AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದಲ್ಲಿದೆ ಏಷ್ಯಾದ ಅತಿ ದೊಡ್ಡ ಟ್ಯೂಲಿಪ್‌​ ಉದ್ಯಾನವನ: ವಸಂತಕಾಲದಲ್ಲಿ ಪ್ರವಾಸಿಗರನ್ನು ಸೆಳೆಯುತ್ತಿವೆ ಟ್ಯೂಲಿಪ್‌ ಹೂಗಳು

ಶ್ರೀನಗರದ ದಾಲ್ ಸರೋವರ ಮತ್ತು ಜಬರ್ವಾನ್ ಬೆಟ್ಟಗಳ ನಡುವೆ ಇದೆ ಏಷ್ಯಾದ ಅತಿದೊಡ್ಡ ಇಂದಿರಾ ಗಾಂಧಿ ಟ್ಯೂಲಿಪ್ ಉದ್ಯಾನವನ. ಮಾರ್ಚ್ 19 ಉದ್ಯಾನವನದಲ್ಲಿ ಪುಷ್ಪ ಪ್ರದರ್ಶನ ಆರಂಭವಾಗಲಿದೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 19, 2023 | 6:00 AM

Share
Asia’s largest Tulip garden Flower Show in Srinagar

ಶ್ರೀನಗರದ ದಾಲ್ ಸರೋವರ ಮತ್ತು ಜಬರ್ವಾನ್ ಬೆಟ್ಟಗಳ ನಡುವೆ ಇದೆ ಏಷ್ಯಾದ ಅತಿದೊಡ್ಡ ಇಂದಿರಾ ಗಾಂಧಿ ಟ್ಯೂಲಿಪ್ ಉದ್ಯಾನವನ. ಮಾರ್ಚ್ 19 ಉದ್ಯಾನವನದಲ್ಲಿ ಪುಷ್ಪ ಪ್ರದರ್ಶನ ಆರಂಭವಾಗಲಿದೆ.

1 / 7
Asia’s largest Tulip garden Flower Show in Srinagar

ಟ್ಯೂಲಿಪ್ ಉದ್ಯಾನವನವು ದಾಲ್ ಸರೋವರದ ದಂಡದಲ್ಲಿ 30 ಹೆಕ್ಟೇರ್‌ ಪ್ರದೇಶದಲ್ಲಿದೆ. ಈ ಉದ್ಯಾನವನದಲ್ಲಿ 16 ಲಕ್ಷ ವಿವಿಧ ಪ್ರಭೇದಗಳು, ಬಣ್ಣಗಳು ಮತ್ತು ಪರಿಮಳಗಳಿಂದ ಕೂಡಿದ ಹೂವುಗಳಿವೆ.

2 / 7
Asia’s largest Tulip garden Flower Show in Srinagar

ಈ ವರ್ಷ ಉದ್ಯಾನದಲ್ಲಿ ನಾಲ್ಕು ಹೊಸ ತಳಿಗಳು ಸೇರಿದಂತೆ 68 ತಳಿಗಳ 16 ಲಕ್ಷ ಟ್ಯೂಲಿಪ್‌ ಹಗಳಿವೆ ಎಂದು ಉದ್ಯಾನದ ಉಸ್ತುವಾರಿ ಇನಾಮ್-ಉಲ್-ರೆಹಮಾನ್ ಹೇಳಿದ್ದಾರೆ. ಉದ್ಯಾನವನ್ನು 100 ಕ್ಕೂ ಹೆಚ್ಚು ತೋಟಗಾರರು ಒಂದು ತಿಂಗಳ ಕಾಲ ಸಿದ್ಧಪಡಿಸಲು ಶ್ರಮಿಸುತ್ತಿದ್ದಾರೆ.

3 / 7
Asia’s largest Tulip garden Flower Show in Srinagar

ಉದ್ಯಾನವು ಒಂದು ತಿಂಗಳವರೆಗೆ ತೆರೆದಿರುತ್ತದೆ ಮತ್ತು ಪ್ರವಾಸಿಗರಿಗೆ ವಿಭಿನ್ನವಾದ ಹೂಗಳು ನೋಡಲು ಸಿಗುತ್ತವೆ ಎಂದು ಟ್ಯೂಲಿಪ್‌ ಗಾರ್ಡನ್ ಮುಖ್ಯಸ್ಥ ಮೊಹಮ್ಮದ್ ಯೂಸುಫ್ ಹೇಳಿದ್ದಾರೆ.

4 / 7
Asia’s largest Tulip garden Flower Show in Srinagar

ಟ್ಯೂಲಿಪ್‌ ಹೂಗಳು ಕಡಿಮೆ ತಾಪಮಾನದಲ್ಲಿ ಮಾತ್ರ ಅರಳುತ್ತವೆ. ತಾಪಮಾನವು 20 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾದರೆ ಬದುಕುವುದಿಲ್ಲ.

5 / 7
Asia’s largest Tulip garden Flower Show in Srinagar

2020 ರಲ್ಲಿ, ದಾಖಲೆಯ 3.60 ಲಕ್ಷ ಪ್ರವಾಸಿಗರು ಉದ್ಯಾನಕ್ಕೆ ಭೇಟಿ ನೀಡಿದ್ದರು. ನೆದರ್ಲೆಂಡ್ಸ್‌ನ ಐಕಾನಿಕ್ ಕ್ಯುಕೆನ್‌ಹಾಫ್ ಹೂವಿನ ಉದ್ಯಾನವನ್ನು ಪ್ರವಾಸಿಗರು ವಿಶ್ವದ ಅತಿದೊಡ್ಡ ಟ್ಯೂಲಿಪ್‌ ಉದ್ಯಾನ ಎಂದು ಕರೆಯುತ್ತಾರೆ.

6 / 7
Asia’s largest Tulip garden Flower Show in Srinagar

2007 ರಲ್ಲಿ ಆಗಿನ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರು ಟ್ಯೂಲಿಪ್‌ ಉದ್ಯಾನವನ್ನು ಉದ್ಘಾಟಿಸಿದರು.

7 / 7
Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!