AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಅಸ್ಸಾಂನ ರಾಜಸಮಾಧಿ ಮೊಯ್ದಾಮ್

ಅಸ್ಸಾಂನ ರಾಜ ಮನೆತನಗಳ ಸಮಾಧಿ ಸ್ಥಳಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದು ಭಾರತದ ಪಾಲಿಗೆ ದೊಡ್ಡ ಸಾಧನೆಯಾಗಿದೆ ಎಂದು ಕೇಂದ್ರ ಹೇಳಿದೆ.

ನಯನಾ ರಾಜೀವ್
|

Updated on:Jul 26, 2024 | 2:57 PM

Share
ಮೊಯ್ದಾಮ್​ ಅನ್ನು 2014 ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದನ್ನು ಜನವರಿ 2023 ರಲ್ಲಿ ಭಾರತವು ಅಧಿಕೃತವಾಗಿ ನಾಮನಿರ್ದೇಶನ ಮಾಡಿದೆ.

ಮೊಯ್ದಾಮ್​ ಅನ್ನು 2014 ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದನ್ನು ಜನವರಿ 2023 ರಲ್ಲಿ ಭಾರತವು ಅಧಿಕೃತವಾಗಿ ನಾಮನಿರ್ದೇಶನ ಮಾಡಿದೆ.

1 / 10
ಅಸ್ಸಾಂನಲ್ಲಿರುವ ಚರೈಡಿಯೊ ಮೊಯ್ದಾಮ್ ಈಶಾನ್ಯ ಭಾರತದ ಪ್ರಮುಖ ಐತಿಹಾಸಿಕ ಮತ್ತು ಸಾಂಸ್ಕೃತಿಕ ತಾಣವಾಗಿದೆ. ಈ ಪ್ರಾಚೀನಸಮಾದಿ ದಿಬ್ಬಗಳನ್ನು 13ರಿಂದ 18ನೇ ಶತಮಾನದ ಅವಧಿಯಲ್ಲಿ ಅಹೋಂ ರಾಜರು ನಿರ್ಮಿಸಿದರು.

ಅಸ್ಸಾಂನಲ್ಲಿರುವ ಚರೈಡಿಯೊ ಮೊಯ್ದಾಮ್ ಈಶಾನ್ಯ ಭಾರತದ ಪ್ರಮುಖ ಐತಿಹಾಸಿಕ ಮತ್ತು ಸಾಂಸ್ಕೃತಿಕ ತಾಣವಾಗಿದೆ. ಈ ಪ್ರಾಚೀನಸಮಾದಿ ದಿಬ್ಬಗಳನ್ನು 13ರಿಂದ 18ನೇ ಶತಮಾನದ ಅವಧಿಯಲ್ಲಿ ಅಹೋಂ ರಾಜರು ನಿರ್ಮಿಸಿದರು.

2 / 10
ಅಸ್ಸಾಂನ ಶಿವಸಾಗರ ಜಿಲ್ಲೆಯಲ್ಲಿರುವ ಈ ಮೊಯ್ದಾನ್​ ಅನ್ನು ವಿಶ್ವ ಪರಂಪರೆಯ ತಾಣವಾಗಿ ಘೋಷಿಸಲು ಭಾರತ ಸರ್ಕಾರವು 15 ಏಪ್ರಿಲ್ 2014 ರಂದು ಯುನೆಸ್ಕೋಗೆ ಪ್ರಸ್ತಾವನೆಯನ್ನು ಕಳುಹಿಸಿತ್ತು.

ಅಸ್ಸಾಂನ ಶಿವಸಾಗರ ಜಿಲ್ಲೆಯಲ್ಲಿರುವ ಈ ಮೊಯ್ದಾನ್​ ಅನ್ನು ವಿಶ್ವ ಪರಂಪರೆಯ ತಾಣವಾಗಿ ಘೋಷಿಸಲು ಭಾರತ ಸರ್ಕಾರವು 15 ಏಪ್ರಿಲ್ 2014 ರಂದು ಯುನೆಸ್ಕೋಗೆ ಪ್ರಸ್ತಾವನೆಯನ್ನು ಕಳುಹಿಸಿತ್ತು.

3 / 10
ಮೊದಲು ತಾಂತ್ರಿಕ ಮಿಷನ್ ತಂಡ ಬಂದು ಈ ಪ್ರಸ್ತಾವನೆಯನ್ನು ಅನುಮೋದಿಸಿತು. ಅದರ ದಸ್ತಾವೇಜನ್ನು ಸಿದ್ಧಪಡಿಸಲಾಯಿತು. ಇದರ ನಂತರ, ಯುನೆಸ್ಕೋದಲ್ಲಿ ಕೆಲಸ ಮಾಡುವ ತಂಡವು ಸ್ಮಾರಕಕ್ಕೆ ಭೇಟಿ ನೀಡಿದೆ.

ಮೊದಲು ತಾಂತ್ರಿಕ ಮಿಷನ್ ತಂಡ ಬಂದು ಈ ಪ್ರಸ್ತಾವನೆಯನ್ನು ಅನುಮೋದಿಸಿತು. ಅದರ ದಸ್ತಾವೇಜನ್ನು ಸಿದ್ಧಪಡಿಸಲಾಯಿತು. ಇದರ ನಂತರ, ಯುನೆಸ್ಕೋದಲ್ಲಿ ಕೆಲಸ ಮಾಡುವ ತಂಡವು ಸ್ಮಾರಕಕ್ಕೆ ಭೇಟಿ ನೀಡಿದೆ.

4 / 10
ಇದಕ್ಕೂ ಮೊದಲು, ಏಷ್ಯಾದ ಯಾವುದೇ ಸಮಾಧಿ ಸ್ಥಳವನ್ನು ವಿಶ್ವ ಪರಂಪರೆಯೆಂದು ಘೋಷಿಸಲಾಗಿಲ್ಲ. ಭಾರತ ಸರ್ಕಾರ ಇದನ್ನು ವಿಶ್ವ ಪರಂಪರೆಯೆಂದು ಘೋಷಿಸಲು ಕಳೆದ 10 ವರ್ಷಗಳಿಂದ ಪ್ರಯತ್ನಿಸುತ್ತಿದೆ.

ಇದಕ್ಕೂ ಮೊದಲು, ಏಷ್ಯಾದ ಯಾವುದೇ ಸಮಾಧಿ ಸ್ಥಳವನ್ನು ವಿಶ್ವ ಪರಂಪರೆಯೆಂದು ಘೋಷಿಸಲಾಗಿಲ್ಲ. ಭಾರತ ಸರ್ಕಾರ ಇದನ್ನು ವಿಶ್ವ ಪರಂಪರೆಯೆಂದು ಘೋಷಿಸಲು ಕಳೆದ 10 ವರ್ಷಗಳಿಂದ ಪ್ರಯತ್ನಿಸುತ್ತಿದೆ.

5 / 10
ಅಸ್ಸಾಂನಲ್ಲಿರುವ ಈ ಮೈದಾನವನ್ನು ವಿಶ್ವ ಪರಂಪರೆಯ ತಾಣವಾಗಿ ಘೋಷಿಸಲು ಭಾರತ ಸರ್ಕಾರವು 15 ಏಪ್ರಿಲ್ 2014ರಂದು ಯುನೆಸ್ಕೋಗೆ ಪ್ರಸ್ತಾವನೆ ಕಳುಹಿಸಿತ್ತು. ಮೊಯ್ದಾಮ್ ಅನ್ನು 2014ರಲ್ಲಿ ಯುನೆಸ್ಕೋ ವಿಶ್ವಪರಂಪರೆಯ ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸಲಾಗಿದೆ.

ಅಸ್ಸಾಂನಲ್ಲಿರುವ ಈ ಮೈದಾನವನ್ನು ವಿಶ್ವ ಪರಂಪರೆಯ ತಾಣವಾಗಿ ಘೋಷಿಸಲು ಭಾರತ ಸರ್ಕಾರವು 15 ಏಪ್ರಿಲ್ 2014ರಂದು ಯುನೆಸ್ಕೋಗೆ ಪ್ರಸ್ತಾವನೆ ಕಳುಹಿಸಿತ್ತು. ಮೊಯ್ದಾಮ್ ಅನ್ನು 2014ರಲ್ಲಿ ಯುನೆಸ್ಕೋ ವಿಶ್ವಪರಂಪರೆಯ ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸಲಾಗಿದೆ.

6 / 10
1228ರಿಂದ 1826ರಲ್ಲಿ ಯಾಂಡಬಒ ಒಪ್ಪಂದದ ಮೂಲಕ ಬ್ರಿಟಿಷರು ಸ್ವಾಧೀನಪಡಿಸಿಕೊಳ್ಳುವವರೆಗೆ 600 ವರ್ಷಗಳ ಕಾಲ ಅಸ್ಸಾಂ ಅನ್ನು ಆಳಿದ ಅಹೋಂ ಮೊದಲ ರಾಜಧಾನಿ ಚರೈಡಿಯೋ ಆಗಿತ್ತು.

1228ರಿಂದ 1826ರಲ್ಲಿ ಯಾಂಡಬಒ ಒಪ್ಪಂದದ ಮೂಲಕ ಬ್ರಿಟಿಷರು ಸ್ವಾಧೀನಪಡಿಸಿಕೊಳ್ಳುವವರೆಗೆ 600 ವರ್ಷಗಳ ಕಾಲ ಅಸ್ಸಾಂ ಅನ್ನು ಆಳಿದ ಅಹೋಂ ಮೊದಲ ರಾಜಧಾನಿ ಚರೈಡಿಯೋ ಆಗಿತ್ತು.

7 / 10
ಇದು ಭಾರತದ ಪಾಲಿಗೆ ಅದೃಷ್ಟದ ದಿನ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಭಾರತದಲ್ಲಿ ಮೊದಲ ಬಾರಿಗೆ ವಿಶ್ವ ಪರಂಪರೆಯ ಸಭೆಯನ್ನು ಆಯೋಜಿಸಲಾಗುತ್ತಿದ್ದು, ಭಾರತವು ಅದರ ಅಧ್ಯಕ್ಷತೆ ವಹಿಸುತ್ತಿದೆ.

ಇದು ಭಾರತದ ಪಾಲಿಗೆ ಅದೃಷ್ಟದ ದಿನ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಭಾರತದಲ್ಲಿ ಮೊದಲ ಬಾರಿಗೆ ವಿಶ್ವ ಪರಂಪರೆಯ ಸಭೆಯನ್ನು ಆಯೋಜಿಸಲಾಗುತ್ತಿದ್ದು, ಭಾರತವು ಅದರ ಅಧ್ಯಕ್ಷತೆ ವಹಿಸುತ್ತಿದೆ.

8 / 10
ವಿಶ್ವ ಪಾರಂಪರಿಕ ಸಮಿತಿಯು ಶುಕ್ರವಾರ ಚರೈಡಿಯೊ ಮೊಯಿದಮ್ ಅನ್ನು ಭಾರತದ 43 ನೇ ವಿಶ್ವ ಪರಂಪರೆಯ ತಾಣವಾಗಿ ಸೇರಿಸುವುದಾಗಿ ಘೋಷಿಸಿತು.

ವಿಶ್ವ ಪಾರಂಪರಿಕ ಸಮಿತಿಯು ಶುಕ್ರವಾರ ಚರೈಡಿಯೊ ಮೊಯಿದಮ್ ಅನ್ನು ಭಾರತದ 43 ನೇ ವಿಶ್ವ ಪರಂಪರೆಯ ತಾಣವಾಗಿ ಸೇರಿಸುವುದಾಗಿ ಘೋಷಿಸಿತು.

9 / 10
ಅಸ್ಸಾಂನ ರಾಜ ಮನೆತನಗಳ ಸಮಾಧಿ ಸ್ಥಳಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದು ಭಾರತದ ಪಾಲಿಗೆ ದೊಡ್ಡ ಸಾಧನೆಯಾಗಿದೆ ಎಂದು ಕೇಂದ್ರ ಹೇಳಿದೆ.

ಅಸ್ಸಾಂನ ರಾಜ ಮನೆತನಗಳ ಸಮಾಧಿ ಸ್ಥಳಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದು ಭಾರತದ ಪಾಲಿಗೆ ದೊಡ್ಡ ಸಾಧನೆಯಾಗಿದೆ ಎಂದು ಕೇಂದ್ರ ಹೇಳಿದೆ.

10 / 10

Published On - 2:57 pm, Fri, 26 July 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ