AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಗಿರಿಧಾಮದ ತಪ್ಪಲಿನಲ್ಲಿ ಅದ್ದೂರಿ ಜೋಡಿ ಬ್ರಹ್ಮರಥೋತ್ಸವ- ಇಲ್ಲಿದೆ ಝಲಕ್​

ಅದು ದಕ್ಷಿಣಕಾಶಿ ಎಂದೇ ಖ್ಯಾತಿಯಾಗಿರುವ ಐತಿಹಾಸ ಪ್ರಸಿದ್ದ ಪುರಾಣ ಪ್ರಸಿದ್ದ ರಾಜಧಾನಿ ಬೆಂಗಳೂರಿಗರ ಅಚ್ಚು ಮೆಚ್ಚಿನ ಧಾರ್ಮಿಕ ಕ್ಷೇತ್ರ. ಇನ್ನೂ ಮಹಾ ಶಿವಾರಾತ್ರಿ ಹಾಗೂ ಜಾತ್ರೆಯ ಪ್ರಯುಕ್ತ, ಇಂದು ಅದ್ದೂರಿಯಾಗಿ ಸಂಭ್ರಮ ಸಡಗರದಿಂದ ಅಲ್ಲಿ ಜೋಡಿ ಬ್ರಹ್ಮರಥೋತ್ಸವ ನಡೆಯಿತು. 

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 09, 2024 | 4:07 PM

Share
ಹೀಗೆ ಸುತ್ತ ಎತ್ತ ನೊಡಿದರೂ ಪ್ರಕೃತಿ ಸೌಂದರ್ಯ, ಆಕಾಶ ಭೂಮಿ ಒಂದಾದ ರೀತಿ ಕಾಣುವ ನಂದಿಗಿರಿಧಾಮದ ಸೊಬಗು, ನಂದಿಗಿರಿಧಾಮದ ಪ್ರಕೃತಿ ಸೊಬಗಿನ ಮಧ್ಯೆ ಇರುವ ನಂದಿ ಗ್ರಾಮದಲ್ಲಿ ಶ್ರೀ ಭೋಗನಂದೀಶ್ವರ, ಅರುಣಾಚಲೇಶ್ವರ ಹಾಗೂ ಉಮಾಮಹೇಶ್ವರ ದೇವಸ್ಥಾನಗಳಲ್ಲಿ ಅದ್ದೂರಿ ಜಾತ್ರೆ ನಡೆದಿದೆ.

ಹೀಗೆ ಸುತ್ತ ಎತ್ತ ನೊಡಿದರೂ ಪ್ರಕೃತಿ ಸೌಂದರ್ಯ, ಆಕಾಶ ಭೂಮಿ ಒಂದಾದ ರೀತಿ ಕಾಣುವ ನಂದಿಗಿರಿಧಾಮದ ಸೊಬಗು, ನಂದಿಗಿರಿಧಾಮದ ಪ್ರಕೃತಿ ಸೊಬಗಿನ ಮಧ್ಯೆ ಇರುವ ನಂದಿ ಗ್ರಾಮದಲ್ಲಿ ಶ್ರೀ ಭೋಗನಂದೀಶ್ವರ, ಅರುಣಾಚಲೇಶ್ವರ ಹಾಗೂ ಉಮಾಮಹೇಶ್ವರ ದೇವಸ್ಥಾನಗಳಲ್ಲಿ ಅದ್ದೂರಿ ಜಾತ್ರೆ ನಡೆದಿದೆ.

1 / 6
ಮಹಾ ಶಿವರಾತ್ರಿ ಪ್ರಯುಕ್ತ ಕ್ಷೇತ್ರದಲ್ಲಿ ಇಂದು ಜೋಡಿ ಬ್ರಹ್ಮರಥೋತ್ಸವ ನಡೆಯಿತು. ಈ ವೇಳೆ ಶಾಸಕ ಪ್ರದೀಪ್​ ಈಶ್ವರ್​, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಜಾತ್ರೆಯಲ್ಲಿ ಬಾಗಿಯಾಗಿ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.

ಮಹಾ ಶಿವರಾತ್ರಿ ಪ್ರಯುಕ್ತ ಕ್ಷೇತ್ರದಲ್ಲಿ ಇಂದು ಜೋಡಿ ಬ್ರಹ್ಮರಥೋತ್ಸವ ನಡೆಯಿತು. ಈ ವೇಳೆ ಶಾಸಕ ಪ್ರದೀಪ್​ ಈಶ್ವರ್​, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಜಾತ್ರೆಯಲ್ಲಿ ಬಾಗಿಯಾಗಿ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.

2 / 6
ಇದೇ ವೇಳೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ‘ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಸಾಮಾನ್ಯ ಕ್ಷೇತ್ರ ಆಗಿರುವವರೆಗೂ ನಾನೆ ಶಾಸಕನಾಗಿರಲಿ ಹಾಗೂ ಸಚಿವ ಡಾ.ಎಂ.ಸಿ.ಸುಧಾಕರ್ , ಸಚಿವ ಕೃಷ್ಣಬೈರೇಗೌಡ ಭವಿಷ್ಯದಲ್ಲಿ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.

ಇದೇ ವೇಳೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ‘ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಸಾಮಾನ್ಯ ಕ್ಷೇತ್ರ ಆಗಿರುವವರೆಗೂ ನಾನೆ ಶಾಸಕನಾಗಿರಲಿ ಹಾಗೂ ಸಚಿವ ಡಾ.ಎಂ.ಸಿ.ಸುಧಾಕರ್ , ಸಚಿವ ಕೃಷ್ಣಬೈರೇಗೌಡ ಭವಿಷ್ಯದಲ್ಲಿ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.

3 / 6
ಶಿವರಾತ್ರಿ ಪ್ರಯುಕ್ತ ನಂದಿ ಜಾತ್ರೆಗೆ ಲಕ್ಷಾಂತರ ಜನ ಹರಿದು ಬಂದಿದ್ದರು. ರಥೋತ್ಸವದಲ್ಲಿ ಪಾಲ್ಗೋಂಡು ದೇವರ ಕೃಫೆಗೆ ಪಾತ್ರರಾದರು.

ಶಿವರಾತ್ರಿ ಪ್ರಯುಕ್ತ ನಂದಿ ಜಾತ್ರೆಗೆ ಲಕ್ಷಾಂತರ ಜನ ಹರಿದು ಬಂದಿದ್ದರು. ರಥೋತ್ಸವದಲ್ಲಿ ಪಾಲ್ಗೋಂಡು ದೇವರ ಕೃಫೆಗೆ ಪಾತ್ರರಾದರು.

4 / 6
ಇನ್ನು ನಂದಿ ಜಾತ್ರೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಕುಟುಂಬ ಸಮೇತರಾಗಿ ಭಾಗಿಯಾಗಿದ್ದರು.

ಇನ್ನು ನಂದಿ ಜಾತ್ರೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಕುಟುಂಬ ಸಮೇತರಾಗಿ ಭಾಗಿಯಾಗಿದ್ದರು.

5 / 6
ರಾತ್ರಿಯಿಡಿ ಜಾಗರಣ, ಭಜನೆ ಪ್ರಾರ್ಥನೆ ನಡೆದ್ರೆ, ಬೆಳಿಗ್ಗೆ ದೇವರ ದರ್ಶನ ಪಡೆದು ರಥ ಎಳೆದು ಭಕ್ತರು ದೇವರ ಕೃಪೆಗೆ ಪಾತ್ರರಾದರು.

ರಾತ್ರಿಯಿಡಿ ಜಾಗರಣ, ಭಜನೆ ಪ್ರಾರ್ಥನೆ ನಡೆದ್ರೆ, ಬೆಳಿಗ್ಗೆ ದೇವರ ದರ್ಶನ ಪಡೆದು ರಥ ಎಳೆದು ಭಕ್ತರು ದೇವರ ಕೃಪೆಗೆ ಪಾತ್ರರಾದರು.

6 / 6

Published On - 4:06 pm, Sat, 9 March 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ