AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ‘ಅವತಾರ ಪುರುಷ’ ಬೆಡಗಿ ಆಶಿಕಾ ರಂಗನಾಥ್ ಕ್ಯೂಟ್ ಫೋಟೋ ಆಲ್ಬಂ

Ashika Ranganath Photos: ಆಶಿಕಾ ರಂಗನಾಥ್ ಸದ್ಯ ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿಯರಲ್ಲೊಬ್ಬರು. ಶರಣ್ ಜತೆ ಆಶಿಕಾ ಬಣ್ಣಹಚ್ಚಿರುವ ‘ಅವತಾರ ಪುರುಷ’ ಮೇ 6ರಂದು ರಿಲೀಸ್ ಆಗಲಿದೆ. ನಟಿಯ ಕ್ಯೂಟ್ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Apr 23, 2022 | 6:37 PM

Share
Ashika Ranganath: ಸ್ಯಾಂಡಲ್​ವುಡ್​​ನಲ್ಲಿ ಪ್ರಸ್ತುತ ಬಹುಬೇಡಿಕೆಯ ನಟಿಯರಲ್ಲಿ ಆಶಿಕಾ ರಂಗನಾಥ್ ಕೂಡ ಒಬ್ಬರು. ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿರುವ ನಟಿಯ ಬತ್ತಳಿಕೆಯಲ್ಲಿ ಮತ್ತಷ್ಟು ಬಹುನಿರೀಕ್ಷಿತ ಸಿನಿಮಾಗಳಿವೆ.

Ashika Ranganath: ಸ್ಯಾಂಡಲ್​ವುಡ್​​ನಲ್ಲಿ ಪ್ರಸ್ತುತ ಬಹುಬೇಡಿಕೆಯ ನಟಿಯರಲ್ಲಿ ಆಶಿಕಾ ರಂಗನಾಥ್ ಕೂಡ ಒಬ್ಬರು. ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿರುವ ನಟಿಯ ಬತ್ತಳಿಕೆಯಲ್ಲಿ ಮತ್ತಷ್ಟು ಬಹುನಿರೀಕ್ಷಿತ ಸಿನಿಮಾಗಳಿವೆ.

1 / 6
2021ರಲ್ಲಿ ಆಶಿಕಾ ನಟಿಸಿದ್ದ ‘ಮದಗಜ’ ತೆರೆಕಂಡಿತ್ತು. ಅದರಲ್ಲಿ ಆಶಿಕಾ ಪಾತ್ರಪೋಷಣೆ ಗಮನ ಸೆಳೆದಿತ್ತು. ‘ಕೋಟಿಗೊಬ್ಬ 3’ ಹಾಗೂ ‘ಜೇಮ್ಸ್’ನಲ್ಲಿ ನಟಿ ಹೆಜ್ಜೆಹಾಕಿದ್ದರು.

2021ರಲ್ಲಿ ಆಶಿಕಾ ನಟಿಸಿದ್ದ ‘ಮದಗಜ’ ತೆರೆಕಂಡಿತ್ತು. ಅದರಲ್ಲಿ ಆಶಿಕಾ ಪಾತ್ರಪೋಷಣೆ ಗಮನ ಸೆಳೆದಿತ್ತು. ‘ಕೋಟಿಗೊಬ್ಬ 3’ ಹಾಗೂ ‘ಜೇಮ್ಸ್’ನಲ್ಲಿ ನಟಿ ಹೆಜ್ಜೆಹಾಕಿದ್ದರು.

2 / 6
ಆಶಿಕಾ ನಟನೆಯ ಬಹುನಿರೀಕ್ಷಿತ ಚಿತ್ರವಾದ ‘ಅವತಾರ ಪುರುಷ’ ಮೇ 6ರಂದು ರಿಲೀಸ್ ಆಗಲಿದೆ. ಶರಣ್, ಸಿಂಪಲ್ ಸುನಿ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಚಿತ್ರದ ಬಗ್ಗೆ ಅಪಾರ ನಿರೀಕ್ಷೆಗಳಿವೆ.

ಆಶಿಕಾ ನಟನೆಯ ಬಹುನಿರೀಕ್ಷಿತ ಚಿತ್ರವಾದ ‘ಅವತಾರ ಪುರುಷ’ ಮೇ 6ರಂದು ರಿಲೀಸ್ ಆಗಲಿದೆ. ಶರಣ್, ಸಿಂಪಲ್ ಸುನಿ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಚಿತ್ರದ ಬಗ್ಗೆ ಅಪಾರ ನಿರೀಕ್ಷೆಗಳಿವೆ.

3 / 6
‘ಗರುಡ’ ಸೇರಿದಂತೆ ಆಶಿಕಾ ಬತ್ತಳಿಕೆಯಲ್ಲಿ ಒಟ್ಟು 4 ಚಿತ್ರಗಳಿವೆ.

‘ಗರುಡ’ ಸೇರಿದಂತೆ ಆಶಿಕಾ ಬತ್ತಳಿಕೆಯಲ್ಲಿ ಒಟ್ಟು 4 ಚಿತ್ರಗಳಿವೆ.

4 / 6
ಸಾಮಾಜಿಕ ಜಾಲತಾಣಗಳಲ್ಲೂ ಸಕ್ರಿಯರಾಗಿರುವ ಆಶಿಕಾ, ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲೂ ಸಕ್ರಿಯರಾಗಿರುವ ಆಶಿಕಾ, ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ವೈರಲ್ ಆಗಿದೆ.

5 / 6
ಆಶಿಕಾ ರಂಗನಾಥ್

ಆಶಿಕಾ ರಂಗನಾಥ್

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ