AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯಕ್ಕೆ ಮತ್ತೊಂದು ಹೆಗ್ಗುರುತು: ರಾಯರ ಸನ್ನಿಧಿಯಲ್ಲಿ ಶ್ರೀರಾಮನ ಬೃಹತ್​​ ಪಂಚಲೋಹದ ಪ್ರತಿಮೆ ನಿರ್ಮಾಣಕ್ಕೆ ಅಮಿತಾ ಶಾ ಶಂಕುಸ್ಥಾಪನೆ

ಮಂತ್ರಾಲಯದಲ್ಲಿ 108 ಅಡಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಭೂಮಿಪೂಜೆ ಕಾರ್ಯಕ್ರಮ ರಾಘವೇಂದ್ರ ಸ್ವಾಮಿ ಮಠದ ಶ್ರೀಗಳಿಂದ ವೈಭವದಿಂದ ನಡೆಯಿತು. 300 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಾಮನ ಪ್ರತಿಮೆಗೆ ಕೇಂದ್ರ ಸಚಿವ ಅಮಿತ್ ಶಾ ಅವರು ವರ್ಚುಯಲ್ ಶಂಕುಸ್ಥಾಪನೆ ನೆರವೇರಿಸಿದರು.

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 24, 2023 | 2:50 PM

Share
ಮಂತ್ರಾಲಯದಲ್ಲಿ 108 ಅಡಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಭೂಮಿಪೂಜೆ ಕಾರ್ಯಕ್ರಮ ರಾಘವೇಂದ್ರ ಸ್ವಾಮಿ ಮಠದ ಶ್ರೀಗಳಿಂದ ವೈಭವದಿಂದ ನಡೆಯಿತು. 300 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಾಮನ ಪ್ರತಿಮೆಗೆ ಕೇಂದ್ರ ಸಚಿವ ಅಮಿತ್ ಶಾ ಅವರು ವರ್ಚುಯಲ್ ಶಂಕುಸ್ಥಾಪನೆ ನೆರವೇರಿಸಿದರು.

ಮಂತ್ರಾಲಯದಲ್ಲಿ 108 ಅಡಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಭೂಮಿಪೂಜೆ ಕಾರ್ಯಕ್ರಮ ರಾಘವೇಂದ್ರ ಸ್ವಾಮಿ ಮಠದ ಶ್ರೀಗಳಿಂದ ವೈಭವದಿಂದ ನಡೆಯಿತು. 300 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಾಮನ ಪ್ರತಿಮೆಗೆ ಕೇಂದ್ರ ಸಚಿವ ಅಮಿತ್ ಶಾ ಅವರು ವರ್ಚುಯಲ್ ಶಂಕುಸ್ಥಾಪನೆ ನೆರವೇರಿಸಿದರು.

1 / 5
ಕಾರ್ಯಕ್ರಮದಲ್ಲಿ ಮಂತ್ರಾಲಯದ ಪೀಠಾಧಿಪತಿ ಡಾ. ಸುಬುಧೇಂದ್ರ ತೀರ್ಥರು ಭೂಮಿಪೂಜೆ ನೆರವೇರಿಸಿದರು. ಆಂಧ್ರ ಪ್ರದೇಶದ ಸಚಿವರು ಹಾಗೂ ಉನ್ನತಾಧಿಕಾರಿಗಳು ಭಾಗವಹಿಸಿದ್ದು, ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಮಂತ್ರಾಲಯದ ಪೀಠಾಧಿಪತಿ ಡಾ. ಸುಬುಧೇಂದ್ರ ತೀರ್ಥರು ಭೂಮಿಪೂಜೆ ನೆರವೇರಿಸಿದರು. ಆಂಧ್ರ ಪ್ರದೇಶದ ಸಚಿವರು ಹಾಗೂ ಉನ್ನತಾಧಿಕಾರಿಗಳು ಭಾಗವಹಿಸಿದ್ದು, ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

2 / 5
ಇದೇ ವೇಳೆ ಕೇಂದ್ರ ಮಂತ್ರಿ ಅಮಿತ್ ಶಾ ಅವರು ತಾವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ತಮ್ಮ ಪೂರ್ವ ಜನ್ಮದ ಪುಣ್ಯ ಎಂದು ಹೇಳಿದ್ದಾರೆ. ಜೈ ಶ್ರೀ ರಾಮ್ ಫೌಂಡೇಶನ್ ಆಶ್ರಯದಲ್ಲಿ ಈ ಪಂಚಲೋಹ ಮೂರ್ತಿ ನಿರ್ಮಾಣ ನಡೆಯಲಿದೆ.

ಇದೇ ವೇಳೆ ಕೇಂದ್ರ ಮಂತ್ರಿ ಅಮಿತ್ ಶಾ ಅವರು ತಾವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ತಮ್ಮ ಪೂರ್ವ ಜನ್ಮದ ಪುಣ್ಯ ಎಂದು ಹೇಳಿದ್ದಾರೆ. ಜೈ ಶ್ರೀ ರಾಮ್ ಫೌಂಡೇಶನ್ ಆಶ್ರಯದಲ್ಲಿ ಈ ಪಂಚಲೋಹ ಮೂರ್ತಿ ನಿರ್ಮಾಣ ನಡೆಯಲಿದೆ.

3 / 5
ಶ್ರೀ ರಾಘವೇಂದ್ರಸ್ವಾಮಿ ಮಠದ ಅಧ್ಯಕ್ಷ ಸುಬುಧೇಂದ್ರ ತೀರ್ಥರು, 'ಜೈ ಶ್ರೀರಾಮ್ ಫೌಂಡೇಶನ್' ಸಂಸ್ಥಾಪಕರಾದ ರಾಮು, ಶ್ರೀಧರ್, ಸಚಿವ ಗುಮ್ಮನೂರು ಜಯರಾಂ, ಬಿಜೆಪಿ ಮುಖಂಡ ಟಿ.ಜಿ. ವೆಂಕಟೇಶ್ ಸೇರಿದಂತೆ ಅಪಾರ ಸಂಖ್ಯೆಯ ಗ್ರಾಮಸ್ಥರು ಈ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶ್ರೀ ರಾಘವೇಂದ್ರಸ್ವಾಮಿ ಮಠದ ಅಧ್ಯಕ್ಷ ಸುಬುಧೇಂದ್ರ ತೀರ್ಥರು, 'ಜೈ ಶ್ರೀರಾಮ್ ಫೌಂಡೇಶನ್' ಸಂಸ್ಥಾಪಕರಾದ ರಾಮು, ಶ್ರೀಧರ್, ಸಚಿವ ಗುಮ್ಮನೂರು ಜಯರಾಂ, ಬಿಜೆಪಿ ಮುಖಂಡ ಟಿ.ಜಿ. ವೆಂಕಟೇಶ್ ಸೇರಿದಂತೆ ಅಪಾರ ಸಂಖ್ಯೆಯ ಗ್ರಾಮಸ್ಥರು ಈ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

4 / 5
ಎರಡು ವರ್ಷಗಳಲ್ಲಿ ಈ ಮೂರ್ತಿಯ ತಯಾರಿ ಪೂರ್ಣಗೊಂಡು ನಂತರ ಪ್ರತಿಷ್ಠಾಪನೆ ನಡೆಯಲಿದೆ. ನಂತರ ಪ್ರತಿಮೆಯ ಮುಂಭಾಗದಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ.

ಎರಡು ವರ್ಷಗಳಲ್ಲಿ ಈ ಮೂರ್ತಿಯ ತಯಾರಿ ಪೂರ್ಣಗೊಂಡು ನಂತರ ಪ್ರತಿಷ್ಠಾಪನೆ ನಡೆಯಲಿದೆ. ನಂತರ ಪ್ರತಿಮೆಯ ಮುಂಭಾಗದಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ.

5 / 5

Published On - 2:49 pm, Mon, 24 July 23

sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​