AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದಲ್ಲಿದೆ ಏಷ್ಯಾದ ಅತಿ ದೊಡ್ಡ ಟ್ಯೂಲಿಪ್‌​ ಉದ್ಯಾನವನ: ವಸಂತಕಾಲದಲ್ಲಿ ಪ್ರವಾಸಿಗರನ್ನು ಸೆಳೆಯುತ್ತಿವೆ ಟ್ಯೂಲಿಪ್‌ ಹೂಗಳು

ಶ್ರೀನಗರದ ದಾಲ್ ಸರೋವರ ಮತ್ತು ಜಬರ್ವಾನ್ ಬೆಟ್ಟಗಳ ನಡುವೆ ಇದೆ ಏಷ್ಯಾದ ಅತಿದೊಡ್ಡ ಇಂದಿರಾ ಗಾಂಧಿ ಟ್ಯೂಲಿಪ್ ಉದ್ಯಾನವನ. ಮಾರ್ಚ್ 19 ಉದ್ಯಾನವನದಲ್ಲಿ ಪುಷ್ಪ ಪ್ರದರ್ಶನ ಆರಂಭವಾಗಲಿದೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 19, 2023 | 6:00 AM

Share
Asia’s largest Tulip garden Flower Show in Srinagar

ಶ್ರೀನಗರದ ದಾಲ್ ಸರೋವರ ಮತ್ತು ಜಬರ್ವಾನ್ ಬೆಟ್ಟಗಳ ನಡುವೆ ಇದೆ ಏಷ್ಯಾದ ಅತಿದೊಡ್ಡ ಇಂದಿರಾ ಗಾಂಧಿ ಟ್ಯೂಲಿಪ್ ಉದ್ಯಾನವನ. ಮಾರ್ಚ್ 19 ಉದ್ಯಾನವನದಲ್ಲಿ ಪುಷ್ಪ ಪ್ರದರ್ಶನ ಆರಂಭವಾಗಲಿದೆ.

1 / 7
Asia’s largest Tulip garden Flower Show in Srinagar

ಟ್ಯೂಲಿಪ್ ಉದ್ಯಾನವನವು ದಾಲ್ ಸರೋವರದ ದಂಡದಲ್ಲಿ 30 ಹೆಕ್ಟೇರ್‌ ಪ್ರದೇಶದಲ್ಲಿದೆ. ಈ ಉದ್ಯಾನವನದಲ್ಲಿ 16 ಲಕ್ಷ ವಿವಿಧ ಪ್ರಭೇದಗಳು, ಬಣ್ಣಗಳು ಮತ್ತು ಪರಿಮಳಗಳಿಂದ ಕೂಡಿದ ಹೂವುಗಳಿವೆ.

2 / 7
Asia’s largest Tulip garden Flower Show in Srinagar

ಈ ವರ್ಷ ಉದ್ಯಾನದಲ್ಲಿ ನಾಲ್ಕು ಹೊಸ ತಳಿಗಳು ಸೇರಿದಂತೆ 68 ತಳಿಗಳ 16 ಲಕ್ಷ ಟ್ಯೂಲಿಪ್‌ ಹಗಳಿವೆ ಎಂದು ಉದ್ಯಾನದ ಉಸ್ತುವಾರಿ ಇನಾಮ್-ಉಲ್-ರೆಹಮಾನ್ ಹೇಳಿದ್ದಾರೆ. ಉದ್ಯಾನವನ್ನು 100 ಕ್ಕೂ ಹೆಚ್ಚು ತೋಟಗಾರರು ಒಂದು ತಿಂಗಳ ಕಾಲ ಸಿದ್ಧಪಡಿಸಲು ಶ್ರಮಿಸುತ್ತಿದ್ದಾರೆ.

3 / 7
Asia’s largest Tulip garden Flower Show in Srinagar

ಉದ್ಯಾನವು ಒಂದು ತಿಂಗಳವರೆಗೆ ತೆರೆದಿರುತ್ತದೆ ಮತ್ತು ಪ್ರವಾಸಿಗರಿಗೆ ವಿಭಿನ್ನವಾದ ಹೂಗಳು ನೋಡಲು ಸಿಗುತ್ತವೆ ಎಂದು ಟ್ಯೂಲಿಪ್‌ ಗಾರ್ಡನ್ ಮುಖ್ಯಸ್ಥ ಮೊಹಮ್ಮದ್ ಯೂಸುಫ್ ಹೇಳಿದ್ದಾರೆ.

4 / 7
Asia’s largest Tulip garden Flower Show in Srinagar

ಟ್ಯೂಲಿಪ್‌ ಹೂಗಳು ಕಡಿಮೆ ತಾಪಮಾನದಲ್ಲಿ ಮಾತ್ರ ಅರಳುತ್ತವೆ. ತಾಪಮಾನವು 20 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾದರೆ ಬದುಕುವುದಿಲ್ಲ.

5 / 7
Asia’s largest Tulip garden Flower Show in Srinagar

2020 ರಲ್ಲಿ, ದಾಖಲೆಯ 3.60 ಲಕ್ಷ ಪ್ರವಾಸಿಗರು ಉದ್ಯಾನಕ್ಕೆ ಭೇಟಿ ನೀಡಿದ್ದರು. ನೆದರ್ಲೆಂಡ್ಸ್‌ನ ಐಕಾನಿಕ್ ಕ್ಯುಕೆನ್‌ಹಾಫ್ ಹೂವಿನ ಉದ್ಯಾನವನ್ನು ಪ್ರವಾಸಿಗರು ವಿಶ್ವದ ಅತಿದೊಡ್ಡ ಟ್ಯೂಲಿಪ್‌ ಉದ್ಯಾನ ಎಂದು ಕರೆಯುತ್ತಾರೆ.

6 / 7
Asia’s largest Tulip garden Flower Show in Srinagar

2007 ರಲ್ಲಿ ಆಗಿನ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರು ಟ್ಯೂಲಿಪ್‌ ಉದ್ಯಾನವನ್ನು ಉದ್ಘಾಟಿಸಿದರು.

7 / 7
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Follow Us
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು