AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಚೀನಾ ವಿರುದ್ಧ 2-7 ಅಂತರದ ಜಯ ಸಾಧಿಸಿದ ಭಾರತ ಹಾಕಿ ತಂಡ

Asian Champions Trophy 2023: ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ತನ್ನ ಆರಂಭಿಕ ಪಂದ್ಯದಲ್ಲಿ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ವರುಣ್ ಕುಮಾರ್ ಅವರ ತಲಾ 2 ಗೋಲುಗಳ ನೆರವಿನಿಂದ ಭಾರತ ಹಾಕಿ ತಂಡ ಚೀನಾ ತಂಡವನ್ನು 7-2 ಗೋಲುಗಳಿಂದ ಮಣಿಸಿದೆ.

ಪೃಥ್ವಿಶಂಕರ
|

Updated on: Aug 04, 2023 | 10:15 AM

ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ತನ್ನ ಆರಂಭಿಕ ಪಂದ್ಯದಲ್ಲಿ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ವರುಣ್ ಕುಮಾರ್ ಅವರ ತಲಾ 2 ಗೋಲುಗಳ ನೆರವಿನಿಂದ ಭಾರತ ಹಾಕಿ ತಂಡ ಚೀನಾ ತಂಡವನ್ನು 7-2 ಗೋಲುಗಳಿಂದ ಮಣಿಸಿದೆ.

ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ತನ್ನ ಆರಂಭಿಕ ಪಂದ್ಯದಲ್ಲಿ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ವರುಣ್ ಕುಮಾರ್ ಅವರ ತಲಾ 2 ಗೋಲುಗಳ ನೆರವಿನಿಂದ ಭಾರತ ಹಾಕಿ ತಂಡ ಚೀನಾ ತಂಡವನ್ನು 7-2 ಗೋಲುಗಳಿಂದ ಮಣಿಸಿದೆ.

1 / 5
ಭಾರತದ ಪರ ಹರ್ಮನ್‌ಪ್ರೀತ್ 5 ಮತ್ತು 8ನೇ ನಿಮಿಷದಲ್ಲಿ ಗೋಲು ದಾಖಲಿಸಿದರೆ, ವರುಣ್ ಕುಮಾರ್ 19 ಮತ್ತು 30ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಲ್ಲಿ ಗೋಲು ದಾಖಸಿದರು. ಹೀಗಾಗಿ ವಿರಾಮದ ವೇಳೆಗೆ ಭಾರತ ತಂಡ 6 ಗೋಲುಗಳಿಂದ ಮುನ್ನಡೆ ಸಾಧಿಸಿತು.

ಭಾರತದ ಪರ ಹರ್ಮನ್‌ಪ್ರೀತ್ 5 ಮತ್ತು 8ನೇ ನಿಮಿಷದಲ್ಲಿ ಗೋಲು ದಾಖಲಿಸಿದರೆ, ವರುಣ್ ಕುಮಾರ್ 19 ಮತ್ತು 30ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಲ್ಲಿ ಗೋಲು ದಾಖಸಿದರು. ಹೀಗಾಗಿ ವಿರಾಮದ ವೇಳೆಗೆ ಭಾರತ ತಂಡ 6 ಗೋಲುಗಳಿಂದ ಮುನ್ನಡೆ ಸಾಧಿಸಿತು.

2 / 5
ಭಾರತ ತಂಡದ ಪರ ಸುಖಜಿತ್ ಸಿಂಗ್ 15ನೇ ನಿಮಿಷದಲ್ಲಿ, ಆಕಾಶದೀಪ್ ಸಿಂಗ್ 16ನೇ ನಿಮಿಷದಲ್ಲಿ ಮತ್ತು ಮನ್​ದೀಪ್ ಸಿಂಗ್ 40ನೇ ನಿಮಿಷದಲ್ಲಿ ಗೋಲು ದಾಖಲಿಸಿದರು.  ಆಕಾಶದೀಪ್ ಅವರ ಫೀಲ್ಡ್ ಗೋಲ್ ಹೊರತುಪಡಿಸಿ ಭಾರತದ ಎಲ್ಲಾ ಗೋಲುಗಳು ಪೆನಾಲ್ಟಿ ಕಾರ್ನರ್‌ಗಳಿಂದ ಬಂದವು.  ಅಂದರೆ ಪೆನಾಲ್ಟಿ ಕಾರ್ನರ್‌ಗಳಿಂದ 6 ಗೋಲುಗಳು ಬಂದವು. ಇದರೊಂದಿಗೆ ಮನ್​ದೀಪ್ ಸಿಂಗ್ ತಮ್ಮ ವೃತ್ತಿ ಜೀವನದಲ್ಲಿ 100 ಗೋಲುಗಳನ್ನು ಪೂರೈಸಿದರು.

ಭಾರತ ತಂಡದ ಪರ ಸುಖಜಿತ್ ಸಿಂಗ್ 15ನೇ ನಿಮಿಷದಲ್ಲಿ, ಆಕಾಶದೀಪ್ ಸಿಂಗ್ 16ನೇ ನಿಮಿಷದಲ್ಲಿ ಮತ್ತು ಮನ್​ದೀಪ್ ಸಿಂಗ್ 40ನೇ ನಿಮಿಷದಲ್ಲಿ ಗೋಲು ದಾಖಲಿಸಿದರು. ಆಕಾಶದೀಪ್ ಅವರ ಫೀಲ್ಡ್ ಗೋಲ್ ಹೊರತುಪಡಿಸಿ ಭಾರತದ ಎಲ್ಲಾ ಗೋಲುಗಳು ಪೆನಾಲ್ಟಿ ಕಾರ್ನರ್‌ಗಳಿಂದ ಬಂದವು. ಅಂದರೆ ಪೆನಾಲ್ಟಿ ಕಾರ್ನರ್‌ಗಳಿಂದ 6 ಗೋಲುಗಳು ಬಂದವು. ಇದರೊಂದಿಗೆ ಮನ್​ದೀಪ್ ಸಿಂಗ್ ತಮ್ಮ ವೃತ್ತಿ ಜೀವನದಲ್ಲಿ 100 ಗೋಲುಗಳನ್ನು ಪೂರೈಸಿದರು.

3 / 5
ಚೀನಾ ಪರ ವೆನ್ಹುಯಿ ಯೆ 18ನೇ ನಿಮಿಷದಲ್ಲಿ ಮತ್ತು ಜಿಶೆಂಗ್ ಗಾವೊ 25ನೇ ನಿಮಿಷದಲ್ಲಿ ಗೋಲು ದಾಖಲಿಸಲಷ್ಟೇ ಶಕ್ತರಾದರು. ಅಂತಿಮವಾಗಿ ಈ ಪಂದ್ಯವನ್ನು ಭಾರತ ತಂಡ 7-2 ಗೋಲುಗಳಿಂದ ಗೆದ್ದುಕೊಂಡಿತು.  ಶುಕ್ರವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಭಾರತ ತಂಡ ಜಪಾನ್‌ ತಂಡವನ್ನು ಎದುರಿಸಲಿದೆ.

ಚೀನಾ ಪರ ವೆನ್ಹುಯಿ ಯೆ 18ನೇ ನಿಮಿಷದಲ್ಲಿ ಮತ್ತು ಜಿಶೆಂಗ್ ಗಾವೊ 25ನೇ ನಿಮಿಷದಲ್ಲಿ ಗೋಲು ದಾಖಲಿಸಲಷ್ಟೇ ಶಕ್ತರಾದರು. ಅಂತಿಮವಾಗಿ ಈ ಪಂದ್ಯವನ್ನು ಭಾರತ ತಂಡ 7-2 ಗೋಲುಗಳಿಂದ ಗೆದ್ದುಕೊಂಡಿತು. ಶುಕ್ರವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಭಾರತ ತಂಡ ಜಪಾನ್‌ ತಂಡವನ್ನು ಎದುರಿಸಲಿದೆ.

4 / 5
ಇನ್ನು ಮೊದಲ ದಿನ ನಡೆದ ಇತರೆ ಪಂದ್ಯಗಳಲ್ಲಿ ದಕ್ಷಿಣ ಕೊರಿಯಾ 2-1ರಿಂದ ಜಪಾನ್ ತಂಡವನ್ನು ಮಣಿಸಿದರೆ, ಮಲೇಷ್ಯಾ 3-1ರಲ್ಲಿ ಪಾಕಿಸ್ತಾನ ತಂಡವನ್ನು ಮಣಿಸಿತು.

ಇನ್ನು ಮೊದಲ ದಿನ ನಡೆದ ಇತರೆ ಪಂದ್ಯಗಳಲ್ಲಿ ದಕ್ಷಿಣ ಕೊರಿಯಾ 2-1ರಿಂದ ಜಪಾನ್ ತಂಡವನ್ನು ಮಣಿಸಿದರೆ, ಮಲೇಷ್ಯಾ 3-1ರಲ್ಲಿ ಪಾಕಿಸ್ತಾನ ತಂಡವನ್ನು ಮಣಿಸಿತು.

5 / 5
Follow us
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್