AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Athiya Shetty: ಗೆಳತಿ ಆಥಿಯಾ ಜತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್; ತಾರಾ ಜೋಡಿಯ ಫೋಟೋಗಳು ಇಲ್ಲಿವೆ

KL Rahul: ಭಾರತ ಕ್ರಿಕೆಟ್ ತಂಡದ ತಾರೆ ಕೆ.ಎಲ್ ರಾಹುಲ್ ಹಾಗೂ ಬಾಲಿವುಡ್ ಬೆಡಗಿ ಆಥಿಯಾ ಶೆಟ್ಟಿ ಬೆಂಗಳೂರಿನಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಕಂಪನಿಯೊಂದರ ಪ್ರಚಾರ ಕಾರ್ಯದ ನಿಮಿತ್ತ ಈರ್ವರು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದರು. ರಾಹುಲ್- ಆಥಿಯಾ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Mar 12, 2022 | 7:54 PM

Share
ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ತಮ್ಮ ಗೆಳತಿ ಆಥಿಯಾ ಶೆಟ್ಟಿಯೊಂದಿಗೆ ಕಾಣಿಸಿಕೊಂಡಿದ್ದಾರೆ.

ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ತಮ್ಮ ಗೆಳತಿ ಆಥಿಯಾ ಶೆಟ್ಟಿಯೊಂದಿಗೆ ಕಾಣಿಸಿಕೊಂಡಿದ್ದಾರೆ.

1 / 7
ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರ ಪ್ರಚಾರ ಕಾರ್ಯದ ನಿಮಿತ್ತ ಈರ್ವರೂ ಆಗಮಿಸಿದ್ದರು.

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರ ಪ್ರಚಾರ ಕಾರ್ಯದ ನಿಮಿತ್ತ ಈರ್ವರೂ ಆಗಮಿಸಿದ್ದರು.

2 / 7
ಈ ವೇಳೆ ರಾಹುಲ್- ಆಥಿಯಾ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ. ರಾಹುಲ್ ಈ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ವೇಳೆ ರಾಹುಲ್- ಆಥಿಯಾ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ. ರಾಹುಲ್ ಈ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

3 / 7
ಈ ಹಿಂದೆಯೂ ರಾಹುಲ್ ಹಾಗೂ ಆಥಿಯಾ ಜತೆಯಾಗಿ ಜಾಹಿರಾತುಗಳಲ್ಲಿ ಕಾಣಿಸಿಕೊಂಡಿದ್ದರು.

ಈ ಹಿಂದೆಯೂ ರಾಹುಲ್ ಹಾಗೂ ಆಥಿಯಾ ಜತೆಯಾಗಿ ಜಾಹಿರಾತುಗಳಲ್ಲಿ ಕಾಣಿಸಿಕೊಂಡಿದ್ದರು.

4 / 7
ಇತ್ತೀಚೆಗೆ ಪ್ರೇಮಿಗಳ ದಿನದಂದು ರಾಹುಲ್ ಆಥಿಯಾ ಜತೆಗಿರುವ ಫೋಟೋ ಹಂಚಿಕೊಂಡು ಶುಭಾಶಯ ಕೋರಿದ್ದರು.

ಇತ್ತೀಚೆಗೆ ಪ್ರೇಮಿಗಳ ದಿನದಂದು ರಾಹುಲ್ ಆಥಿಯಾ ಜತೆಗಿರುವ ಫೋಟೋ ಹಂಚಿಕೊಂಡು ಶುಭಾಶಯ ಕೋರಿದ್ದರು.

5 / 7
ರಾಹುಲ್ ಹಾಗೂ ಆಥಿಯಾ ಜೋಡಿಯೆಂದರೆ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಈರ್ವರೂ ಮಜವಾದ ಫೋಟೋಗಳನ್ನು ಹಂಚಿಕೊಳ್ಳುತ್ತಾ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಾರೆ.

ರಾಹುಲ್ ಹಾಗೂ ಆಥಿಯಾ ಜೋಡಿಯೆಂದರೆ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಈರ್ವರೂ ಮಜವಾದ ಫೋಟೋಗಳನ್ನು ಹಂಚಿಕೊಳ್ಳುತ್ತಾ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಾರೆ.

6 / 7
ಕೆ.ಎಲ್ ರಾಹುಲ್- ಆಥಿಯಾ ಶೆಟ್ಟಿ

ಕೆ.ಎಲ್ ರಾಹುಲ್- ಆಥಿಯಾ ಶೆಟ್ಟಿ

7 / 7
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!