AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Athiya Shetty: ಗೆಳತಿ ಆಥಿಯಾ ಜತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್; ತಾರಾ ಜೋಡಿಯ ಫೋಟೋಗಳು ಇಲ್ಲಿವೆ

KL Rahul: ಭಾರತ ಕ್ರಿಕೆಟ್ ತಂಡದ ತಾರೆ ಕೆ.ಎಲ್ ರಾಹುಲ್ ಹಾಗೂ ಬಾಲಿವುಡ್ ಬೆಡಗಿ ಆಥಿಯಾ ಶೆಟ್ಟಿ ಬೆಂಗಳೂರಿನಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಕಂಪನಿಯೊಂದರ ಪ್ರಚಾರ ಕಾರ್ಯದ ನಿಮಿತ್ತ ಈರ್ವರು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದರು. ರಾಹುಲ್- ಆಥಿಯಾ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Mar 12, 2022 | 7:54 PM

Share
ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ತಮ್ಮ ಗೆಳತಿ ಆಥಿಯಾ ಶೆಟ್ಟಿಯೊಂದಿಗೆ ಕಾಣಿಸಿಕೊಂಡಿದ್ದಾರೆ.

ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ತಮ್ಮ ಗೆಳತಿ ಆಥಿಯಾ ಶೆಟ್ಟಿಯೊಂದಿಗೆ ಕಾಣಿಸಿಕೊಂಡಿದ್ದಾರೆ.

1 / 7
ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರ ಪ್ರಚಾರ ಕಾರ್ಯದ ನಿಮಿತ್ತ ಈರ್ವರೂ ಆಗಮಿಸಿದ್ದರು.

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರ ಪ್ರಚಾರ ಕಾರ್ಯದ ನಿಮಿತ್ತ ಈರ್ವರೂ ಆಗಮಿಸಿದ್ದರು.

2 / 7
ಈ ವೇಳೆ ರಾಹುಲ್- ಆಥಿಯಾ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ. ರಾಹುಲ್ ಈ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ವೇಳೆ ರಾಹುಲ್- ಆಥಿಯಾ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ. ರಾಹುಲ್ ಈ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

3 / 7
ಈ ಹಿಂದೆಯೂ ರಾಹುಲ್ ಹಾಗೂ ಆಥಿಯಾ ಜತೆಯಾಗಿ ಜಾಹಿರಾತುಗಳಲ್ಲಿ ಕಾಣಿಸಿಕೊಂಡಿದ್ದರು.

ಈ ಹಿಂದೆಯೂ ರಾಹುಲ್ ಹಾಗೂ ಆಥಿಯಾ ಜತೆಯಾಗಿ ಜಾಹಿರಾತುಗಳಲ್ಲಿ ಕಾಣಿಸಿಕೊಂಡಿದ್ದರು.

4 / 7
ಇತ್ತೀಚೆಗೆ ಪ್ರೇಮಿಗಳ ದಿನದಂದು ರಾಹುಲ್ ಆಥಿಯಾ ಜತೆಗಿರುವ ಫೋಟೋ ಹಂಚಿಕೊಂಡು ಶುಭಾಶಯ ಕೋರಿದ್ದರು.

ಇತ್ತೀಚೆಗೆ ಪ್ರೇಮಿಗಳ ದಿನದಂದು ರಾಹುಲ್ ಆಥಿಯಾ ಜತೆಗಿರುವ ಫೋಟೋ ಹಂಚಿಕೊಂಡು ಶುಭಾಶಯ ಕೋರಿದ್ದರು.

5 / 7
ರಾಹುಲ್ ಹಾಗೂ ಆಥಿಯಾ ಜೋಡಿಯೆಂದರೆ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಈರ್ವರೂ ಮಜವಾದ ಫೋಟೋಗಳನ್ನು ಹಂಚಿಕೊಳ್ಳುತ್ತಾ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಾರೆ.

ರಾಹುಲ್ ಹಾಗೂ ಆಥಿಯಾ ಜೋಡಿಯೆಂದರೆ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಈರ್ವರೂ ಮಜವಾದ ಫೋಟೋಗಳನ್ನು ಹಂಚಿಕೊಳ್ಳುತ್ತಾ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಾರೆ.

6 / 7
ಕೆ.ಎಲ್ ರಾಹುಲ್- ಆಥಿಯಾ ಶೆಟ್ಟಿ

ಕೆ.ಎಲ್ ರಾಹುಲ್- ಆಥಿಯಾ ಶೆಟ್ಟಿ

7 / 7
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ