AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಇಂದು ಭಾರತ- ಪಾಕಿಸ್ತಾನ ಮುಖಾಮುಖಿ; ಪಂದ್ಯ ಆರಂಭ ಎಷ್ಟು ಗಂಟೆಗೆ? ಇಲ್ಲಿದೆ ವಿವರ

Asian Champions Trophy 2023: ಭಾರತ-ಪಾಕಿಸ್ತಾನ ಹಾಕಿ ತಂಡಗಳು ಇದುವರೆಗೆ 178 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಭಾರತ 64 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ 82 ಪಂದ್ಯಗಳನ್ನು ಗೆದ್ದಿದೆ. 32 ಪಂದ್ಯಗಳು ಡ್ರಾ ಆಗಿವೆ.

ಪೃಥ್ವಿಶಂಕರ
|

Updated on:Aug 10, 2023 | 7:45 AM

Share
ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಲೇಷ್ಯಾ ಹಾಕಿ ತಂಡವನ್ನು 5-0 ಅಂತರದಿಂದ ಸೋಲಿಸುವ ಮೂಲಕ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದ ಭಾರತ ಹಾಕಿ ತಂಡ ಇದೀಗ ಅಂದರೆ, ಆಗಸ್ಟ್ 9 ರಂದು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಪಾಕಿಸ್ತಾನದ ಹಾಕಿ ತಂಡವನ್ನು ಎದುರಿಸಲು ಸಜ್ಜಾಗಿದೆ.

ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಲೇಷ್ಯಾ ಹಾಕಿ ತಂಡವನ್ನು 5-0 ಅಂತರದಿಂದ ಸೋಲಿಸುವ ಮೂಲಕ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದ ಭಾರತ ಹಾಕಿ ತಂಡ ಇದೀಗ ಅಂದರೆ, ಆಗಸ್ಟ್ 9 ರಂದು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಪಾಕಿಸ್ತಾನದ ಹಾಕಿ ತಂಡವನ್ನು ಎದುರಿಸಲು ಸಜ್ಜಾಗಿದೆ.

1 / 7
ಉಭಯ ತಂಡಗಳ ಈ ಸೆಮಿಫೈನಲ್​ ಕದನಕ್ಕೆ ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂ ಆತಿಥ್ಯವಹಿಸುತ್ತಿದ್ದು, ಪಂದ್ಯವು ರಾತ್ರಿ 8.30 ಕ್ಕೆ ಪ್ರಾರಂಭವಾಗುತ್ತದೆ.

ಉಭಯ ತಂಡಗಳ ಈ ಸೆಮಿಫೈನಲ್​ ಕದನಕ್ಕೆ ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂ ಆತಿಥ್ಯವಹಿಸುತ್ತಿದ್ದು, ಪಂದ್ಯವು ರಾತ್ರಿ 8.30 ಕ್ಕೆ ಪ್ರಾರಂಭವಾಗುತ್ತದೆ.

2 / 7
ಭಾರತ-ಪಾಕಿಸ್ತಾನ ಹಾಕಿ ತಂಡಗಳು ಇದುವರೆಗೆ 178 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಭಾರತ 64 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ 82 ಪಂದ್ಯಗಳನ್ನು ಗೆದ್ದಿದೆ. 32 ಪಂದ್ಯಗಳು ಡ್ರಾ ಆಗಿವೆ.

ಭಾರತ-ಪಾಕಿಸ್ತಾನ ಹಾಕಿ ತಂಡಗಳು ಇದುವರೆಗೆ 178 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಭಾರತ 64 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ 82 ಪಂದ್ಯಗಳನ್ನು ಗೆದ್ದಿದೆ. 32 ಪಂದ್ಯಗಳು ಡ್ರಾ ಆಗಿವೆ.

3 / 7
ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಉಭಯ ತಂಡಗಳ ನಡುವೆ 10 ಪಂದ್ಯಗಳು ನಡೆದಿವೆ.  ಇದರಲ್ಲಿ 6 ಪಂದ್ಯಗಳನ್ನು ಭಾರತ ಮತ್ತು 2 ಪಂದ್ಯಗಳನ್ನು ಪಾಕಿಸ್ತಾನ ತಂಡವು ಗೆದ್ದಿದೆ.

ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಉಭಯ ತಂಡಗಳ ನಡುವೆ 10 ಪಂದ್ಯಗಳು ನಡೆದಿವೆ. ಇದರಲ್ಲಿ 6 ಪಂದ್ಯಗಳನ್ನು ಭಾರತ ಮತ್ತು 2 ಪಂದ್ಯಗಳನ್ನು ಪಾಕಿಸ್ತಾನ ತಂಡವು ಗೆದ್ದಿದೆ.

4 / 7
ಇನ್ನು ಈ ಕ್ರೀಡಾಕೂಟದ ಲೀಗ್ ಹಂತದಲ್ಲಿ ಮೂರು ಪಂದ್ಯಗಳನ್ನು ಆಡಿರುವ ಭಾರತ ತಂಡ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದೆ.

ಇನ್ನು ಈ ಕ್ರೀಡಾಕೂಟದ ಲೀಗ್ ಹಂತದಲ್ಲಿ ಮೂರು ಪಂದ್ಯಗಳನ್ನು ಆಡಿರುವ ಭಾರತ ತಂಡ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದೆ.

5 / 7
ತನ್ನ ಮೊದಲ ಪಂದ್ಯದಲ್ಲಿ  ಚೀನಾ ತಂಡವನ್ನು 7-2 ಅಂತರದಿಂದ ಮಣಿಸಿದ ಭಾರತ, ಎರಡನೇ ಪಂದ್ಯದಲ್ಲಿ ಜಪಾನ್ ವಿರುದ್ಧ 1-1 ಗೋಲು ಗಳಿಸಿ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು. ಇನ್ನ ಮೂರನೇ ಪಂದ್ಯದಲ್ಲಿ ಬಲಿಷ್ಠ ಮಲೇಷ್ಯಾ ತಂಡವನ್ನು 5-0 ಅಂತರದಿಂದ ಮಣಿಸಿತ್ತು.

ತನ್ನ ಮೊದಲ ಪಂದ್ಯದಲ್ಲಿ ಚೀನಾ ತಂಡವನ್ನು 7-2 ಅಂತರದಿಂದ ಮಣಿಸಿದ ಭಾರತ, ಎರಡನೇ ಪಂದ್ಯದಲ್ಲಿ ಜಪಾನ್ ವಿರುದ್ಧ 1-1 ಗೋಲು ಗಳಿಸಿ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು. ಇನ್ನ ಮೂರನೇ ಪಂದ್ಯದಲ್ಲಿ ಬಲಿಷ್ಠ ಮಲೇಷ್ಯಾ ತಂಡವನ್ನು 5-0 ಅಂತರದಿಂದ ಮಣಿಸಿತ್ತು.

6 / 7
ಭಾರತದ ಸಂಭಾವ್ಯ ತಂಡ- ಕ್ರಿಶನ್ ಪಾಠಕ್ಸ್, ಅಮಿತ್ ರೋಹಿದಾಸ್, ಹರ್ಮನ್‌ಪ್ರೀತ್ ಸಿಂಗ್, ಮನ್‌ಪ್ರೀತ್ ಸಿಂಗ್, ವರುಣ್ ಕುಮಾರ್, ಸುಖ್‌ಜಿತ್ ಸಿಂಗ್, ಹಾರ್ದಿಕ್ ಸಿಂಗ್, ಜರ್ಮನ್‌ಪ್ರೀತ್ ಸಿಂಗ್, ಆಕಾಶದೀಪ್ ಸಿಂಗ್, ಸಂಶೇರ್ ಸಿಂಗ್, ಮನ್‌ದೀಪ್ ಸಿಂಗ್

ಭಾರತದ ಸಂಭಾವ್ಯ ತಂಡ- ಕ್ರಿಶನ್ ಪಾಠಕ್ಸ್, ಅಮಿತ್ ರೋಹಿದಾಸ್, ಹರ್ಮನ್‌ಪ್ರೀತ್ ಸಿಂಗ್, ಮನ್‌ಪ್ರೀತ್ ಸಿಂಗ್, ವರುಣ್ ಕುಮಾರ್, ಸುಖ್‌ಜಿತ್ ಸಿಂಗ್, ಹಾರ್ದಿಕ್ ಸಿಂಗ್, ಜರ್ಮನ್‌ಪ್ರೀತ್ ಸಿಂಗ್, ಆಕಾಶದೀಪ್ ಸಿಂಗ್, ಸಂಶೇರ್ ಸಿಂಗ್, ಮನ್‌ದೀಪ್ ಸಿಂಗ್

7 / 7

Published On - 9:38 am, Wed, 9 August 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ