ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಅಸ್ಸಾಂನ ರಾಜಸಮಾಧಿ ಮೊಯ್ದಾಮ್

ಅಸ್ಸಾಂನ ರಾಜ ಮನೆತನಗಳ ಸಮಾಧಿ ಸ್ಥಳಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದು ಭಾರತದ ಪಾಲಿಗೆ ದೊಡ್ಡ ಸಾಧನೆಯಾಗಿದೆ ಎಂದು ಕೇಂದ್ರ ಹೇಳಿದೆ.

|

Updated on:Jul 26, 2024 | 2:57 PM

ಮೊಯ್ದಾಮ್​ ಅನ್ನು 2014 ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದನ್ನು ಜನವರಿ 2023 ರಲ್ಲಿ ಭಾರತವು ಅಧಿಕೃತವಾಗಿ ನಾಮನಿರ್ದೇಶನ ಮಾಡಿದೆ.

ಮೊಯ್ದಾಮ್​ ಅನ್ನು 2014 ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದನ್ನು ಜನವರಿ 2023 ರಲ್ಲಿ ಭಾರತವು ಅಧಿಕೃತವಾಗಿ ನಾಮನಿರ್ದೇಶನ ಮಾಡಿದೆ.

1 / 10
ಅಸ್ಸಾಂನಲ್ಲಿರುವ ಚರೈಡಿಯೊ ಮೊಯ್ದಾಮ್ ಈಶಾನ್ಯ ಭಾರತದ ಪ್ರಮುಖ ಐತಿಹಾಸಿಕ ಮತ್ತು ಸಾಂಸ್ಕೃತಿಕ ತಾಣವಾಗಿದೆ. ಈ ಪ್ರಾಚೀನಸಮಾದಿ ದಿಬ್ಬಗಳನ್ನು 13ರಿಂದ 18ನೇ ಶತಮಾನದ ಅವಧಿಯಲ್ಲಿ ಅಹೋಂ ರಾಜರು ನಿರ್ಮಿಸಿದರು.

ಅಸ್ಸಾಂನಲ್ಲಿರುವ ಚರೈಡಿಯೊ ಮೊಯ್ದಾಮ್ ಈಶಾನ್ಯ ಭಾರತದ ಪ್ರಮುಖ ಐತಿಹಾಸಿಕ ಮತ್ತು ಸಾಂಸ್ಕೃತಿಕ ತಾಣವಾಗಿದೆ. ಈ ಪ್ರಾಚೀನಸಮಾದಿ ದಿಬ್ಬಗಳನ್ನು 13ರಿಂದ 18ನೇ ಶತಮಾನದ ಅವಧಿಯಲ್ಲಿ ಅಹೋಂ ರಾಜರು ನಿರ್ಮಿಸಿದರು.

2 / 10
ಅಸ್ಸಾಂನ ಶಿವಸಾಗರ ಜಿಲ್ಲೆಯಲ್ಲಿರುವ ಈ ಮೊಯ್ದಾನ್​ ಅನ್ನು ವಿಶ್ವ ಪರಂಪರೆಯ ತಾಣವಾಗಿ ಘೋಷಿಸಲು ಭಾರತ ಸರ್ಕಾರವು 15 ಏಪ್ರಿಲ್ 2014 ರಂದು ಯುನೆಸ್ಕೋಗೆ ಪ್ರಸ್ತಾವನೆಯನ್ನು ಕಳುಹಿಸಿತ್ತು.

ಅಸ್ಸಾಂನ ಶಿವಸಾಗರ ಜಿಲ್ಲೆಯಲ್ಲಿರುವ ಈ ಮೊಯ್ದಾನ್​ ಅನ್ನು ವಿಶ್ವ ಪರಂಪರೆಯ ತಾಣವಾಗಿ ಘೋಷಿಸಲು ಭಾರತ ಸರ್ಕಾರವು 15 ಏಪ್ರಿಲ್ 2014 ರಂದು ಯುನೆಸ್ಕೋಗೆ ಪ್ರಸ್ತಾವನೆಯನ್ನು ಕಳುಹಿಸಿತ್ತು.

3 / 10
ಮೊದಲು ತಾಂತ್ರಿಕ ಮಿಷನ್ ತಂಡ ಬಂದು ಈ ಪ್ರಸ್ತಾವನೆಯನ್ನು ಅನುಮೋದಿಸಿತು. ಅದರ ದಸ್ತಾವೇಜನ್ನು ಸಿದ್ಧಪಡಿಸಲಾಯಿತು. ಇದರ ನಂತರ, ಯುನೆಸ್ಕೋದಲ್ಲಿ ಕೆಲಸ ಮಾಡುವ ತಂಡವು ಸ್ಮಾರಕಕ್ಕೆ ಭೇಟಿ ನೀಡಿದೆ.

ಮೊದಲು ತಾಂತ್ರಿಕ ಮಿಷನ್ ತಂಡ ಬಂದು ಈ ಪ್ರಸ್ತಾವನೆಯನ್ನು ಅನುಮೋದಿಸಿತು. ಅದರ ದಸ್ತಾವೇಜನ್ನು ಸಿದ್ಧಪಡಿಸಲಾಯಿತು. ಇದರ ನಂತರ, ಯುನೆಸ್ಕೋದಲ್ಲಿ ಕೆಲಸ ಮಾಡುವ ತಂಡವು ಸ್ಮಾರಕಕ್ಕೆ ಭೇಟಿ ನೀಡಿದೆ.

4 / 10
ಇದಕ್ಕೂ ಮೊದಲು, ಏಷ್ಯಾದ ಯಾವುದೇ ಸಮಾಧಿ ಸ್ಥಳವನ್ನು ವಿಶ್ವ ಪರಂಪರೆಯೆಂದು ಘೋಷಿಸಲಾಗಿಲ್ಲ. ಭಾರತ ಸರ್ಕಾರ ಇದನ್ನು ವಿಶ್ವ ಪರಂಪರೆಯೆಂದು ಘೋಷಿಸಲು ಕಳೆದ 10 ವರ್ಷಗಳಿಂದ ಪ್ರಯತ್ನಿಸುತ್ತಿದೆ.

ಇದಕ್ಕೂ ಮೊದಲು, ಏಷ್ಯಾದ ಯಾವುದೇ ಸಮಾಧಿ ಸ್ಥಳವನ್ನು ವಿಶ್ವ ಪರಂಪರೆಯೆಂದು ಘೋಷಿಸಲಾಗಿಲ್ಲ. ಭಾರತ ಸರ್ಕಾರ ಇದನ್ನು ವಿಶ್ವ ಪರಂಪರೆಯೆಂದು ಘೋಷಿಸಲು ಕಳೆದ 10 ವರ್ಷಗಳಿಂದ ಪ್ರಯತ್ನಿಸುತ್ತಿದೆ.

5 / 10
ಅಸ್ಸಾಂನಲ್ಲಿರುವ ಈ ಮೈದಾನವನ್ನು ವಿಶ್ವ ಪರಂಪರೆಯ ತಾಣವಾಗಿ ಘೋಷಿಸಲು ಭಾರತ ಸರ್ಕಾರವು 15 ಏಪ್ರಿಲ್ 2014ರಂದು ಯುನೆಸ್ಕೋಗೆ ಪ್ರಸ್ತಾವನೆ ಕಳುಹಿಸಿತ್ತು. ಮೊಯ್ದಾಮ್ ಅನ್ನು 2014ರಲ್ಲಿ ಯುನೆಸ್ಕೋ ವಿಶ್ವಪರಂಪರೆಯ ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸಲಾಗಿದೆ.

ಅಸ್ಸಾಂನಲ್ಲಿರುವ ಈ ಮೈದಾನವನ್ನು ವಿಶ್ವ ಪರಂಪರೆಯ ತಾಣವಾಗಿ ಘೋಷಿಸಲು ಭಾರತ ಸರ್ಕಾರವು 15 ಏಪ್ರಿಲ್ 2014ರಂದು ಯುನೆಸ್ಕೋಗೆ ಪ್ರಸ್ತಾವನೆ ಕಳುಹಿಸಿತ್ತು. ಮೊಯ್ದಾಮ್ ಅನ್ನು 2014ರಲ್ಲಿ ಯುನೆಸ್ಕೋ ವಿಶ್ವಪರಂಪರೆಯ ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸಲಾಗಿದೆ.

6 / 10
1228ರಿಂದ 1826ರಲ್ಲಿ ಯಾಂಡಬಒ ಒಪ್ಪಂದದ ಮೂಲಕ ಬ್ರಿಟಿಷರು ಸ್ವಾಧೀನಪಡಿಸಿಕೊಳ್ಳುವವರೆಗೆ 600 ವರ್ಷಗಳ ಕಾಲ ಅಸ್ಸಾಂ ಅನ್ನು ಆಳಿದ ಅಹೋಂ ಮೊದಲ ರಾಜಧಾನಿ ಚರೈಡಿಯೋ ಆಗಿತ್ತು.

1228ರಿಂದ 1826ರಲ್ಲಿ ಯಾಂಡಬಒ ಒಪ್ಪಂದದ ಮೂಲಕ ಬ್ರಿಟಿಷರು ಸ್ವಾಧೀನಪಡಿಸಿಕೊಳ್ಳುವವರೆಗೆ 600 ವರ್ಷಗಳ ಕಾಲ ಅಸ್ಸಾಂ ಅನ್ನು ಆಳಿದ ಅಹೋಂ ಮೊದಲ ರಾಜಧಾನಿ ಚರೈಡಿಯೋ ಆಗಿತ್ತು.

7 / 10
ಇದು ಭಾರತದ ಪಾಲಿಗೆ ಅದೃಷ್ಟದ ದಿನ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಭಾರತದಲ್ಲಿ ಮೊದಲ ಬಾರಿಗೆ ವಿಶ್ವ ಪರಂಪರೆಯ ಸಭೆಯನ್ನು ಆಯೋಜಿಸಲಾಗುತ್ತಿದ್ದು, ಭಾರತವು ಅದರ ಅಧ್ಯಕ್ಷತೆ ವಹಿಸುತ್ತಿದೆ.

ಇದು ಭಾರತದ ಪಾಲಿಗೆ ಅದೃಷ್ಟದ ದಿನ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಭಾರತದಲ್ಲಿ ಮೊದಲ ಬಾರಿಗೆ ವಿಶ್ವ ಪರಂಪರೆಯ ಸಭೆಯನ್ನು ಆಯೋಜಿಸಲಾಗುತ್ತಿದ್ದು, ಭಾರತವು ಅದರ ಅಧ್ಯಕ್ಷತೆ ವಹಿಸುತ್ತಿದೆ.

8 / 10
ವಿಶ್ವ ಪಾರಂಪರಿಕ ಸಮಿತಿಯು ಶುಕ್ರವಾರ ಚರೈಡಿಯೊ ಮೊಯಿದಮ್ ಅನ್ನು ಭಾರತದ 43 ನೇ ವಿಶ್ವ ಪರಂಪರೆಯ ತಾಣವಾಗಿ ಸೇರಿಸುವುದಾಗಿ ಘೋಷಿಸಿತು.

ವಿಶ್ವ ಪಾರಂಪರಿಕ ಸಮಿತಿಯು ಶುಕ್ರವಾರ ಚರೈಡಿಯೊ ಮೊಯಿದಮ್ ಅನ್ನು ಭಾರತದ 43 ನೇ ವಿಶ್ವ ಪರಂಪರೆಯ ತಾಣವಾಗಿ ಸೇರಿಸುವುದಾಗಿ ಘೋಷಿಸಿತು.

9 / 10
ಅಸ್ಸಾಂನ ರಾಜ ಮನೆತನಗಳ ಸಮಾಧಿ ಸ್ಥಳಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದು ಭಾರತದ ಪಾಲಿಗೆ ದೊಡ್ಡ ಸಾಧನೆಯಾಗಿದೆ ಎಂದು ಕೇಂದ್ರ ಹೇಳಿದೆ.

ಅಸ್ಸಾಂನ ರಾಜ ಮನೆತನಗಳ ಸಮಾಧಿ ಸ್ಥಳಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದು ಭಾರತದ ಪಾಲಿಗೆ ದೊಡ್ಡ ಸಾಧನೆಯಾಗಿದೆ ಎಂದು ಕೇಂದ್ರ ಹೇಳಿದೆ.

10 / 10

Published On - 2:57 pm, Fri, 26 July 24

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್