AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೇಲರ್​ನಿಂದ ನಿರೀಕ್ಷೆ ಮೂಡಿಸಿದ ‘ಮನಸ್ಮಿತ’ ಸಿನಿಮಾ; ಅತುಲ್​ ಕುಲಕರ್ಣಿ ಜೊತೆ ಹೊಸ ಕಲಾವಿದರ ಸಂಗಮ

ಚಂದನವನದಲ್ಲಿ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳು ರಿಲೀಸ್​ಗೆ ರೆಡಿ ಆಗಿವೆ. ಆ ಪೈಕಿ ‘ಮನಸ್ಮಿತ’ ಚಿತ್ರ ಕೂಡ ಗಮನ ಸೆಳೆಯುತ್ತಿದೆ.

TV9 Web
| Edited By: |

Updated on: May 23, 2022 | 3:54 PM

Share
ಸಂಗೀತ ಪ್ರಧಾನ ಕಥಾಹಂದರ ಹೊಂದಿರುವ ‘ಮನಸ್ಮಿತ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ಹೊಸ ಕಲಾವಿದರು ನಟಿಸಿದ್ದಾರೆ. ನಾಯಕನಾಗಿ ಚರಣ್​ ವಿ.ಎಸ್​. ಅಭಿನಯಿಸಿದ್ದು, ಪಲ್ಲವಿ ಪುರೋಹಿತ್​ ಹಾಗೂ ಸಂಜನಾ ದಾಸ್​ ನಾಯಕಿಯರಾಗಿದ್ದಾರೆ. ಸಂಗೀತದ ಕುರಿತಾದ ಕಥೆ ಮಾತ್ರವಲ್ಲದೇ ಇದರಲ್ಲಿ ಹಾರರ್​ ಅಂಶಗಳು ಕೂಡ ಇವೆ.

Atul Kulkarni Charan V S and others starrer Manasmita Kannada movie ready for release

1 / 5
ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಹಿರಿಯ ಕಲಾವಿದ ಅತುಲ್​ ಕುಲಕರ್ಣಿ ಅವರು ನಟಿಸಿದ್ದಾರೆ. ಸುಚೇಂದ್ರ ಪ್ರಸಾದ್​ ಅವರಂತಹ ಅನುಭವಿ ನಟರು ಕೂಡ ‘ಮನಸ್ಮಿತ’ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಈ ಕಿರಿಯ ಕಲಾವಿದರ ಜೊತೆಗೆ ಹೊಸ ನಟರ ಸಂಗಮ ಆಗಿದೆ.

Atul Kulkarni Charan V S and others starrer Manasmita Kannada movie ready for release

2 / 5
‘ಮನಸ್ಮಿತ’ ಚಿತ್ರಕ್ಕೆ ಅಪ್ಪಣ್ಣ ಸಂತೋಷ್​ ನಿರ್ದೇಶನ ಮಾಡಿದ್ದಾರೆ. ಎರಡು ಕಾಲಘಟ್ಟದ ಕಥೆಯನ್ನು ಈ ಸಿನಿಮಾ ಹೊಂದಿದೆ. ಇತ್ತೀಚೆಗೆ ಹಾಡುಗಳು ಮತ್ತು ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಆ ಮೂಲಕ ‘ಮನಸ್ಮಿತ’ ಸಿನಿಮಾ ಗಮನ ಸೆಳೆಯುತ್ತಿದೆ. ಗಾಯಕನ ಪಾತ್ರದಲ್ಲಿ ಅತುಕ್​ ಕುಲಕರ್ಣಿ ನಟಿಸಿದ್ದಾರೆ.

‘ಮನಸ್ಮಿತ’ ಚಿತ್ರಕ್ಕೆ ಅಪ್ಪಣ್ಣ ಸಂತೋಷ್​ ನಿರ್ದೇಶನ ಮಾಡಿದ್ದಾರೆ. ಎರಡು ಕಾಲಘಟ್ಟದ ಕಥೆಯನ್ನು ಈ ಸಿನಿಮಾ ಹೊಂದಿದೆ. ಇತ್ತೀಚೆಗೆ ಹಾಡುಗಳು ಮತ್ತು ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಆ ಮೂಲಕ ‘ಮನಸ್ಮಿತ’ ಸಿನಿಮಾ ಗಮನ ಸೆಳೆಯುತ್ತಿದೆ. ಗಾಯಕನ ಪಾತ್ರದಲ್ಲಿ ಅತುಕ್​ ಕುಲಕರ್ಣಿ ನಟಿಸಿದ್ದಾರೆ.

3 / 5
ಕೆ. ಕಲ್ಯಾಣ್ ಬರೆದಿರುವ ನಾಲ್ಕು ಹಾಡುಗಳಿಗೆ ಹರಿಕಾವ್ಯ ಅವರು ಸಂಗೀತ ಸಂಯೋಜಿಸಿದ್ದಾರೆ. ಈ ಪೈಕಿ ದೇವರ ಹಾಡಿಗೆ ಶಂಕರ್‌ ಮಹದೇವನ್ ಧ್ವನಿ ನೀಡಿರುವುದು ವಿಶೇಷ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ, ಕಲೈ ನೃತ್ಯ ನಿರ್ದೇಶನ ಮಾಡಿದ್ದಾರೆ.

ಕೆ. ಕಲ್ಯಾಣ್ ಬರೆದಿರುವ ನಾಲ್ಕು ಹಾಡುಗಳಿಗೆ ಹರಿಕಾವ್ಯ ಅವರು ಸಂಗೀತ ಸಂಯೋಜಿಸಿದ್ದಾರೆ. ಈ ಪೈಕಿ ದೇವರ ಹಾಡಿಗೆ ಶಂಕರ್‌ ಮಹದೇವನ್ ಧ್ವನಿ ನೀಡಿರುವುದು ವಿಶೇಷ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ, ಕಲೈ ನೃತ್ಯ ನಿರ್ದೇಶನ ಮಾಡಿದ್ದಾರೆ.

4 / 5
ಜೂನ್​ 3ರಂದು ‘ಮನಸ್ಮಿತ’ ಸಿನಿಮಾ ಬಿಡುಗಡೆ ಆಗಲಿದೆ. ‘ಜಮುನಾ ಪ್ರೊಡಕ್ಷನ್ಸ್​’ ಮೂಲಕ ಸೀತಮ್ಮ ವಿ.ಟಿ. ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ದೀಪಿಕಾ ವಿ.ಎಸ್​. ಸಹ-ನಿರ್ಮಾಪಕಿ ಆಗಿದ್ದಾರೆ. ನಟ ಚರಣ್​ ಅವರು ಈ ಸಿನಿಮಾದಲ್ಲಿ ಹಲವು ಶೇಡ್​ನ ಪಾತ್ರ ನಿಭಾಯಿಸಿದ್ದಾರೆ.

ಜೂನ್​ 3ರಂದು ‘ಮನಸ್ಮಿತ’ ಸಿನಿಮಾ ಬಿಡುಗಡೆ ಆಗಲಿದೆ. ‘ಜಮುನಾ ಪ್ರೊಡಕ್ಷನ್ಸ್​’ ಮೂಲಕ ಸೀತಮ್ಮ ವಿ.ಟಿ. ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ದೀಪಿಕಾ ವಿ.ಎಸ್​. ಸಹ-ನಿರ್ಮಾಪಕಿ ಆಗಿದ್ದಾರೆ. ನಟ ಚರಣ್​ ಅವರು ಈ ಸಿನಿಮಾದಲ್ಲಿ ಹಲವು ಶೇಡ್​ನ ಪಾತ್ರ ನಿಭಾಯಿಸಿದ್ದಾರೆ.

5 / 5
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?