Ashika Ranganath: ‘ಅವತಾರ ಪುರುಷ’ ಬೆಡಗಿ ಆಶಿಕಾ ರಂಗನಾಥ್ ಕ್ಯೂಟ್ ಫೋಟೋ ಆಲ್ಬಂ
Ashika Ranganath Photos: ಆಶಿಕಾ ರಂಗನಾಥ್ ಸದ್ಯ ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿಯರಲ್ಲೊಬ್ಬರು. ಶರಣ್ ಜತೆ ಆಶಿಕಾ ಬಣ್ಣಹಚ್ಚಿರುವ ‘ಅವತಾರ ಪುರುಷ’ ಮೇ 6ರಂದು ರಿಲೀಸ್ ಆಗಲಿದೆ. ನಟಿಯ ಕ್ಯೂಟ್ ಫೋಟೋಗಳು ಇಲ್ಲಿವೆ.
Updated on: Apr 23, 2022 | 6:37 PM

Ashika Ranganath: ಸ್ಯಾಂಡಲ್ವುಡ್ನಲ್ಲಿ ಪ್ರಸ್ತುತ ಬಹುಬೇಡಿಕೆಯ ನಟಿಯರಲ್ಲಿ ಆಶಿಕಾ ರಂಗನಾಥ್ ಕೂಡ ಒಬ್ಬರು. ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿರುವ ನಟಿಯ ಬತ್ತಳಿಕೆಯಲ್ಲಿ ಮತ್ತಷ್ಟು ಬಹುನಿರೀಕ್ಷಿತ ಸಿನಿಮಾಗಳಿವೆ.

2021ರಲ್ಲಿ ಆಶಿಕಾ ನಟಿಸಿದ್ದ ‘ಮದಗಜ’ ತೆರೆಕಂಡಿತ್ತು. ಅದರಲ್ಲಿ ಆಶಿಕಾ ಪಾತ್ರಪೋಷಣೆ ಗಮನ ಸೆಳೆದಿತ್ತು. ‘ಕೋಟಿಗೊಬ್ಬ 3’ ಹಾಗೂ ‘ಜೇಮ್ಸ್’ನಲ್ಲಿ ನಟಿ ಹೆಜ್ಜೆಹಾಕಿದ್ದರು.

ಆಶಿಕಾ ನಟನೆಯ ಬಹುನಿರೀಕ್ಷಿತ ಚಿತ್ರವಾದ ‘ಅವತಾರ ಪುರುಷ’ ಮೇ 6ರಂದು ರಿಲೀಸ್ ಆಗಲಿದೆ. ಶರಣ್, ಸಿಂಪಲ್ ಸುನಿ ಕಾಂಬಿನೇಷನ್ನಲ್ಲಿ ಮೂಡಿಬರಲಿರುವ ಚಿತ್ರದ ಬಗ್ಗೆ ಅಪಾರ ನಿರೀಕ್ಷೆಗಳಿವೆ.

‘ಗರುಡ’ ಸೇರಿದಂತೆ ಆಶಿಕಾ ಬತ್ತಳಿಕೆಯಲ್ಲಿ ಒಟ್ಟು 4 ಚಿತ್ರಗಳಿವೆ.

ಸಾಮಾಜಿಕ ಜಾಲತಾಣಗಳಲ್ಲೂ ಸಕ್ರಿಯರಾಗಿರುವ ಆಶಿಕಾ, ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ವೈರಲ್ ಆಗಿದೆ.

ಆಶಿಕಾ ರಂಗನಾಥ್
Related Photo Gallery

ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ತಂಡಕ್ಕೆ ಬಂತು ಆನೆಬಲ

ಡೆಲ್ಲಿ ಕ್ಯಾಪಿಟಲ್ಸ್ಗೆ ಕೈಕೊಟ್ಟ ಬ್ರೂಕ್; 2 ವರ್ಷ ಐಪಿಎಲ್ನಿಂದ ಔಟ್

ಮುಂಬೈ ತಂಡಕ್ಕೆ ದಕ್ಷಿಣ ಆಫ್ರಿಕಾ ವೇಗಿಯ ಆಗಮನ

ಐಪಿಎಲ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಐವರು ಬೌಲರ್ಗಳು ಇವರೇ..

ಗ್ರಾಮದ ಎಲ್ಲರಿಗೂ ವಿಮೆ: ಮರಸೂರು ಕರ್ನಾಟಕದ ಮೊದಲ ಸಂಪೂರ್ಣ ವಿಮಾ ಪಂಚಾಯ್ತಿ

ಎಲ್ಲಿಸ್ ಪೆರ್ರಿ ರೆಕಾರ್ಡ್ ಉಡೀಸ್: WPLನಲ್ಲಿ ಹೊಸ ಇತಿಹಾಸ ರಚಿಸಿದ ನ್ಯಾಟ್

ನೀವು ಮಾಡುವ ಈ ತಪ್ಪುಗಳು ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು

IPL 2025: ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಕೆಎಲ್ ರಾಹುಲ್ ಅಲಭ್ಯ

ಬಿರು ಬೇಸಿಗೆಗಯಲ್ಲಿ ಕಾಡು ಪ್ರಾಣಿಗಳು ದಣಿಯದಂತೆ ಮಾಸ್ಟರ್ ಪ್ಲ್ಯಾನ್

ಐಪಿಎಲ್ 2025: ಚೆನ್ನೈ vs ಮುಂಬೈ ಪಂದ್ಯದ ಟಿಕೆಟ್ ಬೆಲೆ ಇಷ್ಟೊಂದಾ..!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ

ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ

‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ

ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್ನಲ್ಲಿದ್ದ ವಿಜ್ಞಾನಿ ಸಾವು

ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ

ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್

ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ

ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು

ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
