AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನ ದುರ್ಮರಣ: ಭೀಕರತೆ ವಿವರಿಸುವ ಚಿತ್ರಗಳು

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸ್ಥಳದಲ್ಲೇ ಆರು ಜನರು ಮೃತಪಟ್ಟಿದ್ದಾರೆ. ಮದುವೆ ಮುಗಿಸಿ ಮನೆಗೆ ವಾಪಸ್​ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದಬಂದಿದೆ. ಗುದ್ದಿದ ರಭಸಕ್ಕೆ ಕಾರು ಯಾವ ಮಟ್ಟಿಗೆ ಆಗಿದೆ ಎಂದರೆ ಮುಂಭಾಗ ಎಲ್ಲಾ ಪೀಸ್​ ಪೀಸ್​ ಆಗಿದೆ. ಇನ್ನು ಭೀಕರತೆಯನ್ನು ಚಿತ್ರಗಳೇ ಎಲ್ಲಾವನ್ನು ವಿವರಿಸುವಂತಿವೆ.

ಸಹದೇವ್​ ಮಾನೆ
| Edited By: |

Updated on:Feb 22, 2024 | 6:09 PM

Share
ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸ್ಥಳದಲ್ಲೇ ಆರು ಜನರು ಮೃತಪಟ್ಟಿದ್ದಾರೆ. ಮದುವೆ ಮುಗಿಸಿ ಮನೆಗೆ ವಾಪಸ್​ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು  ಮರಕ್ಕೆ ಡಿಕ್ಕಿ ಹೊಡೆದಿದೆ

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸ್ಥಳದಲ್ಲೇ ಆರು ಜನರು ಮೃತಪಟ್ಟಿದ್ದಾರೆ. ಮದುವೆ ಮುಗಿಸಿ ಮನೆಗೆ ವಾಪಸ್​ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ

1 / 7
ಮದುವೆ ಮುಗಿಸಿ ಮನೆಗೆ ವಾಪಸ್​ ಮರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮದುವೆ ಮುಗಿಸಿ ಮನೆಗೆ ವಾಪಸ್​ ಮರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

2 / 7
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ಘಟನೆ ನಡೆದಿದ್ದು, ಮಹಾರಾಷ್ಟ್ರ ಮೂಲದ ಕಾರು ಎಂದು ಗುರುತಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ಘಟನೆ ನಡೆದಿದ್ದು, ಮಹಾರಾಷ್ಟ್ರ ಮೂಲದ ಕಾರು ಎಂದು ಗುರುತಿಸಲಾಗಿದೆ.

3 / 7
ಕಾರು ಚಾಲಕ ಶಾರುಕ್ ಪೆನ್ಡಾರಿ(30), ಇಕ್ಬಾಲ್ ಜಮಾದಾರ್(50), ಸಾನಿಯಾ ಲಂಗೋಟಿ(37), ಉಮ್ರಾ ಬೆಗಮ್ ಲಂಗೋಟಿ(17), ಶಬನಮ್ ಲಂಗೋಟಿ(37), ಪರಾನ್ ಲಂಗೋಟಿ(13) ಮೃತರು. ಇವರೆಲ್ಲರೂ ಧಾರವಾಡ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ,

ಕಾರು ಚಾಲಕ ಶಾರುಕ್ ಪೆನ್ಡಾರಿ(30), ಇಕ್ಬಾಲ್ ಜಮಾದಾರ್(50), ಸಾನಿಯಾ ಲಂಗೋಟಿ(37), ಉಮ್ರಾ ಬೆಗಮ್ ಲಂಗೋಟಿ(17), ಶಬನಮ್ ಲಂಗೋಟಿ(37), ಪರಾನ್ ಲಂಗೋಟಿ(13) ಮೃತರು. ಇವರೆಲ್ಲರೂ ಧಾರವಾಡ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ,

4 / 7
ಒಂದೇ ಕಾರಿನಲ್ಲಿ ಒಂಬತ್ತು ಜನ ಪ್ರಯಾಣಿಸುತ್ತಿದ್ದರೆಂಬ ಮಾಹಿತಿ ಇದ್ದು, ಈ ಪೈಕಿ ಆರು ಜನ ಯಾರೆಲ್ಲಾ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ,

ಒಂದೇ ಕಾರಿನಲ್ಲಿ ಒಂಬತ್ತು ಜನ ಪ್ರಯಾಣಿಸುತ್ತಿದ್ದರೆಂಬ ಮಾಹಿತಿ ಇದ್ದು, ಈ ಪೈಕಿ ಆರು ಜನ ಯಾರೆಲ್ಲಾ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ,

5 / 7
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

6 / 7
ಮರಕ್ಕೆ ಗುದ್ದಿರ ರಭಸಕ್ಕೆ ಕಾರು ಮುಂದಿನ ಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಇನ್ನು ಜಾರಿನ ಇಂಭಾಗ ಸಹ ತೆರೆದುಕೊಂಡಿದೆ.

ಮರಕ್ಕೆ ಗುದ್ದಿರ ರಭಸಕ್ಕೆ ಕಾರು ಮುಂದಿನ ಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಇನ್ನು ಜಾರಿನ ಇಂಭಾಗ ಸಹ ತೆರೆದುಕೊಂಡಿದೆ.

7 / 7

Published On - 5:46 pm, Thu, 22 February 24

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ