀಲ್ಡ್ ಗೋಲ್ ಹೊರತುಪಡಿಸಿ ಭಾರತದ ಎಲ್ಲಾ ಗೋಲುಗಳು ಪೆನಾಲ್ಟಿ ಕಾರ್ನರ್‌ಗಳಿಂದ ಬಂದವು.  ಅಂದರೆ ಪೆನಾಲ್ಟಿ ಕಾರ್ನರ್‌ಗಳಿಂದ 6 ಗೋಲುಗಳು ಬಂದವು. ಇದರೊಂದಿಗೆ ಮನ್​ದೀಪ್ ಸಿಂಗ್ ತಮ್ಮ ವೃತ್ತಿ ಜೀವನದಲ್ಲಿ 100 ಗೋಲುಗಳನ್ನು ಪೂರೈಸಿದರು.

ಭಾರತ ತಂಡದ ಪರ ಸುಖಜಿತ್ ಸಿಂಗ್ 15ನೇ ನಿಮಿಷದಲ್ಲಿ, ಆಕಾಶದೀಪ್ ಸಿಂಗ್ 16ನೇ ನಿಮಿಷದಲ್ಲಿ ಮತ್ತು ಮನ್​ದೀಪ್ ಸಿಂಗ್ 40ನೇ ನಿಮಿಷದಲ್ಲಿ ಗೋಲು ದಾಖಲಿಸಿದರು. ಆಕಾಶದೀಪ್ ಅವರ ಫೀಲ್ಡ್ ಗೋಲ್ ಹೊರತುಪಡಿಸಿ ಭಾರತದ ಎಲ್ಲಾ ಗೋಲುಗಳು ಪೆನಾಲ್ಟಿ ಕಾರ್ನರ್‌ಗಳಿಂದ ಬಂದವು. ಅಂದರೆ ಪೆನಾಲ್ಟಿ ಕಾರ್ನರ್‌ಗಳಿಂದ 6 ಗೋಲುಗಳು ಬಂದವು. ಇದರೊಂದಿಗೆ ಮನ್​ದೀಪ್ ಸಿಂಗ್ ತಮ್ಮ ವೃತ್ತಿ ಜೀವನದಲ್ಲಿ 100 ಗೋಲುಗಳನ್ನು ಪೂರೈಸಿದರು.

3 / 5
ಚೀನಾ ಪರ ವೆನ್ಹುಯಿ ಯೆ 18ನೇ ನಿಮಿಷದಲ್ಲಿ ಮತ್ತು ಜಿಶೆಂಗ್ ಗಾವೊ 25ನೇ ನಿಮಿಷದಲ್ಲಿ ಗೋಲು ದಾಖಲಿಸಲಷ್ಟೇ ಶಕ್ತರಾದರು. ಅಂತಿಮವಾಗಿ ಈ ಪಂದ್ಯವನ್ನು ಭಾರತ ತಂಡ 7-2 ಗೋಲುಗಳಿಂದ ಗೆದ್ದುಕೊಂಡಿತು.  ಶುಕ್ರವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಭಾರತ ತಂಡ ಜಪಾನ್‌ ತಂಡವನ್ನು ಎದುರಿಸಲಿದೆ.

ಚೀನಾ ಪರ ವೆನ್ಹುಯಿ ಯೆ 18ನೇ ನಿಮಿಷದಲ್ಲಿ ಮತ್ತು ಜಿಶೆಂಗ್ ಗಾವೊ 25ನೇ ನಿಮಿಷದಲ್ಲಿ ಗೋಲು ದಾಖಲಿಸಲಷ್ಟೇ ಶಕ್ತರಾದರು. ಅಂತಿಮವಾಗಿ ಈ ಪಂದ್ಯವನ್ನು ಭಾರತ ತಂಡ 7-2 ಗೋಲುಗಳಿಂದ ಗೆದ್ದುಕೊಂಡಿತು. ಶುಕ್ರವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಭಾರತ ತಂಡ ಜಪಾನ್‌ ತಂಡವನ್ನು ಎದುರಿಸಲಿದೆ.

4 / 5
ಇನ್ನು ಮೊದಲ ದಿನ ನಡೆದ ಇತರೆ ಪಂದ್ಯಗಳಲ್ಲಿ ದಕ್ಷಿಣ ಕೊರಿಯಾ 2-1ರಿಂದ ಜಪಾನ್ ತಂಡವನ್ನು ಮಣಿಸಿದರೆ, ಮಲೇಷ್ಯಾ 3-1ರಲ್ಲಿ ಪಾಕಿಸ್ತಾನ ತಂಡವನ್ನು ಮಣಿಸಿತು.

ಇನ್ನು ಮೊದಲ ದಿನ ನಡೆದ ಇತರೆ ಪಂದ್ಯಗಳಲ್ಲಿ ದಕ್ಷಿಣ ಕೊರಿಯಾ 2-1ರಿಂದ ಜಪಾನ್ ತಂಡವನ್ನು ಮಣಿಸಿದರೆ, ಮಲೇಷ್ಯಾ 3-1ರಲ್ಲಿ ಪಾಕಿಸ್ತಾನ ತಂಡವನ್ನು ಮಣಿಸಿತು.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ