AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ‘ಅವತಾರ ಪುರುಷ’ ಬೆಡಗಿ ಆಶಿಕಾ ರಂಗನಾಥ್ ಕ್ಯೂಟ್ ಫೋಟೋ ಆಲ್ಬಂ

Ashika Ranganath Photos: ಆಶಿಕಾ ರಂಗನಾಥ್ ಸದ್ಯ ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿಯರಲ್ಲೊಬ್ಬರು. ಶರಣ್ ಜತೆ ಆಶಿಕಾ ಬಣ್ಣಹಚ್ಚಿರುವ ‘ಅವತಾರ ಪುರುಷ’ ಮೇ 6ರಂದು ರಿಲೀಸ್ ಆಗಲಿದೆ. ನಟಿಯ ಕ್ಯೂಟ್ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Apr 23, 2022 | 6:37 PM

Share
Ashika Ranganath: ಸ್ಯಾಂಡಲ್​ವುಡ್​​ನಲ್ಲಿ ಪ್ರಸ್ತುತ ಬಹುಬೇಡಿಕೆಯ ನಟಿಯರಲ್ಲಿ ಆಶಿಕಾ ರಂಗನಾಥ್ ಕೂಡ ಒಬ್ಬರು. ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿರುವ ನಟಿಯ ಬತ್ತಳಿಕೆಯಲ್ಲಿ ಮತ್ತಷ್ಟು ಬಹುನಿರೀಕ್ಷಿತ ಸಿನಿಮಾಗಳಿವೆ.

Ashika Ranganath: ಸ್ಯಾಂಡಲ್​ವುಡ್​​ನಲ್ಲಿ ಪ್ರಸ್ತುತ ಬಹುಬೇಡಿಕೆಯ ನಟಿಯರಲ್ಲಿ ಆಶಿಕಾ ರಂಗನಾಥ್ ಕೂಡ ಒಬ್ಬರು. ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿರುವ ನಟಿಯ ಬತ್ತಳಿಕೆಯಲ್ಲಿ ಮತ್ತಷ್ಟು ಬಹುನಿರೀಕ್ಷಿತ ಸಿನಿಮಾಗಳಿವೆ.

1 / 6
2021ರಲ್ಲಿ ಆಶಿಕಾ ನಟಿಸಿದ್ದ ‘ಮದಗಜ’ ತೆರೆಕಂಡಿತ್ತು. ಅದರಲ್ಲಿ ಆಶಿಕಾ ಪಾತ್ರಪೋಷಣೆ ಗಮನ ಸೆಳೆದಿತ್ತು. ‘ಕೋಟಿಗೊಬ್ಬ 3’ ಹಾಗೂ ‘ಜೇಮ್ಸ್’ನಲ್ಲಿ ನಟಿ ಹೆಜ್ಜೆಹಾಕಿದ್ದರು.

2021ರಲ್ಲಿ ಆಶಿಕಾ ನಟಿಸಿದ್ದ ‘ಮದಗಜ’ ತೆರೆಕಂಡಿತ್ತು. ಅದರಲ್ಲಿ ಆಶಿಕಾ ಪಾತ್ರಪೋಷಣೆ ಗಮನ ಸೆಳೆದಿತ್ತು. ‘ಕೋಟಿಗೊಬ್ಬ 3’ ಹಾಗೂ ‘ಜೇಮ್ಸ್’ನಲ್ಲಿ ನಟಿ ಹೆಜ್ಜೆಹಾಕಿದ್ದರು.

2 / 6
ಆಶಿಕಾ ನಟನೆಯ ಬಹುನಿರೀಕ್ಷಿತ ಚಿತ್ರವಾದ ‘ಅವತಾರ ಪುರುಷ’ ಮೇ 6ರಂದು ರಿಲೀಸ್ ಆಗಲಿದೆ. ಶರಣ್, ಸಿಂಪಲ್ ಸುನಿ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಚಿತ್ರದ ಬಗ್ಗೆ ಅಪಾರ ನಿರೀಕ್ಷೆಗಳಿವೆ.

ಆಶಿಕಾ ನಟನೆಯ ಬಹುನಿರೀಕ್ಷಿತ ಚಿತ್ರವಾದ ‘ಅವತಾರ ಪುರುಷ’ ಮೇ 6ರಂದು ರಿಲೀಸ್ ಆಗಲಿದೆ. ಶರಣ್, ಸಿಂಪಲ್ ಸುನಿ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಚಿತ್ರದ ಬಗ್ಗೆ ಅಪಾರ ನಿರೀಕ್ಷೆಗಳಿವೆ.

3 / 6
‘ಗರುಡ’ ಸೇರಿದಂತೆ ಆಶಿಕಾ ಬತ್ತಳಿಕೆಯಲ್ಲಿ ಒಟ್ಟು 4 ಚಿತ್ರಗಳಿವೆ.

‘ಗರುಡ’ ಸೇರಿದಂತೆ ಆಶಿಕಾ ಬತ್ತಳಿಕೆಯಲ್ಲಿ ಒಟ್ಟು 4 ಚಿತ್ರಗಳಿವೆ.

4 / 6
ಸಾಮಾಜಿಕ ಜಾಲತಾಣಗಳಲ್ಲೂ ಸಕ್ರಿಯರಾಗಿರುವ ಆಶಿಕಾ, ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲೂ ಸಕ್ರಿಯರಾಗಿರುವ ಆಶಿಕಾ, ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ವೈರಲ್ ಆಗಿದೆ.

5 / 6
ಆಶಿಕಾ ರಂಗನಾಥ್

ಆಶಿಕಾ ರಂಗನಾಥ್

6 / 6
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ