AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಆಥಿಯಾ ಶೆಟ್ಟಿ; ಇಲ್ಲಿವೆ ಚಿತ್ರಗಳು

ಆಥಿಯಾ ಅವರು ನಟ ಸುನೀಲ್​ ಶೆಟ್ಟಿ ಮಗಳು. ಆಥಿಯಾ ಬಳಿ ಹಲವು ದುಬಾರಿ ಕಾರುಗಳಿವೆ.  ಈ ಮೊದಲು ಅವರು ಬೆಂಜ್​ ಎಸ್​ ಕ್ಲಾಸ್ ಮತ್ತು ಫೋರ್ಡ್​ ಇಕೋಸ್ಪೋರ್ಟ್ಸ್​ ಕಾರಿನಲ್ಲಿ ಸುತ್ತಾಡುತ್ತಿರುವುದು ಫೋಟೋಗಳು ವೈರಲ್​ ಆಗಿತ್ತು.

TV9 Web
| Edited By: |

Updated on: Feb 15, 2022 | 2:56 PM

Share
ಸೆಲೆಬ್ರಿಟಿಗಳಿಗೆ ಕಾರಿನ ಕ್ರೇಜ್​ ಹೆಚ್ಚಿರುತ್ತದೆ. ಹಲವು ಸೆಲೆಬ್ರಿಟಿಗಳ ಕೈಯಲ್ಲಿ ಬೆಲೆ ಬಾಳುವ ಹಲವು ಐಷಾರಾಮಿ ಹಾಗೂ ಸ್ಪೋರ್ಟ್ಸ್​​ ಕಾರುಗಳಿವೆ. ಒಂದೆರಡು ಸಿನಿಮಾ ಹಿಟ್​ ಆದ ನಂತರದಲ್ಲಿ ಒಂದೊಳ್ಳೆಯ ಕಾರು ಖರೀದಿಸಲು ಅವರು ಹೆಚ್ಚು ಆಸಕ್ತಿ ತೋರಿಸುತ್ತಾರೆ. ಈಗ ಆಥಿಯಾ ಶೆಟ್ಟಿ ಕೂಡ ದುಬಾರಿ ಬೆಲೆಯ ಕಾರು ಖರೀದಿ ಮಾಡಿದ್ದಾರೆ.

ಸೆಲೆಬ್ರಿಟಿಗಳಿಗೆ ಕಾರಿನ ಕ್ರೇಜ್​ ಹೆಚ್ಚಿರುತ್ತದೆ. ಹಲವು ಸೆಲೆಬ್ರಿಟಿಗಳ ಕೈಯಲ್ಲಿ ಬೆಲೆ ಬಾಳುವ ಹಲವು ಐಷಾರಾಮಿ ಹಾಗೂ ಸ್ಪೋರ್ಟ್ಸ್​​ ಕಾರುಗಳಿವೆ. ಒಂದೆರಡು ಸಿನಿಮಾ ಹಿಟ್​ ಆದ ನಂತರದಲ್ಲಿ ಒಂದೊಳ್ಳೆಯ ಕಾರು ಖರೀದಿಸಲು ಅವರು ಹೆಚ್ಚು ಆಸಕ್ತಿ ತೋರಿಸುತ್ತಾರೆ. ಈಗ ಆಥಿಯಾ ಶೆಟ್ಟಿ ಕೂಡ ದುಬಾರಿ ಬೆಲೆಯ ಕಾರು ಖರೀದಿ ಮಾಡಿದ್ದಾರೆ.

1 / 6
ಆಥಿಯಾ ಶೆಟ್ಟಿ Audi Q7 ಖರೀದಿ ಮಾಡಿದ್ದಾರೆ. ಎಸ್​ಯುವಿ ಮಾದರಿಯ ಕಾರು ಇದಾಗಿದ್ದು, ಇದರ ಎಕ್ಸ್​ ಶೋ ರೂಂ ಬೆಲೆ, 80 ಲಕ್ಷ ರೂಪಾಯಿ ಇದೆ. ಆನ್​ ರೋಡ್​ ಬೆಲೆ ಸುಮಾರು ಒಂದು ಕೋಟಿ ರೂಪಾಯಿ ಆಗಲಿದೆ.  

ಆಥಿಯಾ ಶೆಟ್ಟಿ Audi Q7 ಖರೀದಿ ಮಾಡಿದ್ದಾರೆ. ಎಸ್​ಯುವಿ ಮಾದರಿಯ ಕಾರು ಇದಾಗಿದ್ದು, ಇದರ ಎಕ್ಸ್​ ಶೋ ರೂಂ ಬೆಲೆ, 80 ಲಕ್ಷ ರೂಪಾಯಿ ಇದೆ. ಆನ್​ ರೋಡ್​ ಬೆಲೆ ಸುಮಾರು ಒಂದು ಕೋಟಿ ರೂಪಾಯಿ ಆಗಲಿದೆ.  

2 / 6
ಆಥಿಯಾ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಕಾರಿನ ಕೀಅನ್ನು ಹಿಡಿದು ಕೊಂಡಿದ್ದಾರೆ.  ಕಾರು ಖರೀದಿಸಿದ್ದಕ್ಕೆ ಅವರು ಸಖತ್​ ಖುಷಿಯಲ್ಲಿದ್ದಾರೆ.

ಆಥಿಯಾ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಕಾರಿನ ಕೀಅನ್ನು ಹಿಡಿದು ಕೊಂಡಿದ್ದಾರೆ.  ಕಾರು ಖರೀದಿಸಿದ್ದಕ್ಕೆ ಅವರು ಸಖತ್​ ಖುಷಿಯಲ್ಲಿದ್ದಾರೆ.

3 / 6
ಆಥಿಯಾ ಅವರು ನಟ ಸುನೀಲ್​ ಶೆಟ್ಟಿ ಮಗಳು. ಆಥಿಯಾ ಬಳಿ ಹಲವು ದುಬಾರಿ ಕಾರುಗಳಿವೆ.  ಈ ಮೊದಲು ಅವರು ಬೆಂಜ್​ ಎಸ್​ ಕ್ಲಾಸ್ ಮತ್ತು ಫೋರ್ಡ್​ ಇಕೋಸ್ಪೋರ್ಟ್ಸ್​ ಕಾರಿನಲ್ಲಿ ಸುತ್ತಾಡುತ್ತಿರುವ ಫೋಟೋಗಳು ವೈರಲ್​ ಆಗಿತ್ತು. ಆಥಿಯಾ ಬಳಿ ಬಿಎಂಡಬ್ಲ್ಯೂ ಎಕ್ಸ್​5 ಕೂಡ ಇತ್ತು. ಆದರೆ, ಅದನ್ನು ಅವರು 2018ರಲ್ಲಿ ಮಾರಾಟ ಮಾಡಿದ್ದರು.  

ಆಥಿಯಾ ಅವರು ನಟ ಸುನೀಲ್​ ಶೆಟ್ಟಿ ಮಗಳು. ಆಥಿಯಾ ಬಳಿ ಹಲವು ದುಬಾರಿ ಕಾರುಗಳಿವೆ.  ಈ ಮೊದಲು ಅವರು ಬೆಂಜ್​ ಎಸ್​ ಕ್ಲಾಸ್ ಮತ್ತು ಫೋರ್ಡ್​ ಇಕೋಸ್ಪೋರ್ಟ್ಸ್​ ಕಾರಿನಲ್ಲಿ ಸುತ್ತಾಡುತ್ತಿರುವ ಫೋಟೋಗಳು ವೈರಲ್​ ಆಗಿತ್ತು. ಆಥಿಯಾ ಬಳಿ ಬಿಎಂಡಬ್ಲ್ಯೂ ಎಕ್ಸ್​5 ಕೂಡ ಇತ್ತು. ಆದರೆ, ಅದನ್ನು ಅವರು 2018ರಲ್ಲಿ ಮಾರಾಟ ಮಾಡಿದ್ದರು.  

4 / 6
 ಆಥಿಯಾ ಹಾಗೂ ಕ್ರಿಕೆಟರ್​ ಕೆ.ಎಲ್​. ರಾಹುಲ್​ ಇಬ್ಬರೂ ಡೇಟಿಂಗ್​ ನಡೆಸುತ್ತಿದ್ದಾರೆ. ಪ್ರೇಮಿಗಳ ದಿನಾಚರಣೆ ಹಿನ್ನೆಲೆಯಲ್ಲಿ ರಾಹುಲ್​ ಅವರು ಆಥಿಯಾ ಜತೆ ಇರುವ ಫೋಟೋ ಒಂದನ್ನು ಪೋಸ್ಟ್ ಮಾಡಿದ್ದರು. ಈ ಫೋಟೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

 ಆಥಿಯಾ ಹಾಗೂ ಕ್ರಿಕೆಟರ್​ ಕೆ.ಎಲ್​. ರಾಹುಲ್​ ಇಬ್ಬರೂ ಡೇಟಿಂಗ್​ ನಡೆಸುತ್ತಿದ್ದಾರೆ. ಪ್ರೇಮಿಗಳ ದಿನಾಚರಣೆ ಹಿನ್ನೆಲೆಯಲ್ಲಿ ರಾಹುಲ್​ ಅವರು ಆಥಿಯಾ ಜತೆ ಇರುವ ಫೋಟೋ ಒಂದನ್ನು ಪೋಸ್ಟ್ ಮಾಡಿದ್ದರು. ಈ ಫೋಟೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

5 / 6
ಆಥಿಯಾ ಅವರು 2015ರಲ್ಲಿ ಬಾಲಿವುಡ್​ಗೆ ಕಾಲಿಟ್ಟರು. ‘ಹೀರೋ’ ಅವರ ಮೊದಲ ಸಿನಿಮಾ. ಇದಾದ ಬಳಿಕ ಕೆಲ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ‘ನವಾಬ್​ಜಾದೇ’ ಚಿತ್ರದಲ್ಲಿ ವಿಶೇಷ ಹಾಡಿನಲ್ಲಿ ಅವರು ಕಾಣಿಸಿಕೊಂಡಿದ್ದರು.

ಆಥಿಯಾ ಅವರು 2015ರಲ್ಲಿ ಬಾಲಿವುಡ್​ಗೆ ಕಾಲಿಟ್ಟರು. ‘ಹೀರೋ’ ಅವರ ಮೊದಲ ಸಿನಿಮಾ. ಇದಾದ ಬಳಿಕ ಕೆಲ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ‘ನವಾಬ್​ಜಾದೇ’ ಚಿತ್ರದಲ್ಲಿ ವಿಶೇಷ ಹಾಡಿನಲ್ಲಿ ಅವರು ಕಾಣಿಸಿಕೊಂಡಿದ್ದರು.

6 / 6
Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ