AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Athiya Shetty: ಗೆಳತಿ ಆಥಿಯಾ ಜತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್; ತಾರಾ ಜೋಡಿಯ ಫೋಟೋಗಳು ಇಲ್ಲಿವೆ

KL Rahul: ಭಾರತ ಕ್ರಿಕೆಟ್ ತಂಡದ ತಾರೆ ಕೆ.ಎಲ್ ರಾಹುಲ್ ಹಾಗೂ ಬಾಲಿವುಡ್ ಬೆಡಗಿ ಆಥಿಯಾ ಶೆಟ್ಟಿ ಬೆಂಗಳೂರಿನಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಕಂಪನಿಯೊಂದರ ಪ್ರಚಾರ ಕಾರ್ಯದ ನಿಮಿತ್ತ ಈರ್ವರು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದರು. ರಾಹುಲ್- ಆಥಿಯಾ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Mar 12, 2022 | 7:54 PM

Share
ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ತಮ್ಮ ಗೆಳತಿ ಆಥಿಯಾ ಶೆಟ್ಟಿಯೊಂದಿಗೆ ಕಾಣಿಸಿಕೊಂಡಿದ್ದಾರೆ.

ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ತಮ್ಮ ಗೆಳತಿ ಆಥಿಯಾ ಶೆಟ್ಟಿಯೊಂದಿಗೆ ಕಾಣಿಸಿಕೊಂಡಿದ್ದಾರೆ.

1 / 7
ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರ ಪ್ರಚಾರ ಕಾರ್ಯದ ನಿಮಿತ್ತ ಈರ್ವರೂ ಆಗಮಿಸಿದ್ದರು.

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರ ಪ್ರಚಾರ ಕಾರ್ಯದ ನಿಮಿತ್ತ ಈರ್ವರೂ ಆಗಮಿಸಿದ್ದರು.

2 / 7
ಈ ವೇಳೆ ರಾಹುಲ್- ಆಥಿಯಾ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ. ರಾಹುಲ್ ಈ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ವೇಳೆ ರಾಹುಲ್- ಆಥಿಯಾ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ. ರಾಹುಲ್ ಈ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

3 / 7
ಈ ಹಿಂದೆಯೂ ರಾಹುಲ್ ಹಾಗೂ ಆಥಿಯಾ ಜತೆಯಾಗಿ ಜಾಹಿರಾತುಗಳಲ್ಲಿ ಕಾಣಿಸಿಕೊಂಡಿದ್ದರು.

ಈ ಹಿಂದೆಯೂ ರಾಹುಲ್ ಹಾಗೂ ಆಥಿಯಾ ಜತೆಯಾಗಿ ಜಾಹಿರಾತುಗಳಲ್ಲಿ ಕಾಣಿಸಿಕೊಂಡಿದ್ದರು.

4 / 7
ಇತ್ತೀಚೆಗೆ ಪ್ರೇಮಿಗಳ ದಿನದಂದು ರಾಹುಲ್ ಆಥಿಯಾ ಜತೆಗಿರುವ ಫೋಟೋ ಹಂಚಿಕೊಂಡು ಶುಭಾಶಯ ಕೋರಿದ್ದರು.

ಇತ್ತೀಚೆಗೆ ಪ್ರೇಮಿಗಳ ದಿನದಂದು ರಾಹುಲ್ ಆಥಿಯಾ ಜತೆಗಿರುವ ಫೋಟೋ ಹಂಚಿಕೊಂಡು ಶುಭಾಶಯ ಕೋರಿದ್ದರು.

5 / 7
ರಾಹುಲ್ ಹಾಗೂ ಆಥಿಯಾ ಜೋಡಿಯೆಂದರೆ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಈರ್ವರೂ ಮಜವಾದ ಫೋಟೋಗಳನ್ನು ಹಂಚಿಕೊಳ್ಳುತ್ತಾ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಾರೆ.

ರಾಹುಲ್ ಹಾಗೂ ಆಥಿಯಾ ಜೋಡಿಯೆಂದರೆ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಈರ್ವರೂ ಮಜವಾದ ಫೋಟೋಗಳನ್ನು ಹಂಚಿಕೊಳ್ಳುತ್ತಾ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಾರೆ.

6 / 7
ಕೆ.ಎಲ್ ರಾಹುಲ್- ಆಥಿಯಾ ಶೆಟ್ಟಿ

ಕೆ.ಎಲ್ ರಾಹುಲ್- ಆಥಿಯಾ ಶೆಟ್ಟಿ

7 / 7
Web contact
Web contact

TV9 Kannada

Read More
Follow Us
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ