AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೇಲರ್​ನಿಂದ ನಿರೀಕ್ಷೆ ಮೂಡಿಸಿದ ‘ಮನಸ್ಮಿತ’ ಸಿನಿಮಾ; ಅತುಲ್​ ಕುಲಕರ್ಣಿ ಜೊತೆ ಹೊಸ ಕಲಾವಿದರ ಸಂಗಮ

ಚಂದನವನದಲ್ಲಿ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳು ರಿಲೀಸ್​ಗೆ ರೆಡಿ ಆಗಿವೆ. ಆ ಪೈಕಿ ‘ಮನಸ್ಮಿತ’ ಚಿತ್ರ ಕೂಡ ಗಮನ ಸೆಳೆಯುತ್ತಿದೆ.

TV9 Web
| Updated By: ಮದನ್​ ಕುಮಾರ್​

Updated on: May 23, 2022 | 3:54 PM

ಸಂಗೀತ ಪ್ರಧಾನ ಕಥಾಹಂದರ ಹೊಂದಿರುವ ‘ಮನಸ್ಮಿತ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ಹೊಸ ಕಲಾವಿದರು ನಟಿಸಿದ್ದಾರೆ. ನಾಯಕನಾಗಿ ಚರಣ್​ ವಿ.ಎಸ್​. ಅಭಿನಯಿಸಿದ್ದು, ಪಲ್ಲವಿ ಪುರೋಹಿತ್​ ಹಾಗೂ ಸಂಜನಾ ದಾಸ್​ ನಾಯಕಿಯರಾಗಿದ್ದಾರೆ. ಸಂಗೀತದ ಕುರಿತಾದ ಕಥೆ ಮಾತ್ರವಲ್ಲದೇ ಇದರಲ್ಲಿ ಹಾರರ್​ ಅಂಶಗಳು ಕೂಡ ಇವೆ.

Atul Kulkarni Charan V S and others starrer Manasmita Kannada movie ready for release

1 / 5
ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಹಿರಿಯ ಕಲಾವಿದ ಅತುಲ್​ ಕುಲಕರ್ಣಿ ಅವರು ನಟಿಸಿದ್ದಾರೆ. ಸುಚೇಂದ್ರ ಪ್ರಸಾದ್​ ಅವರಂತಹ ಅನುಭವಿ ನಟರು ಕೂಡ ‘ಮನಸ್ಮಿತ’ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಈ ಕಿರಿಯ ಕಲಾವಿದರ ಜೊತೆಗೆ ಹೊಸ ನಟರ ಸಂಗಮ ಆಗಿದೆ.

Atul Kulkarni Charan V S and others starrer Manasmita Kannada movie ready for release

2 / 5
‘ಮನಸ್ಮಿತ’ ಚಿತ್ರಕ್ಕೆ ಅಪ್ಪಣ್ಣ ಸಂತೋಷ್​ ನಿರ್ದೇಶನ ಮಾಡಿದ್ದಾರೆ. ಎರಡು ಕಾಲಘಟ್ಟದ ಕಥೆಯನ್ನು ಈ ಸಿನಿಮಾ ಹೊಂದಿದೆ. ಇತ್ತೀಚೆಗೆ ಹಾಡುಗಳು ಮತ್ತು ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಆ ಮೂಲಕ ‘ಮನಸ್ಮಿತ’ ಸಿನಿಮಾ ಗಮನ ಸೆಳೆಯುತ್ತಿದೆ. ಗಾಯಕನ ಪಾತ್ರದಲ್ಲಿ ಅತುಕ್​ ಕುಲಕರ್ಣಿ ನಟಿಸಿದ್ದಾರೆ.

‘ಮನಸ್ಮಿತ’ ಚಿತ್ರಕ್ಕೆ ಅಪ್ಪಣ್ಣ ಸಂತೋಷ್​ ನಿರ್ದೇಶನ ಮಾಡಿದ್ದಾರೆ. ಎರಡು ಕಾಲಘಟ್ಟದ ಕಥೆಯನ್ನು ಈ ಸಿನಿಮಾ ಹೊಂದಿದೆ. ಇತ್ತೀಚೆಗೆ ಹಾಡುಗಳು ಮತ್ತು ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಆ ಮೂಲಕ ‘ಮನಸ್ಮಿತ’ ಸಿನಿಮಾ ಗಮನ ಸೆಳೆಯುತ್ತಿದೆ. ಗಾಯಕನ ಪಾತ್ರದಲ್ಲಿ ಅತುಕ್​ ಕುಲಕರ್ಣಿ ನಟಿಸಿದ್ದಾರೆ.

3 / 5
ಕೆ. ಕಲ್ಯಾಣ್ ಬರೆದಿರುವ ನಾಲ್ಕು ಹಾಡುಗಳಿಗೆ ಹರಿಕಾವ್ಯ ಅವರು ಸಂಗೀತ ಸಂಯೋಜಿಸಿದ್ದಾರೆ. ಈ ಪೈಕಿ ದೇವರ ಹಾಡಿಗೆ ಶಂಕರ್‌ ಮಹದೇವನ್ ಧ್ವನಿ ನೀಡಿರುವುದು ವಿಶೇಷ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ, ಕಲೈ ನೃತ್ಯ ನಿರ್ದೇಶನ ಮಾಡಿದ್ದಾರೆ.

ಕೆ. ಕಲ್ಯಾಣ್ ಬರೆದಿರುವ ನಾಲ್ಕು ಹಾಡುಗಳಿಗೆ ಹರಿಕಾವ್ಯ ಅವರು ಸಂಗೀತ ಸಂಯೋಜಿಸಿದ್ದಾರೆ. ಈ ಪೈಕಿ ದೇವರ ಹಾಡಿಗೆ ಶಂಕರ್‌ ಮಹದೇವನ್ ಧ್ವನಿ ನೀಡಿರುವುದು ವಿಶೇಷ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ, ಕಲೈ ನೃತ್ಯ ನಿರ್ದೇಶನ ಮಾಡಿದ್ದಾರೆ.

4 / 5
ಜೂನ್​ 3ರಂದು ‘ಮನಸ್ಮಿತ’ ಸಿನಿಮಾ ಬಿಡುಗಡೆ ಆಗಲಿದೆ. ‘ಜಮುನಾ ಪ್ರೊಡಕ್ಷನ್ಸ್​’ ಮೂಲಕ ಸೀತಮ್ಮ ವಿ.ಟಿ. ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ದೀಪಿಕಾ ವಿ.ಎಸ್​. ಸಹ-ನಿರ್ಮಾಪಕಿ ಆಗಿದ್ದಾರೆ. ನಟ ಚರಣ್​ ಅವರು ಈ ಸಿನಿಮಾದಲ್ಲಿ ಹಲವು ಶೇಡ್​ನ ಪಾತ್ರ ನಿಭಾಯಿಸಿದ್ದಾರೆ.

ಜೂನ್​ 3ರಂದು ‘ಮನಸ್ಮಿತ’ ಸಿನಿಮಾ ಬಿಡುಗಡೆ ಆಗಲಿದೆ. ‘ಜಮುನಾ ಪ್ರೊಡಕ್ಷನ್ಸ್​’ ಮೂಲಕ ಸೀತಮ್ಮ ವಿ.ಟಿ. ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ದೀಪಿಕಾ ವಿ.ಎಸ್​. ಸಹ-ನಿರ್ಮಾಪಕಿ ಆಗಿದ್ದಾರೆ. ನಟ ಚರಣ್​ ಅವರು ಈ ಸಿನಿಮಾದಲ್ಲಿ ಹಲವು ಶೇಡ್​ನ ಪಾತ್ರ ನಿಭಾಯಿಸಿದ್ದಾರೆ.

5 / 5
Follow us
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್